• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

Tulunadu News Posted On October 28, 2025
0


0
Shares
  • Share On Facebook
  • Tweet It

ಅಯೋಧ್ಯೆಗೆ ಹಿಂದೆ ಫೈಜಾಬಾದ್ ಎಂದು ಕರೆಯಲಾಗುತ್ತಿತ್ತು. ಅಲಹಾಬಾದ್ ಈಗ ಪ್ರಯಾಗರಾಜ್ ಆಗಿದೆ. ಆದ್ದರಿಂದ ಇನ್ನು ಮುಸ್ತಫಾಬಾದ್ ಇನ್ನು ಕಬೀರ್ ಧಾಮ್ ಆಗಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ” ತಾವು ಮುಸ್ತಫಾಬಾದ್ ನಲ್ಲಿ ಮುಸ್ಲಿಮರ ಜನಸಂಖ್ಯೆ ಎಷ್ಟಿದೆ ಎಂದು ಅಧಿಕಾರಿಗಳ ಬಳಿ ಕೇಳಿದೆ. ಅಲ್ಲಿ ಮುಸ್ಲಿಮರೇ ಇಲ್ಲ ಎನ್ನುವ ಮಾಹಿತಿ ಸಿಕ್ಕಿತು. ಮುಸ್ಲಿಮರೇ ಇಲ್ಲದ ಊರಿಗೆ ಆ ಹೆಸರು ಯಾಕೆ. ಬದಲಾಯಿಸಿಬಿಡಿ, ಕಬೀರ್ ಧಾಮ್ ಎಂದು ಇಡಿ ಎಂದು ಹೇಳಿದ್ದೇನೆ” ಎಂದು ಸಿಎಂ ಬಹಿರಂಗ ಸಭೆಯಲ್ಲಿ ಘೋಷಿಸಿದ್ದಾರೆ.

ಮುಸ್ತಫಾಬಾದ್ ನಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಲ್ಲಿಂದ ಪ್ರಸ್ತಾಪನೆ ಕಳುಹಿಸಲು ಸೂಚಿಸಲಾಗುವುದು. ಅದರ ನಂತರ ಹೆಸರು ಬದಲಾಯಿಸುವ ಪ್ರಕ್ರಿಯೆ ಆರಂಭವಾಗುತ್ತದೆ. ಅಯೋಧ್ಯೆಯ ಹಿಂದಿನ ಹೆಸರು ಫೈಜಾಬಾದ್ ಎಂದು ಇದ್ದದ್ದನ್ನು ಬದಲಾಯಿಸಿದ್ದು ನಾವೇ. ಅಲಹಾಬಾದ್ ಅನ್ನು ಪ್ರಯಾಗರಾಜ್ ಎಂದು ಕೂಡ ಚೆಂಜ್ ಮಾಡಿದ್ದು ನಾವೇ. ಹೀಗಿರುವಾಗ ಮುಸ್ಲಿಮರೇ ಇಲ್ಲದ ಊರಿನಲ್ಲಿ ಯಾರೋ ಇಟ್ಟ ಹೆಸರು ಹಾಗೆ ಯಾಕೆ ಮುಂದುವರೆಯಬೇಕು. ಕಬೀರ್ ಧಾಮ್ ಇದಕ್ಕೆ ಸೂಟ್ ಆಗುತ್ತದೆ” ಎಂದು ಯೋಗಿ ಹೇಳಿದ್ದಾರೆ. ಸಂಸ್ಕೃತಿ ಹಾಗೂ ಪರಂಪರೆಯ ಪುನರುತ್ಥಾನಕ್ಕೆ ಬದ್ಧರಾಗಿರುವುದಾಗಿ ಯೋಗಿ ಮತ್ತೆ ಪುನರುಚ್ಚರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
  • Popular Posts

    • 1
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 2
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 3
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 4
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search