• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂಬೈ ಸ್ಫೋಟ ಪಾತಕಿಗಳಿಗೆ ಗಲ್ಲು, ಜೀವಾವಧಿ ಶಿಕ್ಷೆ

TNN Correspondent Posted On September 7, 2017


  • Share On Facebook
  • Tweet It

ಮುಂಬೈ: ಮುಂಬೈ ಬಾಂಬ್ ಸ್ಫೋಟದಲ್ಲಿ 257 ಜನರ ಮಾರಣ ಹೋಮ ಮಾಡಿ, 700 ಜನರಿಗೆ ಗಂಭೀರ ಗಾಯಗೊಳಿಸಿದ್ದ ಅಪರಾಧಿಗಳಿಗೆ ವಿಶೇಷ ಟಾಡಾ ನ್ಯಾಯಾಲಯ ಗುರುವಾರ ಶಿಕ್ಷೆ ಪ್ರಮಾಣ ಘೋಷಿಸಿದೆ.

ಶಿಕ್ಷೆ ಪ್ರಮಾಣ

  • ಮೊಹಮ್ಮದ ತಾಹೀರ್ ಮರ್ಚ್‌ಂಟ್‌ಗೆ ಗಲ್ಲು ಶಿಕ್ಷೆ
  • ಫೀರೋಜ್ ಖಾನ್‌ಗೆ ಗಲ್ಲು ಶಿಕ್ಷೆ
  • ಅಬುಸಲೇಂಗೆ ಜೀವಾವಧಿ ಶಿಕ್ಷೆ
  • ರೀಯಾಜ್ ಸಿದ್ಧಿಕಿಗೆ 10ವರ್ಷ ಜೀವಾವಧಿ ಶಿಕ್ಷೆ
  • ಪಾತಕಿ ಕರೀಮುಲ್ಲಾ ಖಾನ್‌ಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ದಂಡ
  • ಮುಸ್ತಫಾ ದೂಸಾ ಮೃತಪಟ್ಟಿದ್ದಾನೆ

ನ್ಯಾಯಮೂರ್ತಿ ಜಿ.ಎ.ಸನಾಪ್ ಅವರ ಪೀಠವು ಪ್ರಕರಣ ಸಂಬಂಧಿಸಿ ವಿಚಾರಣೆ ನಡೆಸಿದ್ದು ಜೂನ್ 28ರಂದು ಸ್ಪೋಟದ ರೂವಾರಿ ಮುಸ್ತಫಾ ದೊಸಾ ಮತ್ತು ಅಬು ಸಲೇಂ ಸೇರಿ ಆರು ಆರೋಪಿಗಳಾದ ಫಿರೋಜ್ ಖಾನ್, ಮೊಹಮ್ಮದ್ ತಾಹೀರ್ ಮರ್ಚಂಟ್, ಕರಿಮುಲ್ಲಾ ಖಾನ್ ಮತ್ತು ರಿಯಾಜ್ ಅಹ್ಮದ್ ಸಿದ್ದಿಕಿ ಮುಂತಾದವರನ್ನು ದೋಷಿಗಳೆಂದು ತೀರ್ಪು ನೀಡಿತ್ತು.
2015ರಲ್ಲಿ ಯಾಕೂಬ್ ಮೆನನ್‌ನನ್ನು ಗಲ್ಲಿಗೇರಿಸಲಾಗಿತ್ತು. 2005ರಲ್ಲಿ ಸಿಬಿಐ ಅಬು ಸಲೇಂ, ತಾಹೀರ್ ಮರ್ಚಂಟ್ ಮತ್ತು ಕರಿಮ್ಲುಲಾ ಖಾನ್ ವಿರುದ್ದ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದರು. ಸಲೇಂ ನನ್ನು 2005ರಲ್ಲಿ ಪೋರ್ಚುಗಲ್‌ನಿಂದ ಗಡೀಪಾರು ಮಾಡಲಾಗಿತ್ತು. ಗುಜರಾತ್‌ನಿಂದ ಮುಂಬೈಗೆ ಶಸ್ತ್ರಾಸ್ತ್ರ ಸಾಗಿಸಿದ ಆರೋಪ ಸಲೀಂ ಮೇಲಿದೆ. ಮಾರ್ಚ್ 12, 1993ರಲ್ಲಿ ನಡೆದ ಸ್ಫೋಟದಲ್ಲಿ 257 ಜನ ಮೃತಪಟ್ಟು, 700 ಜನ ಗಂಭೀರವಾಗಿ ಗಾಯಗೊಂಡಿದ್ದರು. ಸ್ಫೋಟದ ಹಿಂದೆ ಭಯೋತ್ಪಾಾದಕ ದಾವೂದ್ ಇಬ್ರಾಹಿಂ ಮತ್ತು ಚೋಟಾ ರಾಜನ್ ಇದ್ದಿದ್ದರೂ ಎಂಬುದು ಸಾಬೀತಾಗಿತ್ತು.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search