• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್-ಚೀನಾದಿಂದ ಯಾವುದೇ ಕ್ಷಣಕ್ಕೂ ದಾಳಿ: ಜ.ರಾವತ್ ಎಚ್ಚರಿಕೆ

TNN Correspondent Posted On September 7, 2017
0


0
Shares
  • Share On Facebook
  • Tweet It

ಒಟ್ಟಿಗೆ ಒಂದೇ ಸಮಯಕ್ಕೆ ಯುದ್ಧ ಸಾರಿದರೂ ಆಶ್ಚರ್ಯವಿಲ್ಲ!

ದೆಹಲಿ : 73 ದಿನಗಳಿಂದ ಯುದ್ಧ ಕಾರ್ಮೋಡ ಕವಿಯುವಂತೆ ಉಲ್ಬಣಿಸಿದ್ದ ಸಿಕ್ಕಿಂ ಗಡಿ ಡೋಕ್ಲಾಮ್ ಬಿಕ್ಕಟ್ಟು ಶಮನವಾಗಿ ಪ್ರಧಾನಿ ಮೋದಿ ಚೀನಾ ಕ್ಸಿಯಾಮೆನ್‍ನಲ್ಲಿ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ-ಇಂಡಿಯಾ ಭಾಯಿ ಭಾಯಿ ಎಂದು ಬೀಗಿ ರಾಜತಾಂತ್ರಿಕ ಗೆಲುವು ಸಾಧಿಸಿದ್ದಾರೆ ಎನ್ನುವಾಗಲೇ ಭಾರತೀಯ ಸೇನಾ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು “ಉತ್ತರದಲ್ಲಿ ಚೀನಾ ಮತ್ತು ಪಶ್ಚಿಮದಲ್ಲಿ ಪಾಕಿಸ್ತಾನ ರಾಷ್ಟ್ರಗಳದ್ದು ನಂಬಿಸಿ ಕುತ್ತಿಗೆ ಕುಯ್ಯುವ ಜಾಯಮಾನ. ಯಾವುದೇ ಕ್ಷಣದಲ್ಲಾದರೂ ಮತ್ತೆ ಕ್ಯಾತೆ ತೆಗೆದು ಎರಡೂ ರಾಷ್ಟ್ರಗಳು ಯುದ್ಧಕ್ಕೆ ಮುಂದಾಗಬಹುದು. ಚೀನಾ ಯುದ್ದಕ್ಕೆ ನಿಂತರೆ ಅದಕ್ಕೆ ಪಾಕ್ ಸಹಕಾರ ನಿಶ್ಚಿತ. ಅದೇ ರೀತಿ ಪಾಕಿಸ್ತಾನ ಭಾರತದ ವಿರುದ್ದ ಸಮರ ಸಾರಿದರೆ ಚೀನಾ ಕೂಡ ಅದಕ್ಕೆ ನೆರವಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.
ಪರಮಾಣು ಒಪ್ಪಂದ ಅಥವಾ ಪ್ರಜಾಪ್ರಭುತ್ವ ಅನುಸರಿಸುವ ನಾಡುಗಳೆಂದು ನೆರೆ ರಾಷ್ಟ್ರಗಳನ್ನು ಹಗುರವಾಗಿ ಪರಿಗಣಿಸಬೇಡಿ. ಏಕಕಾಲಕ್ಕೆ ಎರಡೂ ರಾಷ್ಟ್ರಗಳು ಭಾರತದ ಮೇಲೆ ಮುಗಿಬಿದ್ದು ಯುದ್ಧಕ್ಕೆ ಮುಂದಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಭಾರತೀಯ ಸೇನೆ ಏಲ್ಲದಕ್ಕೂ ಸನ್ನದ್ಧವಾಗಿದೆ ಎಂದ ರಾವತ್, ಯುದ್ಧಕ್ಕೆ ಮುನ್ನಡಿ ರಾಷ್ಟ್ರಗಳಿಂದಲೇ ಹೊರತು ಅದರ ಸೇನೆಗಳಿಂದಲ್ಲ ಎಂದು ಸರಕಾರಗಳ ಧೋರಣೆ ಕಡೆಗೆ ಬೆರಳು ಮಾಡಿದ್ದಾರೆ.

0
Shares
  • Share On Facebook
  • Tweet It


armybricschinadoklamindiaindian armymodipakistanrawatwar


Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search