• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್-ಚೀನಾದಿಂದ ಯಾವುದೇ ಕ್ಷಣಕ್ಕೂ ದಾಳಿ: ಜ.ರಾವತ್ ಎಚ್ಚರಿಕೆ

TNN Correspondent Posted On September 7, 2017


  • Share On Facebook
  • Tweet It

ಒಟ್ಟಿಗೆ ಒಂದೇ ಸಮಯಕ್ಕೆ ಯುದ್ಧ ಸಾರಿದರೂ ಆಶ್ಚರ್ಯವಿಲ್ಲ!

ದೆಹಲಿ : 73 ದಿನಗಳಿಂದ ಯುದ್ಧ ಕಾರ್ಮೋಡ ಕವಿಯುವಂತೆ ಉಲ್ಬಣಿಸಿದ್ದ ಸಿಕ್ಕಿಂ ಗಡಿ ಡೋಕ್ಲಾಮ್ ಬಿಕ್ಕಟ್ಟು ಶಮನವಾಗಿ ಪ್ರಧಾನಿ ಮೋದಿ ಚೀನಾ ಕ್ಸಿಯಾಮೆನ್‍ನಲ್ಲಿ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ-ಇಂಡಿಯಾ ಭಾಯಿ ಭಾಯಿ ಎಂದು ಬೀಗಿ ರಾಜತಾಂತ್ರಿಕ ಗೆಲುವು ಸಾಧಿಸಿದ್ದಾರೆ ಎನ್ನುವಾಗಲೇ ಭಾರತೀಯ ಸೇನಾ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು “ಉತ್ತರದಲ್ಲಿ ಚೀನಾ ಮತ್ತು ಪಶ್ಚಿಮದಲ್ಲಿ ಪಾಕಿಸ್ತಾನ ರಾಷ್ಟ್ರಗಳದ್ದು ನಂಬಿಸಿ ಕುತ್ತಿಗೆ ಕುಯ್ಯುವ ಜಾಯಮಾನ. ಯಾವುದೇ ಕ್ಷಣದಲ್ಲಾದರೂ ಮತ್ತೆ ಕ್ಯಾತೆ ತೆಗೆದು ಎರಡೂ ರಾಷ್ಟ್ರಗಳು ಯುದ್ಧಕ್ಕೆ ಮುಂದಾಗಬಹುದು. ಚೀನಾ ಯುದ್ದಕ್ಕೆ ನಿಂತರೆ ಅದಕ್ಕೆ ಪಾಕ್ ಸಹಕಾರ ನಿಶ್ಚಿತ. ಅದೇ ರೀತಿ ಪಾಕಿಸ್ತಾನ ಭಾರತದ ವಿರುದ್ದ ಸಮರ ಸಾರಿದರೆ ಚೀನಾ ಕೂಡ ಅದಕ್ಕೆ ನೆರವಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.
ಪರಮಾಣು ಒಪ್ಪಂದ ಅಥವಾ ಪ್ರಜಾಪ್ರಭುತ್ವ ಅನುಸರಿಸುವ ನಾಡುಗಳೆಂದು ನೆರೆ ರಾಷ್ಟ್ರಗಳನ್ನು ಹಗುರವಾಗಿ ಪರಿಗಣಿಸಬೇಡಿ. ಏಕಕಾಲಕ್ಕೆ ಎರಡೂ ರಾಷ್ಟ್ರಗಳು ಭಾರತದ ಮೇಲೆ ಮುಗಿಬಿದ್ದು ಯುದ್ಧಕ್ಕೆ ಮುಂದಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಭಾರತೀಯ ಸೇನೆ ಏಲ್ಲದಕ್ಕೂ ಸನ್ನದ್ಧವಾಗಿದೆ ಎಂದ ರಾವತ್, ಯುದ್ಧಕ್ಕೆ ಮುನ್ನಡಿ ರಾಷ್ಟ್ರಗಳಿಂದಲೇ ಹೊರತು ಅದರ ಸೇನೆಗಳಿಂದಲ್ಲ ಎಂದು ಸರಕಾರಗಳ ಧೋರಣೆ ಕಡೆಗೆ ಬೆರಳು ಮಾಡಿದ್ದಾರೆ.

  • Share On Facebook
  • Tweet It


- Advertisement -
armybricschinadoklamindiaindian armymodipakistanrawatwar


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search