• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋನಿಯಾ ಗಾಂಧಿ ಅಂಗರಕ್ಷಕ ಗಾಯಬ್!

TNN Correspondent Posted On September 7, 2017
0


0
Shares
  • Share On Facebook
  • Tweet It

ದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರತೆಗಾಗಿ ಸರ್ಕಾರದಿಂದ ನೀಡಲಾಗಿದ್ದ ವಿಶೇಷ ರಕ್ಷಣಾ ಪಡೆ(ಎಸ್‍ಪಿಜಿ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆ ಸೆ.1ರಿಂದ ನಾಪತ್ತೆಯಾಗಿದ್ದ. ಅಂದು ಸೇವೆಗೆ ರಜೆಗ ಹಾಕಿದ್ದರೂ, ಮನೆಯಿಂದ ಪೊಲೀಸ್ ಸಮವಸ್ತ್ರ ತೊಟ್ಟು ಹೊರಬಿದ್ದಿದ್ದ ಆತ. ನಂತರ ಮನೆಗೆ ಮರಳಲೇ ಇಲ್ಲ.
ಹೌದು ಇದು  ಕೌತುಕದ ಘಟನೆ. ಹಾಗಿದ್ದರೆ ರಕ್ಷಣಾ ಪಡೆ ಪೇದೆ ರಾಕೇಶ್ ಕುಮಾರ್ ವರ್ಮಾ ಎಲ್ಲಿಗೆ ಹೋದ?

ಸಾಲದ ಬಾಧೆಯಿಂದ ಪಾರ್ಕ್‍ನಲ್ಲಿ ಅಲೆದಾಡಿಕೊಂಡಿದ್ದ!

ನೋಡಿ ದೊಡ್ಡ ಪ್ರಭಾವಿಗಳ ಬಳಿಯೇ ಸದಾ ಇದ್ದರೂ ತಮ್ಮ ಕಿಂಚಿತ್ ಹಣಕಾಸಿನ ಮುಗ್ಗಟ್ಟಿಗೆ ಪರಿಹಾರ ಸಿಗದೇ ನರಳಾಡುವ ಮಂದಿ ಎಷ್ಟೋ. ಅದೇ ಥರದವನು ಪೇದೆ ರಾಕೇಶ್.
ಸುಮಾರು ರೂ.4ಲಕ್ಷ ಸಾಲ ಮಾಡಿಕೊಂಡಿದ್ದ ರಾಕೇಶ್ ಬಂದ ವೇತನ ಪೂರ್ತಿ ಸಾಲದ ಕಂತಿಗೆ ಆ.31ರಂದು ಜಮೆಮಾಡಿದ್ದ. ನಂತರ ಬರಿಗೈಲಿ ಮನೆಗೆ ಬಂದು ಯೋಚಿಸಿ, ಏಕಾಏಕಿ ಮನೆ ಬಿಟ್ಟು ಹೊರಡುವ ತೀರ್ಮಾನ ಮಾಡಿದ್ದ. ಯಾರಿಗೂ ಅನುಮಾನ ಬಾರದಂತೆ ಪೊಲೀಸ್ ಸಮವಸ್ತ್ರದಲ್ಲಿ ಮನೆ ಡ್ಯೂಟಿ ಸಮಯಕ್ಕೆ ಸರಿಯಾಗಿ ಮನೆ ಬಿಟ್ಟಿದ್ದ.
ಪಾರ್ಕ್‍ನಲ್ಲಿ ಭಿಕ್ಷೆ ಬೇಡುವಾಗ ಕಂಡಿತು ಐಡಿ ಕಾರ್ಡ್: ಒಂದು ವಾರದಿಂದ ಕುಟುಂಬದವರಿಂದ ಕಣ್ಮರೆಯಾಗಿದ್ದ ರಾಕೇಶ್ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದರು. ಆದರೆ ಪಾರ್ಕ್ ಒಂದರಲ್ಲಿ ಭಿಕ್ಷೆ ಆಹಾರಕ್ಕಾಗಿ ಅಂಗಲಾಚುತ್ತಿದ್ದಾಗ ರಾಕೇಶ್‍ನ ಪೊಲೀಸ್ ಐಡಿ ಕಾರ್ಡ್ ಕಂಡು ವ್ಯಕ್ತಿಯೊಬ್ಬ ಕಂಟ್ರೋಲ್ ರೂಮ್‍ಗೆ ವಿಷಯ ಮುಟ್ಟಿಸಿದ್ದಾನೆ. ಕೂಡಲೇ ರಾಕೇಶ್‍ನನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಕುಟುಂಬಕ್ಕೆ ಸೇರಿಸಿದ್ದಾರೆ.

 

 

0
Shares
  • Share On Facebook
  • Tweet It


aicccongressfoundgandhigunmankpccmissingpresidentsoniaspg


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಯುಟಿ ಖಾದರ್ ಅಥವಾ ಬಿಎಂ ಫಾರೂಕ್ ಯಾರಾಗಲಿದ್ದಾರೆ ದಕ್ಷಿಣ ಕನ್ನಡದ ಉಸ್ತುವಾರಿ!!
May 31, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search