• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೋನಿಯಾ ಗಾಂಧಿ ಅಂಗರಕ್ಷಕ ಗಾಯಬ್!

TNN Correspondent Posted On September 7, 2017


  • Share On Facebook
  • Tweet It

ದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರತೆಗಾಗಿ ಸರ್ಕಾರದಿಂದ ನೀಡಲಾಗಿದ್ದ ವಿಶೇಷ ರಕ್ಷಣಾ ಪಡೆ(ಎಸ್‍ಪಿಜಿ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆ ಸೆ.1ರಿಂದ ನಾಪತ್ತೆಯಾಗಿದ್ದ. ಅಂದು ಸೇವೆಗೆ ರಜೆಗ ಹಾಕಿದ್ದರೂ, ಮನೆಯಿಂದ ಪೊಲೀಸ್ ಸಮವಸ್ತ್ರ ತೊಟ್ಟು ಹೊರಬಿದ್ದಿದ್ದ ಆತ. ನಂತರ ಮನೆಗೆ ಮರಳಲೇ ಇಲ್ಲ.
ಹೌದು ಇದು  ಕೌತುಕದ ಘಟನೆ. ಹಾಗಿದ್ದರೆ ರಕ್ಷಣಾ ಪಡೆ ಪೇದೆ ರಾಕೇಶ್ ಕುಮಾರ್ ವರ್ಮಾ ಎಲ್ಲಿಗೆ ಹೋದ?

ಸಾಲದ ಬಾಧೆಯಿಂದ ಪಾರ್ಕ್‍ನಲ್ಲಿ ಅಲೆದಾಡಿಕೊಂಡಿದ್ದ!

ನೋಡಿ ದೊಡ್ಡ ಪ್ರಭಾವಿಗಳ ಬಳಿಯೇ ಸದಾ ಇದ್ದರೂ ತಮ್ಮ ಕಿಂಚಿತ್ ಹಣಕಾಸಿನ ಮುಗ್ಗಟ್ಟಿಗೆ ಪರಿಹಾರ ಸಿಗದೇ ನರಳಾಡುವ ಮಂದಿ ಎಷ್ಟೋ. ಅದೇ ಥರದವನು ಪೇದೆ ರಾಕೇಶ್.
ಸುಮಾರು ರೂ.4ಲಕ್ಷ ಸಾಲ ಮಾಡಿಕೊಂಡಿದ್ದ ರಾಕೇಶ್ ಬಂದ ವೇತನ ಪೂರ್ತಿ ಸಾಲದ ಕಂತಿಗೆ ಆ.31ರಂದು ಜಮೆಮಾಡಿದ್ದ. ನಂತರ ಬರಿಗೈಲಿ ಮನೆಗೆ ಬಂದು ಯೋಚಿಸಿ, ಏಕಾಏಕಿ ಮನೆ ಬಿಟ್ಟು ಹೊರಡುವ ತೀರ್ಮಾನ ಮಾಡಿದ್ದ. ಯಾರಿಗೂ ಅನುಮಾನ ಬಾರದಂತೆ ಪೊಲೀಸ್ ಸಮವಸ್ತ್ರದಲ್ಲಿ ಮನೆ ಡ್ಯೂಟಿ ಸಮಯಕ್ಕೆ ಸರಿಯಾಗಿ ಮನೆ ಬಿಟ್ಟಿದ್ದ.
ಪಾರ್ಕ್‍ನಲ್ಲಿ ಭಿಕ್ಷೆ ಬೇಡುವಾಗ ಕಂಡಿತು ಐಡಿ ಕಾರ್ಡ್: ಒಂದು ವಾರದಿಂದ ಕುಟುಂಬದವರಿಂದ ಕಣ್ಮರೆಯಾಗಿದ್ದ ರಾಕೇಶ್ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದರು. ಆದರೆ ಪಾರ್ಕ್ ಒಂದರಲ್ಲಿ ಭಿಕ್ಷೆ ಆಹಾರಕ್ಕಾಗಿ ಅಂಗಲಾಚುತ್ತಿದ್ದಾಗ ರಾಕೇಶ್‍ನ ಪೊಲೀಸ್ ಐಡಿ ಕಾರ್ಡ್ ಕಂಡು ವ್ಯಕ್ತಿಯೊಬ್ಬ ಕಂಟ್ರೋಲ್ ರೂಮ್‍ಗೆ ವಿಷಯ ಮುಟ್ಟಿಸಿದ್ದಾನೆ. ಕೂಡಲೇ ರಾಕೇಶ್‍ನನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಕುಟುಂಬಕ್ಕೆ ಸೇರಿಸಿದ್ದಾರೆ.

 

 

  • Share On Facebook
  • Tweet It


- Advertisement -
aicccongressfoundgandhigunmankpccmissingpresidentsoniaspg


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಯುಟಿ ಖಾದರ್ ಅಥವಾ ಬಿಎಂ ಫಾರೂಕ್ ಯಾರಾಗಲಿದ್ದಾರೆ ದಕ್ಷಿಣ ಕನ್ನಡದ ಉಸ್ತುವಾರಿ!!
May 31, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search