• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!

Tulunadu News Posted On August 20, 2025
0


0
Shares
  • Share On Facebook
  • Tweet It

ಒಂದಾದ ಬಳಿಕ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿದ ಉದ್ದವ್ ಠಾಕ್ರೆ ಹಾಗೂ ರಾಜ್ ಠಾಕ್ರೆ ಚುನಾವಣೆಯಲ್ಲಿ ಘನಘೋರ ಸೋಲನ್ನು ಅನುಭವಿಸಿದ್ದಾರೆ. ಈ ಮೂಲಕ ಪ್ರಥಮ ಚುಂಬನಂ ದಂತಭಗ್ನಂ ಎಂದೇ ಹೇಳಬಹುದಾಗಿದೆ. ಉದ್ದವ್ ಬಣದ ಶಿವಸೇನೆ ಹಾಗೂ ರಾಜ್ ಠಾಕ್ರೆಯವರ ಮಹಾರಾಷ್ಟ್ರದ ನವನಿರ್ಮಾಣ್ ಸೇನಾ ಬಿಇಎಸ್ ಟಿ (ಬೆಸ್ಟ್) ಎಂಪ್ಲಾಯಿಸ್ ಕೋ- ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಚುನಾವಣೆಯಲ್ಲಿ ಅಭೂತಪೂರ್ವ ಸೋಲನ್ನು ಕಂಡಿದ್ದಾರೆ.

ಉತ್ಕೃಷ್ ಪ್ಯಾನೆಲ್ ಹೆಸರಿನ ಒಕ್ಕೂಟ ರಚಿಸಿ ಕಣಕ್ಕೆ ಇಳಿದ ಈ ಒಕ್ಕೂಟ 21 ರಲ್ಲಿ 19 ರಲ್ಲಿ ಸ್ಪರ್ಧಿಸಿದ್ದು ಎಲ್ಲದರಲ್ಲಿಯೂ ಸೋಲನ್ನು ಕಾಣುವ ಮೂಲಕ ಶೂನ್ಯ ಸಂಪಾದನೆ ಮಾಡಿದೆ. ಈ ಮೂಲಕ ಈ ಶಿವಸೇನೆಯ ಒಂಭತ್ತು ವರ್ಷದ ಬಿಗಿಹಿಡಿತ ಇಲ್ಲಿಗೆ ಕೊನೆಗೊಂಡಿದೆ. ಬೃಹನ್ಮುಂಬಯಿ ವಿದ್ಯುತ್ ಪೂರೈಕೆ ಹಾಗೂ ಸಾರಿಗೆ (ಬೆಸ್ಟ್) ಇದರ ಒಟ್ಟು 15000 ಸದಸ್ಯರು ಇಲ್ಲಿ ಚುನಾವಣೆಯಲ್ಲಿ ಮತಚಲಾವಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ 10000 ಜನ ಮತದಾನ ಮಾಡಿದ್ದಾರೆ.

ಬೆಸ್ಟ್ ಇದರಲ್ಲಿ ಮರಾಠಿ ಭಾಷಿಕ ನೌಕರರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಠಾಕ್ರೆ ಸಹೋದರರ ಸೋಲು ಮುಂಬರುವ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ಚುನಾವಣೆಯಲ್ಲಿ ದೊಡ್ಡ ಆಘಾತ ನೀಡಿದಂತಾಗಿದೆ. ಇತ್ತೀಚೆಗೆ ಮರಾಠಿ ಅಸ್ಮಿತೆಯ ವಿಷಯ ಇಟ್ಟು ಠಾಕ್ರೆ ಸಹೋದರರು ಜಂಟಿಯಾಗಿ ಮುಂಬೈಯಲ್ಲಿ ಬೃಹತ್ ಸಮಾವೇಶ ನಡೆಸಿದ್ದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search