• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅನುಶ್ರೀ – ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!

Tulunadu News Posted On August 28, 2025
0


0
Shares
  • Share On Facebook
  • Tweet It

ಅದ್ದೂರಿಯಾಗಿ ನಡೆದ ನಿರೂಪಕಿ ಅನುಶ್ರೀ ಹಾಗೂ ರೋಶನ್ ವಿವಾಹ!

ನಿರೂಪಕಿ, ನಟಿ ಅನುಶ್ರೀ ಹಾಗೂ ರೋಷನ್ ಅವರ ವಿವಾಹ ಅದ್ದೂರಿಯಾಗಿ ನೆರವೇರಿದೆ. ಅನುಶ್ರೀ ಮದುವೆ ಬೆಂಗಳೂರಿನ ಹೊರವಲಯದಲ್ಲಿರುವ ಕಗ್ಗಲಿಪುರದಲ್ಲಿ ನಡೆದಿದೆ. ಅನುಶ್ರೀ ಅವರು ಬಯಸಿದ ರೀತಿಯಲ್ಲಿಯೇ ವಿವಾಹ ಕಾರ್ಯಕ್ರಮ ಸಂಪ್ರದಾಯಬದ್ಧವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಚೆಂದವಾಗಿ ನೆರವೇರಿತು.

ಅನುಶ್ರೀ ಮದುವೆಗೆ ನಟ ಶಿವರಾಜ್ ಕುಮಾರ್, ಜಗ್ಗೇಶ್, ರಾಜ್ ಬಿ ಶೆಟ್ಟಿ ಸಹಿತ ಸಿನೆಮಾ ರಂಗದ ಸೆಲೆಬ್ರಿಟಿಗಳು ಹಾಜರಿದ್ದರು. ಈ ಮದುವೆಯನ್ನು ಬಹಳ ಉತ್ತಮವಾಗಿ ಆಯೋಜಿಸಿದ್ದ ವರುಣ್ ಅವರಿಗೆ ಧನ್ಯವಾದಗಳು ಎಂದು ಇದೇ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಅನುಶ್ರೀ ಕೃತಜ್ಞತೆ ಅರ್ಪಿಸಿದರು. ಮಂತ್ರಮಾಂಗಲ್ಯದಂತಹ ಸರಳ ಮದುವೆ ಮಾಡಿಕೊಳ್ಳಬೇಕೆಂಬ ಬಯಕೆ ಇದ್ದರೂ ಸಂಬಂಧಿಕರು, ಆಪ್ತರ ಸಂಖ್ಯೆ ಒಂದಿಷ್ಟು ಹೆಚ್ಚಿಗೆ ಇದ್ದ ಕಾರಣ ಮಂತ್ರಮಾಂಗಲ್ಯದ ನಿಯಮಗಳನ್ನು ಮುರಿಯದೇ ಸರಳಕ್ಕಿಂತ ಸ್ವಲ್ಪ ಮೇಲು ಎನಿಸುವ ರೀತಿಯಲ್ಲಿ ಮದುವೆ ಮಾಡಿಕೊಂಡಿದ್ದೇವೆ ಎಂದು ಅನುಶ್ರೀ ಹೇಳಿದ್ದಾರೆ.

ಅಪ್ಪು ಅವರು ಈ ಮದುವೆಗೆ ಇರಬೇಕಿತ್ತು ಎಂದು ಹೇಳಿದ ಅನುಶ್ರೀ ಶಿವಣ್ಣ, ಗೀತಕ್ಕ ಅವರು ಮದುವೆಗೆ ಬಂದಿದ್ದಾರೆ. ಜಗ್ಗೇಶ್ ಅವರು ಬಂದಿದ್ದಾರೆ. ಹಾಗೆ ಪ್ರೀತಿಯಿಟ್ಟು ಬಂದ ಎಲ್ಲಾ ಸಿನೆಮಾರಂಗದ ಆತ್ಮೀಯರಿಗೆ ಧನ್ಯವಾದಗಳು ಎಂದು ಅನುಶ್ರೀ ಹೇಳಿದ್ದಾರೆ. ಇನ್ನು ನಾಡಿದ್ದಿನಿಂದಲೇ ಕೆಲಸಕ್ಕೆ ಮರಳುವುದಾಗಿ ಹೇಳಿದ ಅನುಶ್ರೀ, ಮದುವೆ ಜೀವನದ ಒಂದು ಭಾಗವಷ್ಟೇ, ಕೆಲಸ ಮಾಡುತ್ತಲೇ ಇರಬೇಕು, ಅದು ಮುಖ್ಯ ಎಂದು ಹೇಳಿದರು.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search