• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುಂಬೈ ಸ್ಫೋಟ ಪಾತಕಿಗಳಿಗೆ ಗಲ್ಲು, ಜೀವಾವಧಿ ಶಿಕ್ಷೆ

TNN Correspondent Posted On September 7, 2017
0


0
Shares
  • Share On Facebook
  • Tweet It

ಮುಂಬೈ: ಮುಂಬೈ ಬಾಂಬ್ ಸ್ಫೋಟದಲ್ಲಿ 257 ಜನರ ಮಾರಣ ಹೋಮ ಮಾಡಿ, 700 ಜನರಿಗೆ ಗಂಭೀರ ಗಾಯಗೊಳಿಸಿದ್ದ ಅಪರಾಧಿಗಳಿಗೆ ವಿಶೇಷ ಟಾಡಾ ನ್ಯಾಯಾಲಯ ಗುರುವಾರ ಶಿಕ್ಷೆ ಪ್ರಮಾಣ ಘೋಷಿಸಿದೆ.

ಶಿಕ್ಷೆ ಪ್ರಮಾಣ

  • ಮೊಹಮ್ಮದ ತಾಹೀರ್ ಮರ್ಚ್‌ಂಟ್‌ಗೆ ಗಲ್ಲು ಶಿಕ್ಷೆ
  • ಫೀರೋಜ್ ಖಾನ್‌ಗೆ ಗಲ್ಲು ಶಿಕ್ಷೆ
  • ಅಬುಸಲೇಂಗೆ ಜೀವಾವಧಿ ಶಿಕ್ಷೆ
  • ರೀಯಾಜ್ ಸಿದ್ಧಿಕಿಗೆ 10ವರ್ಷ ಜೀವಾವಧಿ ಶಿಕ್ಷೆ
  • ಪಾತಕಿ ಕರೀಮುಲ್ಲಾ ಖಾನ್‌ಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ದಂಡ
  • ಮುಸ್ತಫಾ ದೂಸಾ ಮೃತಪಟ್ಟಿದ್ದಾನೆ

ನ್ಯಾಯಮೂರ್ತಿ ಜಿ.ಎ.ಸನಾಪ್ ಅವರ ಪೀಠವು ಪ್ರಕರಣ ಸಂಬಂಧಿಸಿ ವಿಚಾರಣೆ ನಡೆಸಿದ್ದು ಜೂನ್ 28ರಂದು ಸ್ಪೋಟದ ರೂವಾರಿ ಮುಸ್ತಫಾ ದೊಸಾ ಮತ್ತು ಅಬು ಸಲೇಂ ಸೇರಿ ಆರು ಆರೋಪಿಗಳಾದ ಫಿರೋಜ್ ಖಾನ್, ಮೊಹಮ್ಮದ್ ತಾಹೀರ್ ಮರ್ಚಂಟ್, ಕರಿಮುಲ್ಲಾ ಖಾನ್ ಮತ್ತು ರಿಯಾಜ್ ಅಹ್ಮದ್ ಸಿದ್ದಿಕಿ ಮುಂತಾದವರನ್ನು ದೋಷಿಗಳೆಂದು ತೀರ್ಪು ನೀಡಿತ್ತು.
2015ರಲ್ಲಿ ಯಾಕೂಬ್ ಮೆನನ್‌ನನ್ನು ಗಲ್ಲಿಗೇರಿಸಲಾಗಿತ್ತು. 2005ರಲ್ಲಿ ಸಿಬಿಐ ಅಬು ಸಲೇಂ, ತಾಹೀರ್ ಮರ್ಚಂಟ್ ಮತ್ತು ಕರಿಮ್ಲುಲಾ ಖಾನ್ ವಿರುದ್ದ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದರು. ಸಲೇಂ ನನ್ನು 2005ರಲ್ಲಿ ಪೋರ್ಚುಗಲ್‌ನಿಂದ ಗಡೀಪಾರು ಮಾಡಲಾಗಿತ್ತು. ಗುಜರಾತ್‌ನಿಂದ ಮುಂಬೈಗೆ ಶಸ್ತ್ರಾಸ್ತ್ರ ಸಾಗಿಸಿದ ಆರೋಪ ಸಲೀಂ ಮೇಲಿದೆ. ಮಾರ್ಚ್ 12, 1993ರಲ್ಲಿ ನಡೆದ ಸ್ಫೋಟದಲ್ಲಿ 257 ಜನ ಮೃತಪಟ್ಟು, 700 ಜನ ಗಂಭೀರವಾಗಿ ಗಾಯಗೊಂಡಿದ್ದರು. ಸ್ಫೋಟದ ಹಿಂದೆ ಭಯೋತ್ಪಾಾದಕ ದಾವೂದ್ ಇಬ್ರಾಹಿಂ ಮತ್ತು ಚೋಟಾ ರಾಜನ್ ಇದ್ದಿದ್ದರೂ ಎಂಬುದು ಸಾಬೀತಾಗಿತ್ತು.

0
Shares
  • Share On Facebook
  • Tweet It




Trending Now
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
  • Popular Posts

    • 1
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 2
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 3
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 4
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 5
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search