• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋನಿಯಾ ಗಾಂಧಿ ಅಂಗರಕ್ಷಕ ಗಾಯಬ್!

TNN Correspondent Posted On September 7, 2017
0


0
Shares
  • Share On Facebook
  • Tweet It

ದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭದ್ರತೆಗಾಗಿ ಸರ್ಕಾರದಿಂದ ನೀಡಲಾಗಿದ್ದ ವಿಶೇಷ ರಕ್ಷಣಾ ಪಡೆ(ಎಸ್‍ಪಿಜಿ)ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆ ಸೆ.1ರಿಂದ ನಾಪತ್ತೆಯಾಗಿದ್ದ. ಅಂದು ಸೇವೆಗೆ ರಜೆಗ ಹಾಕಿದ್ದರೂ, ಮನೆಯಿಂದ ಪೊಲೀಸ್ ಸಮವಸ್ತ್ರ ತೊಟ್ಟು ಹೊರಬಿದ್ದಿದ್ದ ಆತ. ನಂತರ ಮನೆಗೆ ಮರಳಲೇ ಇಲ್ಲ.
ಹೌದು ಇದು  ಕೌತುಕದ ಘಟನೆ. ಹಾಗಿದ್ದರೆ ರಕ್ಷಣಾ ಪಡೆ ಪೇದೆ ರಾಕೇಶ್ ಕುಮಾರ್ ವರ್ಮಾ ಎಲ್ಲಿಗೆ ಹೋದ?

ಸಾಲದ ಬಾಧೆಯಿಂದ ಪಾರ್ಕ್‍ನಲ್ಲಿ ಅಲೆದಾಡಿಕೊಂಡಿದ್ದ!

ನೋಡಿ ದೊಡ್ಡ ಪ್ರಭಾವಿಗಳ ಬಳಿಯೇ ಸದಾ ಇದ್ದರೂ ತಮ್ಮ ಕಿಂಚಿತ್ ಹಣಕಾಸಿನ ಮುಗ್ಗಟ್ಟಿಗೆ ಪರಿಹಾರ ಸಿಗದೇ ನರಳಾಡುವ ಮಂದಿ ಎಷ್ಟೋ. ಅದೇ ಥರದವನು ಪೇದೆ ರಾಕೇಶ್.
ಸುಮಾರು ರೂ.4ಲಕ್ಷ ಸಾಲ ಮಾಡಿಕೊಂಡಿದ್ದ ರಾಕೇಶ್ ಬಂದ ವೇತನ ಪೂರ್ತಿ ಸಾಲದ ಕಂತಿಗೆ ಆ.31ರಂದು ಜಮೆಮಾಡಿದ್ದ. ನಂತರ ಬರಿಗೈಲಿ ಮನೆಗೆ ಬಂದು ಯೋಚಿಸಿ, ಏಕಾಏಕಿ ಮನೆ ಬಿಟ್ಟು ಹೊರಡುವ ತೀರ್ಮಾನ ಮಾಡಿದ್ದ. ಯಾರಿಗೂ ಅನುಮಾನ ಬಾರದಂತೆ ಪೊಲೀಸ್ ಸಮವಸ್ತ್ರದಲ್ಲಿ ಮನೆ ಡ್ಯೂಟಿ ಸಮಯಕ್ಕೆ ಸರಿಯಾಗಿ ಮನೆ ಬಿಟ್ಟಿದ್ದ.
ಪಾರ್ಕ್‍ನಲ್ಲಿ ಭಿಕ್ಷೆ ಬೇಡುವಾಗ ಕಂಡಿತು ಐಡಿ ಕಾರ್ಡ್: ಒಂದು ವಾರದಿಂದ ಕುಟುಂಬದವರಿಂದ ಕಣ್ಮರೆಯಾಗಿದ್ದ ರಾಕೇಶ್ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದರು. ಆದರೆ ಪಾರ್ಕ್ ಒಂದರಲ್ಲಿ ಭಿಕ್ಷೆ ಆಹಾರಕ್ಕಾಗಿ ಅಂಗಲಾಚುತ್ತಿದ್ದಾಗ ರಾಕೇಶ್‍ನ ಪೊಲೀಸ್ ಐಡಿ ಕಾರ್ಡ್ ಕಂಡು ವ್ಯಕ್ತಿಯೊಬ್ಬ ಕಂಟ್ರೋಲ್ ರೂಮ್‍ಗೆ ವಿಷಯ ಮುಟ್ಟಿಸಿದ್ದಾನೆ. ಕೂಡಲೇ ರಾಕೇಶ್‍ನನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ಕುಟುಂಬಕ್ಕೆ ಸೇರಿಸಿದ್ದಾರೆ.

 

 

0
Shares
  • Share On Facebook
  • Tweet It


aicccongressfoundgandhigunmankpccmissingpresidentsoniaspg


Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಯುಟಿ ಖಾದರ್ ಅಥವಾ ಬಿಎಂ ಫಾರೂಕ್ ಯಾರಾಗಲಿದ್ದಾರೆ ದಕ್ಷಿಣ ಕನ್ನಡದ ಉಸ್ತುವಾರಿ!!
May 31, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search