• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್-ಚೀನಾದಿಂದ ಯಾವುದೇ ಕ್ಷಣಕ್ಕೂ ದಾಳಿ: ಜ.ರಾವತ್ ಎಚ್ಚರಿಕೆ

TNN Correspondent Posted On September 7, 2017
0


0
Shares
  • Share On Facebook
  • Tweet It

ಒಟ್ಟಿಗೆ ಒಂದೇ ಸಮಯಕ್ಕೆ ಯುದ್ಧ ಸಾರಿದರೂ ಆಶ್ಚರ್ಯವಿಲ್ಲ!

ದೆಹಲಿ : 73 ದಿನಗಳಿಂದ ಯುದ್ಧ ಕಾರ್ಮೋಡ ಕವಿಯುವಂತೆ ಉಲ್ಬಣಿಸಿದ್ದ ಸಿಕ್ಕಿಂ ಗಡಿ ಡೋಕ್ಲಾಮ್ ಬಿಕ್ಕಟ್ಟು ಶಮನವಾಗಿ ಪ್ರಧಾನಿ ಮೋದಿ ಚೀನಾ ಕ್ಸಿಯಾಮೆನ್‍ನಲ್ಲಿ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ-ಇಂಡಿಯಾ ಭಾಯಿ ಭಾಯಿ ಎಂದು ಬೀಗಿ ರಾಜತಾಂತ್ರಿಕ ಗೆಲುವು ಸಾಧಿಸಿದ್ದಾರೆ ಎನ್ನುವಾಗಲೇ ಭಾರತೀಯ ಸೇನಾ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು “ಉತ್ತರದಲ್ಲಿ ಚೀನಾ ಮತ್ತು ಪಶ್ಚಿಮದಲ್ಲಿ ಪಾಕಿಸ್ತಾನ ರಾಷ್ಟ್ರಗಳದ್ದು ನಂಬಿಸಿ ಕುತ್ತಿಗೆ ಕುಯ್ಯುವ ಜಾಯಮಾನ. ಯಾವುದೇ ಕ್ಷಣದಲ್ಲಾದರೂ ಮತ್ತೆ ಕ್ಯಾತೆ ತೆಗೆದು ಎರಡೂ ರಾಷ್ಟ್ರಗಳು ಯುದ್ಧಕ್ಕೆ ಮುಂದಾಗಬಹುದು. ಚೀನಾ ಯುದ್ದಕ್ಕೆ ನಿಂತರೆ ಅದಕ್ಕೆ ಪಾಕ್ ಸಹಕಾರ ನಿಶ್ಚಿತ. ಅದೇ ರೀತಿ ಪಾಕಿಸ್ತಾನ ಭಾರತದ ವಿರುದ್ದ ಸಮರ ಸಾರಿದರೆ ಚೀನಾ ಕೂಡ ಅದಕ್ಕೆ ನೆರವಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.
ಪರಮಾಣು ಒಪ್ಪಂದ ಅಥವಾ ಪ್ರಜಾಪ್ರಭುತ್ವ ಅನುಸರಿಸುವ ನಾಡುಗಳೆಂದು ನೆರೆ ರಾಷ್ಟ್ರಗಳನ್ನು ಹಗುರವಾಗಿ ಪರಿಗಣಿಸಬೇಡಿ. ಏಕಕಾಲಕ್ಕೆ ಎರಡೂ ರಾಷ್ಟ್ರಗಳು ಭಾರತದ ಮೇಲೆ ಮುಗಿಬಿದ್ದು ಯುದ್ಧಕ್ಕೆ ಮುಂದಾದರೂ ಆಶ್ಚರ್ಯಪಡಬೇಕಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಭಾರತೀಯ ಸೇನೆ ಏಲ್ಲದಕ್ಕೂ ಸನ್ನದ್ಧವಾಗಿದೆ ಎಂದ ರಾವತ್, ಯುದ್ಧಕ್ಕೆ ಮುನ್ನಡಿ ರಾಷ್ಟ್ರಗಳಿಂದಲೇ ಹೊರತು ಅದರ ಸೇನೆಗಳಿಂದಲ್ಲ ಎಂದು ಸರಕಾರಗಳ ಧೋರಣೆ ಕಡೆಗೆ ಬೆರಳು ಮಾಡಿದ್ದಾರೆ.

0
Shares
  • Share On Facebook
  • Tweet It


armybricschinadoklamindiaindian armymodipakistanrawatwar


Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search