• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬ್ರಿಕ್ಸ್‌ ನಿರ್ಣಯದಿಂದ ಪಾಕ್‌ಗೆ ನಡುಕ, ಚೀನಾಗೆ ಭೇಟಿ ನೀಡಲಿರುವ ಪಾಕ್ ಸಚಿವ

TNN Correspondent Posted On September 7, 2017
0


0
Shares
  • Share On Facebook
  • Tweet It

ಬೀಜಿಂಗ್: ಬೀಜಿಂಗ್‌ನಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್‌ ಸಮ್ಮೇಳನದಲ್ಲಿ ಪಾಕ್ ಮೂಲದ ಭಯೋತ್ಪಾದನೆ ಸಂಘಟನೆಗಳ ವಿರುದ್ಧ ನಿರ್ಣಯ ಕೈಗೊಂಡಿದ್ದರಿಂದ ಭೀತಿಗೆ ಒಳಗಾಗಿರುವ ಪಾಕ್, ಚೀನಾ ಕಾಲು ಹಿಡಿಯಲು ಗುರುವಾರ ಪಾಕ್ ವಿದೇಶಾಂಗ ಸಚಿವ ಮಹಮ್ಮದ್ ಆಸೀಫ್ ಭೇಟಿ ನೀಡಿದ್ದು, ಬ್ರಿಕ್ಸ್‌ ನಿರ್ಣಯದ ಕುರಿತು ಚರ್ಚಿಸಲಿದ್ದಾರೆ.
ಬ್ರಿಕ್ಸ್‌‌ನಲ್ಲಿ ಚೀನಾ ಪಾಕ್ ಮೂಲದ ಭಯೋತ್ಪಾದನೆ ಸಂಘಟನೆಗಳಾದ ಲಷ್ಕರ್ ಈ ತಯ್ಯಬಾ, ಜೈಷ್ ಈ ಮಹಮ್ಮದ್‌ನ ಭಯೋತ್ಪಾದನೆ ಚಟುವಟಿಕೆಗಳನ್ನು ಖಂಡಿಸಿದಲ್ಲದೇ, ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಭಾರತದ ವಾದಕ್ಕೆ ಬೆಂಬಲ ನೀಡಿತ್ತು. ಇದರಿಂದ ಪಾಕಿಸ್ತಾನಕ್ಕೆ ನಡುಕ ಉಂಟಾಗಿದ್ದು, ಚೀನಾ ನಿರ್ಧಾರದ ಕುರಿತು ಚರ್ಚಿಸಲು ನಿರ್ಧರಿಸಿದೆ.
ಬ್ರಿಕ್ಸ್‌ ನಿರ್ಣಯವನ್ನು ನಿರಾಕರಿಸಿರುವ ಪಾಕ್  ಭಯೋತ್ಪಾದನೆ ಕುರಿತು ತನ್ನ ಆತ್ಮಿಯ ಗೆಳೆಯ ಚೀನಾಕ್ಕೆ ಮನವರಿಕೆ ಮಾಡಿಕೊಡಲು ನಿರ್ಧರಿಸಿದೆ. ಪಾಕ್ ವಿದೇಶಾಂಗ ಸಚಿವ ಆಸೀಫ್ ಬ್ರಿಕ್‌ಸ್‌ ನಿರ್ಣಯದ ಕುರಿತು ಆಲೋಚಿಸುವಂತೆ ಮನವರಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
  • Popular Posts

    • 1
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 2
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 3
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 4
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 5
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search