• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ರಿಕ್ಸ್‌ ನಿರ್ಣಯದಿಂದ ಪಾಕ್‌ಗೆ ನಡುಕ, ಚೀನಾಗೆ ಭೇಟಿ ನೀಡಲಿರುವ ಪಾಕ್ ಸಚಿವ

TNN Correspondent Posted On September 7, 2017


  • Share On Facebook
  • Tweet It

ಬೀಜಿಂಗ್: ಬೀಜಿಂಗ್‌ನಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್‌ ಸಮ್ಮೇಳನದಲ್ಲಿ ಪಾಕ್ ಮೂಲದ ಭಯೋತ್ಪಾದನೆ ಸಂಘಟನೆಗಳ ವಿರುದ್ಧ ನಿರ್ಣಯ ಕೈಗೊಂಡಿದ್ದರಿಂದ ಭೀತಿಗೆ ಒಳಗಾಗಿರುವ ಪಾಕ್, ಚೀನಾ ಕಾಲು ಹಿಡಿಯಲು ಗುರುವಾರ ಪಾಕ್ ವಿದೇಶಾಂಗ ಸಚಿವ ಮಹಮ್ಮದ್ ಆಸೀಫ್ ಭೇಟಿ ನೀಡಿದ್ದು, ಬ್ರಿಕ್ಸ್‌ ನಿರ್ಣಯದ ಕುರಿತು ಚರ್ಚಿಸಲಿದ್ದಾರೆ.
ಬ್ರಿಕ್ಸ್‌‌ನಲ್ಲಿ ಚೀನಾ ಪಾಕ್ ಮೂಲದ ಭಯೋತ್ಪಾದನೆ ಸಂಘಟನೆಗಳಾದ ಲಷ್ಕರ್ ಈ ತಯ್ಯಬಾ, ಜೈಷ್ ಈ ಮಹಮ್ಮದ್‌ನ ಭಯೋತ್ಪಾದನೆ ಚಟುವಟಿಕೆಗಳನ್ನು ಖಂಡಿಸಿದಲ್ಲದೇ, ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಭಾರತದ ವಾದಕ್ಕೆ ಬೆಂಬಲ ನೀಡಿತ್ತು. ಇದರಿಂದ ಪಾಕಿಸ್ತಾನಕ್ಕೆ ನಡುಕ ಉಂಟಾಗಿದ್ದು, ಚೀನಾ ನಿರ್ಧಾರದ ಕುರಿತು ಚರ್ಚಿಸಲು ನಿರ್ಧರಿಸಿದೆ.
ಬ್ರಿಕ್ಸ್‌ ನಿರ್ಣಯವನ್ನು ನಿರಾಕರಿಸಿರುವ ಪಾಕ್  ಭಯೋತ್ಪಾದನೆ ಕುರಿತು ತನ್ನ ಆತ್ಮಿಯ ಗೆಳೆಯ ಚೀನಾಕ್ಕೆ ಮನವರಿಕೆ ಮಾಡಿಕೊಡಲು ನಿರ್ಧರಿಸಿದೆ. ಪಾಕ್ ವಿದೇಶಾಂಗ ಸಚಿವ ಆಸೀಫ್ ಬ್ರಿಕ್‌ಸ್‌ ನಿರ್ಣಯದ ಕುರಿತು ಆಲೋಚಿಸುವಂತೆ ಮನವರಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search