• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮುಂಬೈ ಸ್ಫೋಟ ಪಾತಕಿಗಳಿಗೆ ಗಲ್ಲು, ಜೀವಾವಧಿ ಶಿಕ್ಷೆ

TNN Correspondent Posted On September 7, 2017
0


0
Shares
  • Share On Facebook
  • Tweet It

ಮುಂಬೈ: ಮುಂಬೈ ಬಾಂಬ್ ಸ್ಫೋಟದಲ್ಲಿ 257 ಜನರ ಮಾರಣ ಹೋಮ ಮಾಡಿ, 700 ಜನರಿಗೆ ಗಂಭೀರ ಗಾಯಗೊಳಿಸಿದ್ದ ಅಪರಾಧಿಗಳಿಗೆ ವಿಶೇಷ ಟಾಡಾ ನ್ಯಾಯಾಲಯ ಗುರುವಾರ ಶಿಕ್ಷೆ ಪ್ರಮಾಣ ಘೋಷಿಸಿದೆ.

ಶಿಕ್ಷೆ ಪ್ರಮಾಣ

  • ಮೊಹಮ್ಮದ ತಾಹೀರ್ ಮರ್ಚ್‌ಂಟ್‌ಗೆ ಗಲ್ಲು ಶಿಕ್ಷೆ
  • ಫೀರೋಜ್ ಖಾನ್‌ಗೆ ಗಲ್ಲು ಶಿಕ್ಷೆ
  • ಅಬುಸಲೇಂಗೆ ಜೀವಾವಧಿ ಶಿಕ್ಷೆ
  • ರೀಯಾಜ್ ಸಿದ್ಧಿಕಿಗೆ 10ವರ್ಷ ಜೀವಾವಧಿ ಶಿಕ್ಷೆ
  • ಪಾತಕಿ ಕರೀಮುಲ್ಲಾ ಖಾನ್‌ಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ದಂಡ
  • ಮುಸ್ತಫಾ ದೂಸಾ ಮೃತಪಟ್ಟಿದ್ದಾನೆ

ನ್ಯಾಯಮೂರ್ತಿ ಜಿ.ಎ.ಸನಾಪ್ ಅವರ ಪೀಠವು ಪ್ರಕರಣ ಸಂಬಂಧಿಸಿ ವಿಚಾರಣೆ ನಡೆಸಿದ್ದು ಜೂನ್ 28ರಂದು ಸ್ಪೋಟದ ರೂವಾರಿ ಮುಸ್ತಫಾ ದೊಸಾ ಮತ್ತು ಅಬು ಸಲೇಂ ಸೇರಿ ಆರು ಆರೋಪಿಗಳಾದ ಫಿರೋಜ್ ಖಾನ್, ಮೊಹಮ್ಮದ್ ತಾಹೀರ್ ಮರ್ಚಂಟ್, ಕರಿಮುಲ್ಲಾ ಖಾನ್ ಮತ್ತು ರಿಯಾಜ್ ಅಹ್ಮದ್ ಸಿದ್ದಿಕಿ ಮುಂತಾದವರನ್ನು ದೋಷಿಗಳೆಂದು ತೀರ್ಪು ನೀಡಿತ್ತು.
2015ರಲ್ಲಿ ಯಾಕೂಬ್ ಮೆನನ್‌ನನ್ನು ಗಲ್ಲಿಗೇರಿಸಲಾಗಿತ್ತು. 2005ರಲ್ಲಿ ಸಿಬಿಐ ಅಬು ಸಲೇಂ, ತಾಹೀರ್ ಮರ್ಚಂಟ್ ಮತ್ತು ಕರಿಮ್ಲುಲಾ ಖಾನ್ ವಿರುದ್ದ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದರು. ಸಲೇಂ ನನ್ನು 2005ರಲ್ಲಿ ಪೋರ್ಚುಗಲ್‌ನಿಂದ ಗಡೀಪಾರು ಮಾಡಲಾಗಿತ್ತು. ಗುಜರಾತ್‌ನಿಂದ ಮುಂಬೈಗೆ ಶಸ್ತ್ರಾಸ್ತ್ರ ಸಾಗಿಸಿದ ಆರೋಪ ಸಲೀಂ ಮೇಲಿದೆ. ಮಾರ್ಚ್ 12, 1993ರಲ್ಲಿ ನಡೆದ ಸ್ಫೋಟದಲ್ಲಿ 257 ಜನ ಮೃತಪಟ್ಟು, 700 ಜನ ಗಂಭೀರವಾಗಿ ಗಾಯಗೊಂಡಿದ್ದರು. ಸ್ಫೋಟದ ಹಿಂದೆ ಭಯೋತ್ಪಾಾದಕ ದಾವೂದ್ ಇಬ್ರಾಹಿಂ ಮತ್ತು ಚೋಟಾ ರಾಜನ್ ಇದ್ದಿದ್ದರೂ ಎಂಬುದು ಸಾಬೀತಾಗಿತ್ತು.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search