• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅನುಶ್ರೀ – ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!

Tulunadu News Posted On August 28, 2025
0


0
Shares
  • Share On Facebook
  • Tweet It

ಅದ್ದೂರಿಯಾಗಿ ನಡೆದ ನಿರೂಪಕಿ ಅನುಶ್ರೀ ಹಾಗೂ ರೋಶನ್ ವಿವಾಹ!

ನಿರೂಪಕಿ, ನಟಿ ಅನುಶ್ರೀ ಹಾಗೂ ರೋಷನ್ ಅವರ ವಿವಾಹ ಅದ್ದೂರಿಯಾಗಿ ನೆರವೇರಿದೆ. ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ಬಯಸಿದ ರೀತಿಯಲ್ಲಿಯೇ ವಿವಾಹ ಕಾರ್ಯಕ್ರಮ ಸಂಪ್ರದಾಯಬದ್ಧವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಚೆಂದವಾಗಿ ನೆರವೇರಿತು.

ಅನುಶ್ರೀ ಮದುವೆಗೆ ನಟ ಶಿವರಾಜ್ ಕುಮಾರ್, ಜಗ್ಗೇಶ್, ರಾಜ್ ಬಿ ಶೆಟ್ಟಿ ಸಹಿತ ಸಿನೆಮಾ ರಂಗದ ಸೆಲೆಬ್ರಿಟಿಗಳು ಹಾಜರಿದ್ದರು. ಈ ಮದುವೆಯನ್ನು ಬಹಳ ಉತ್ತಮವಾಗಿ ಆಯೋಜಿಸಿದ್ದ ವರುಣ್ ಅವರಿಗೆ ಧನ್ಯವಾದಗಳು ಎಂದು ಇದೇ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಅನುಶ್ರೀ ಕೃತಜ್ಞತೆ ಅರ್ಪಿಸಿದರು. ಮಂತ್ರಮಾಂಗಲ್ಯದಂತಹ ಸರಳ ಮದುವೆ ಮಾಡಿಕೊಳ್ಳಬೇಕೆಂಬ ಬಯಕೆ ಇದ್ದರೂ ಸಂಬಂಧಿಕರು, ಆಪ್ತರ ಸಂಖ್ಯೆ ಒಂದಿಷ್ಟು ಹೆಚ್ಚಿಗೆ ಇದ್ದ ಕಾರಣ ಮಂತ್ರಮಾಂಗಲ್ಯದ ನಿಯಮಗಳನ್ನು ಮುರಿಯದೇ ಸರಳಕ್ಕಿಂತ ಸ್ವಲ್ಪ ಮೇಲು ಎನಿಸುವ ರೀತಿಯಲ್ಲಿ ಮದುವೆ ಮಾಡಿಕೊಂಡಿದ್ದೇವೆ ಎಂದು ಅನುಶ್ರೀ ಹೇಳಿದ್ದಾರೆ.

ಅಪ್ಪು ಅವರು ಈ ಮದುವೆಗೆ ಇರಬೇಕಿತ್ತು ಎಂದು ಹೇಳಿದ ಅನುಶ್ರೀ ಶಿವಣ್ಣ, ಗೀತಕ್ಕ ಅವರು ಮದುವೆಗೆ ಬಂದಿದ್ದಾರೆ. ಜಗ್ಗೇಶ್ ಅವರು ಬಂದಿದ್ದಾರೆ. ಹಾಗೆ ಪ್ರೀತಿಯಿಟ್ಟು ಬಂದ ಎಲ್ಲಾ ಸಿನೆಮಾರಂಗದ ಆತ್ಮೀಯರಿಗೆ ಧನ್ಯವಾದಗಳು ಎಂದು ಅನುಶ್ರೀ ಹೇಳಿದ್ದಾರೆ. ಇನ್ನು ನಾಡಿದ್ದಿನಿಂದಲೇ ಕೆಲಸಕ್ಕೆ ಮರಳುವುದಾಗಿ ಹೇಳಿದ ಅನುಶ್ರೀ, ಮದುವೆ ಜೀವನದ ಒಂದು ಭಾಗವಷ್ಟೇ, ಕೆಲಸ ಮಾಡುತ್ತಲೇ ಇರಬೇಕು, ಅದು ಮುಖ್ಯ ಎಂದು ಹೇಳಿದರು.

 

0
Shares
  • Share On Facebook
  • Tweet It




Trending Now
ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
Tulunadu News August 28, 2025
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
  • Popular Posts

    • 1
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 2
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 3
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 4
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 5
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ

  • Privacy Policy
  • Contact
© Tulunadu Infomedia.

Press enter/return to begin your search