• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ದಕ್ಷಿಣ ಮೆಕ್ಸಿಕೊದಲ್ಲಿ ಭೀಕರ ಭೂಕಂಪ, 36 ಸಾವು

TNN Correspondent Posted On September 9, 2017
0


0
Shares
  • Share On Facebook
  • Tweet It

ಮೆಕ್ಸಿಕೊ ನಗರ : ಈ ಶತಮಾನದ ಭೀಕರ ಭೂಕಂಪನಕ್ಕೆ ದಕ್ಷಿಣ ಮೆಕ್ಸಿಕೊ ತುತ್ತಾಗಿದೆ. ರಿಕ್ಟರ್ ಮಾಪಕದಲ್ಲಿ 8.2 ತೀವ್ರತೆ ದಾಖಲಾಗಿರುವ ಭೂಕಂಪನಕ್ಕೆ 36 ಮಂದಿ ಬಲಿಯಾಗಿದ್ದಾರೆ. ನಾಗರಿಕರು ದಿಕ್ಕಾಪಾಲಾಗಿ ನಗರದ ರಸ್ತೆಗಳಲ್ಲಿ ಓಡಾಡುತ್ತಿದ್ದು, ಕರಾವಳಿ ಪ್ರದೇಶದಲ್ಲಿ 10 ಅಡಿ ಎತ್ತರದ ಅಲೆಗಳು ಅಪ್ಪಳಿಸುವ ಸುನಾಮಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ಮೆಕ್ಸಿಕೊ-ನ್ಯೂಜಿಲೆಂಡ್ ಗಡಿಯ ಪೆಸಿಫಿಕ್ ಕಡಲತೀರದ ದ್ವೀಪಗಳು ಹಾಗೂ ನಗರಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ.

ಪೆಸಿಫಿಕ್ ಸಾಗರದಲ್ಲಿ ಭೂಕಂಪನದ ಕೇಂದ್ರಬಿಂದು ದಾಖಲಾಗಿದ್ದು ಒಟ್ಟು 62 ನಗರಗಳಿಗೆ ವಿಸ್ತರಿಸಿದೆ ಎಂದು ಅಮೆರಿಕ ಹವಾಮಾನ ಇಲಾಖೆ ವರದಿ ಮಾಡಿದೆ. ಸುಮಾರು 12 ಕೋಟಿ ಜನಸಂಖ್ಯೆಯಿರುವ ಮೆಕ್ಸಿಕೊದಲ್ಲಿ 5 ಕೋಟಿ ಜನರಿಗೆ ಭೂಕಂಪನ ಬಿಸಿ ತಟ್ಟಿದೆ ಎಂದು ಅಧ್ಯಕ್ಷ ಪೆನಾ ನೆಯಿಟೊ ಬೇಸರ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದ್ದು, ಹಾನಿಯ ಪರಿಹಾರ ಮತ್ತು ಕಟ್ಟಡಗಳ ಪುನರ್‍ನಿರ್ಮಾಣಕ್ಕೆ ಸುಮಾರು ರೂ.10 ಸಾವಿರ ಕೋಟಿ ವೆಚ್ಚ ತಗುಲಲಿದೆ ಎಂದು ಸರ್ಕಾರ ಅಂದಾಜಿಸಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search