• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರ ಸಮಸ್ಯೆೆಗೆ ಮಾತುಕತೆಯೇ ಪರಿಹಾರ, ಕೊನೆಗೂ ಬುದ್ಧಿ ಕಲಿತ ಪಾಕಿಸ್ತಾನ

TNN Correspondent Posted On September 9, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಉಪಟಳ ಆರಂಭಿಸಿಯೋ, ಉಗ್ರರನ್ನು ಛೂ ಬಿಟ್ಟು ನರಿ ಬುದ್ಧಿಯನ್ನೋ ಇಲ್ಲವೇ ಯಾವುದೋ ಉದ್ಧಟತನದ ಹೇಳಿಕೆ ನೀಡುತ್ತಿದ್ದ ಪಾಕಿಸ್ತಾನ, ಕಾಶ್ಮೀರದಲ್ಲಿ ಉಗ್ರರ ಬೇಟೆ ಹಿನ್ನೆೆಲೆಯಲ್ಲಿ ಮೆತ್ತಗಾದಂತೆ ಕಂಡು ಬಂದಿದ್ದು, ‘ಸಮಸ್ಯೆೆ ನಿವಾರಣೆಗೆ ಮಾತುಕತೆಯೇ ಸೂಕ್ತ’ ಎಂದಿದೆ.
ಜಮ್ಮು ಕಾಶ್ಮೀರ ವಿವಾದವನ್ನು ರಾಜತಾಂತ್ರಿಕ ಮತ್ತು ರಾಜಕೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪಾಕ್ ಸೇನೆ ವಕ್ತಾರ ಜನರಲ್ ಖಮರ್ ಜಾವೇದ್ ಬಜ್ವಾ ಹೇಳಿದ್ದಾಾರೆ.

ವಾರ್ಷಿಕ ರಕ್ಷಣಾ ದಿನದ ಭಾಷಣದಲ್ಲಿ, ಉಭಯ ದೇಶಗಳ ಜನರು ನೆಮ್ಮದಿಯಿಂದ ಬದುಕಲು ಭಾರತ ಪಾಕಿಸ್ತಾನ ಕಾಯಂ ಶಾಂತಿಸ್ಥಾಪನೆಗೆ ಮುಂದಾಗಬೇಕು. ಭಾರತ ಸಹ ಪಾಕಿಸ್ತಾನದತ್ತ ಬೆರಳು ಮಾಡುವುದು ಬಿಟ್ಟು ರಾಜತಾಂತ್ರಿಕ ನಿಯಮ ಅನುಸರಿಸಿ ವಿವಾದ ಬಗೆಹರಿಸಿಕೊಳ್ಳಲು ಮನಸ್ಸು ಮಾಡಬೇಕು ಎಂದು ಹೇಳಿದ್ದಾರೆ.

ಲಷ್ಕರೆ ತಯ್ಯಬಾ ಮತ್ತು ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಪಾಕಿಸ್ತಾನದಲ್ಲೇ ಆಶ್ರಯ ಪಡೆದಿವೆ ಎಂದು ವಿದೇಶಾಂಗ ಸಚಿವ ಖ್ವಾಜಾ ಮುಹಮ್ಮದ್ ಆಸೀಫ್ ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಸೇನಾ ಮುಖ್ಯಸ್ಥರೇ ಮಾತುಕತೆ ಕುರಿತು ಉಲ್ಲೇಖಿಸಿದ್ದು ಪಾಕಿಸ್ತಾನದ ಸಡಿಲ ನಿಲುವಿಗೆ ನಿದರ್ಶನವಾಗಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆೆ ಬಂದಮೇಲೆ ಜಮ್ಮು-ಕಾಶ್ಮೀರದಲ್ಲಿ ಪಾಕ್ ಉಗ್ರರ ಬೆನ್ನೆೆಲುಬು ಮುರಿಯಲಾಗಿರುವುದು ಪಾಕಿಸ್ತಾನದ ಈ ಸಡಿಲ ನಿಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search