• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅನುಶ್ರೀ – ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!

Tulunadu News Posted On August 28, 2025
0


0
Shares
  • Share On Facebook
  • Tweet It

ಅದ್ದೂರಿಯಾಗಿ ನಡೆದ ನಿರೂಪಕಿ ಅನುಶ್ರೀ ಹಾಗೂ ರೋಶನ್ ವಿವಾಹ!

ನಿರೂಪಕಿ, ನಟಿ ಅನುಶ್ರೀ ಹಾಗೂ ರೋಷನ್ ಅವರ ವಿವಾಹ ಅದ್ದೂರಿಯಾಗಿ ನೆರವೇರಿದೆ. ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ಬಯಸಿದ ರೀತಿಯಲ್ಲಿಯೇ ವಿವಾಹ ಕಾರ್ಯಕ್ರಮ ಸಂಪ್ರದಾಯಬದ್ಧವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಚೆಂದವಾಗಿ ನೆರವೇರಿತು.

ಅನುಶ್ರೀ ಮದುವೆಗೆ ನಟ ಶಿವರಾಜ್ ಕುಮಾರ್, ಜಗ್ಗೇಶ್, ರಾಜ್ ಬಿ ಶೆಟ್ಟಿ ಸಹಿತ ಸಿನೆಮಾ ರಂಗದ ಸೆಲೆಬ್ರಿಟಿಗಳು ಹಾಜರಿದ್ದರು. ಈ ಮದುವೆಯನ್ನು ಬಹಳ ಉತ್ತಮವಾಗಿ ಆಯೋಜಿಸಿದ್ದ ವರುಣ್ ಅವರಿಗೆ ಧನ್ಯವಾದಗಳು ಎಂದು ಇದೇ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಅನುಶ್ರೀ ಕೃತಜ್ಞತೆ ಅರ್ಪಿಸಿದರು. ಮಂತ್ರಮಾಂಗಲ್ಯದಂತಹ ಸರಳ ಮದುವೆ ಮಾಡಿಕೊಳ್ಳಬೇಕೆಂಬ ಬಯಕೆ ಇದ್ದರೂ ಸಂಬಂಧಿಕರು, ಆಪ್ತರ ಸಂಖ್ಯೆ ಒಂದಿಷ್ಟು ಹೆಚ್ಚಿಗೆ ಇದ್ದ ಕಾರಣ ಮಂತ್ರಮಾಂಗಲ್ಯದ ನಿಯಮಗಳನ್ನು ಮುರಿಯದೇ ಸರಳಕ್ಕಿಂತ ಸ್ವಲ್ಪ ಮೇಲು ಎನಿಸುವ ರೀತಿಯಲ್ಲಿ ಮದುವೆ ಮಾಡಿಕೊಂಡಿದ್ದೇವೆ ಎಂದು ಅನುಶ್ರೀ ಹೇಳಿದ್ದಾರೆ.

ಅಪ್ಪು ಅವರು ಈ ಮದುವೆಗೆ ಇರಬೇಕಿತ್ತು ಎಂದು ಹೇಳಿದ ಅನುಶ್ರೀ ಶಿವಣ್ಣ, ಗೀತಕ್ಕ ಅವರು ಮದುವೆಗೆ ಬಂದಿದ್ದಾರೆ. ಜಗ್ಗೇಶ್ ಅವರು ಬಂದಿದ್ದಾರೆ. ಹಾಗೆ ಪ್ರೀತಿಯಿಟ್ಟು ಬಂದ ಎಲ್ಲಾ ಸಿನೆಮಾರಂಗದ ಆತ್ಮೀಯರಿಗೆ ಧನ್ಯವಾದಗಳು ಎಂದು ಅನುಶ್ರೀ ಹೇಳಿದ್ದಾರೆ. ಇನ್ನು ನಾಡಿದ್ದಿನಿಂದಲೇ ಕೆಲಸಕ್ಕೆ ಮರಳುವುದಾಗಿ ಹೇಳಿದ ಅನುಶ್ರೀ, ಮದುವೆ ಜೀವನದ ಒಂದು ಭಾಗವಷ್ಟೇ, ಕೆಲಸ ಮಾಡುತ್ತಲೇ ಇರಬೇಕು, ಅದು ಮುಖ್ಯ ಎಂದು ಹೇಳಿದರು.

 

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search