• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!

Tulunadu News Posted On August 26, 2025
0


0
Shares
  • Share On Facebook
  • Tweet It

ಧರ್ಮಸ್ಥಳ ಬುರುಡೆ ಪ್ರಕರಣ : ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮಹೇಶ್ ಶೆಟ್ಟಿ ತಿಮರೋಡಿ ಆಶ್ರಯ ನೀಡಿದ ಆರೋಪ : ಬೆಳ್ಳಂಬೆಳಗ್ಗೆ ಮನೆ ಮೇಲೆ ಎಸ್ ಐ ಟಿ ದಾಳಿ..

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಶವಗಳು ಹೂತಿಟ್ಟ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಂಧನಕ್ಕೊಳಗಾಗಿ ಬೈಲ್ ಮೇಲೆ ಬಂದಿದ್ದ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿದ್ದೆ ಮಂಪರಿನಲ್ಲಿರುವಾಗ SIT ಬಿಗ್ ಶಾಕ್ ಕೊಟ್ಟಿದೆ.

ಬೇಲ್ ಮೇಲೆ ಹೊರ ಬಂದಿರುವ ತಿಮರೋಡಿಗೆ ಬಿಸಿಮುಟ್ಟಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ SIT ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರೋಪಿ ಚಿನ್ನಯ್ಯನನ್ನು ಜೊತೆ ವಿಶೇಷ ತನಿಖಾ ತಂಡ ಕರೆತಂದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಉಜಿರೆಯಲ್ಲಿರುವ ತಿಮರೋಡಿ ನಿವಾಸಕ್ಕೆ SIT ಟೀಂ ಎಂಟ್ರಿ ಕೊಟ್ಟು ತನಿಖೆ ನಡೆಸುತ್ತಿದೆ.

ಶವಗಳನ್ನು ಹೂತಿದ್ದೇನೆ ಎಂದುಕೊಂಡು ಸಾಕ್ಷಿದಾರನಾಗಿ ಬಂದಿದ್ದ ಚಿನ್ನಯ್ಯನನ್ನು ಬಂಧಿಸಿ ವಶದಲ್ಲಿಟ್ಟುಕೊಂಡಿರುವ ಎಸ್​​ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಪರಿಣಾಮವಾಗಿ ಒಂದೊಂದೇ ಅಸಲಿಯತ್ತು ಬಯಲಾಗತೊಡಗಿದೆ. ಆತನನ್ನು ಎರಡು ದಿನಗಳಿಂದದ ಬೆಂಡಿತ್ತಿರುವ ಎಸ್ಐಟಿ ವಿಚಾರಣೆ ತೀವ್ರಗೊಳಿಸಿದೆ. ಈಗಾಗಲೇ ಎಲ್ಲಾ ಸತ್ಯವನ್ನು ಕಕ್ಕಿರುವ ಚಿನ್ನಯ್ಯ, ಎಸ್‌ಐಟಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸ್ತಿದ್ದಾನೆ. ಮೊದಲಿಗೆ ದೆಹಲಿ ಲಿಂಕ್ ಕೆದಕಿದ್ದ ಎಸ್ಐಟಿ ಇದೀಗ ಮಂಡ್ಯ, ತಮಿಳುನಾಡಿನಲ್ಲಿ ಆತನಿಗಿದ್ದ ಲಿಂಕ್​ ಪತ್ತೆ ಮಾಡಿದೆ.

ಬುರುಡೆಯನ್ನು ನಾನೇ ಅಗೆದು ತಂದೆ ಎಂದು ಕೋರ್ಟ್‌ ಮುಂದೆ ಹೇಳಿದ್ದ ಚಿನ್ನಯ್ಯ ಶನಿವಾರದ ವಿಚಾರಣೆ ವೇಳೆ, ‘ನಾನು ಅಗೆದು ತಂದಿಲ್ಲ’ ಎಂದಿದ್ದ. ಈ ಗೊಂದಲಕಾರಿ ಹೇಳಿಕೆ ನೀಡಿದ್ದರಿಂದಲೇ ಪೊಲೀಸರು ಆತನನ್ನು ಲಾಕ್ ಮಾಡಿದ್ದರು. ಬುರುಡೆ ಎಲ್ಲಿಂದ ತರಲಾಗಿದೆ ಎಂಬ ಬಗ್ಗೆ ಸೋಮವಾರ ತೀವ್ರ ವಿಚಾರಣೆ ನಡೆಸಲಾಗಿದ್ದು, ಚಿನ್ನಯ್ಯ ಹಲವು ವಿಚಾರಗಳನ್ನ ಬಯಲು ಮಾಡಿದ್ದಾನೆ. ಚಿನ್ನಯ್ಯಗೆ ಹೋರಾಟಗಾರ ಮಹೇಶ್ ತಿಮರೋಡಿ ಆಶ್ರಯ ನೀಡಿದ್ದರು ಎನ್ನಲಾಗಿದ್ದು, ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search