• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನೋಟ್ಯಂತರ ವಿಫಲ ಅನ್ನೋರು ಈ ಸುದ್ದಿ ಓದಿ

TNN Correspondent Posted On September 9, 2017
0


0
Shares
  • Share On Facebook
  • Tweet It

ಚೆನ್ನೈ: ಒಂದೇ ಸಮನೆ ಬೊಬ್ಬೆೆ. ನೋಟ್ಯಂತರ ವಿಫಲ ಆಯ್ತು, ಕಪ್ಪು ಹಣ ಮೂಲದಲ್ಲೇ ಉಳಿಯಿತು, ಮೋದಿ ಸುಮ್ಮನೇ ಜನರನ್ನು ಬ್ಯಾಾಂಕ್ ಎದುರು ಕ್ಯೂ ನಿಲ್ಲುವಂತೆ ಮಾಡಿದರು, ಪ್ರಚಾರಕ್ಕಾಗಿ ಕೇಂದ್ರ ಸರಕಾರ ಗಿಮಿಕ್ ಮಾಡಿತು…

ನ.8, 2016ರ ಬಳಿಕ ಇಂಥಾದ್ದೇ ಮಾತುಗಳು…
ಆದರೆ ಇತ್ತೀಚಿನ ಬೆಳವಣಿಗೆಗಳನ್ನು ನೋಡಿದರೆ, ನೋಟ್ಯಂತರ ಪರಿಣಾಮ ಗೊತ್ತಾಾಗುತ್ತಿದೆ. ಈಗ ಇಂಥದ್ದೇ ಪರಿಣಾಮದ ರೂಪದಲ್ಲಿತಮಿಳುನಾಡಿನಲ್ಲಿ ನೋಟ್ಯಂತರದ ವೇಳೆ ಒಂದೇ ಬಾರಿಗೆ, ಬ್ಯಾಾಂಕ್‌ಗೆ ಬರೋಬ್ಬರಿ 246 ಕೋಟಿ ರುಪಾಯಿ ಠೇವಣಿಯಾಗಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆೆಹಚ್ಚಿದ್ದಾಾರೆ.

ರಾಜ್ಯದಲ್ಲಿ ನೋಟ್ಯಂತರದ ವೇಳೆ ಬ್ಯಾಾಂಕ್‌ಗಳಿಗೆ ಜಮೆಯಾದ ಲಕ್ಷಾಾಂತರ ಖಾತೆ ಪರಿಶೀಲನೆ ವೇಳೆ ಈ ಅಂಶ ಬೆಳಕಿಗೆ ಬಂದಿದ್ದು, ಇಷ್ಟೂ ಹಣ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಆದಾಗ್ಯೂ, ಹಣ ವರ್ಗಾವಣೆ ಕುರಿತು ಸಂಶಯದ ಹಿನ್ನೆೆಲೆಯಲ್ಲಿ 27,739 ಖಾತೆದಾರರಿಗೆ ವಿವರಣೆ ಕೇಳಿ ಐಟಿ ನೋಟಿಸ್ ನೀಡಿದೆ. ಅಲ್ಲದೆ ನೋಟ್ಯಂತರದಿಂದ ಲಕ್ಷಾಾಂತರ ತೆರಿಗೆದಾರರು ಸೃಷ್ಟಿಯಾಗಿದ್ದಾರೆ, ಲಕ್ಷಾಾಂತರ ನಕಲಿ ಕಂಪನಿಗಳ ನೋಂದಣಿ ರದ್ದಾಗಿವೆ. ಹೇಳಿ ನೋಟ್ಯಂತರ ವಿಫಲವಾದರೆ ಇಷ್ಟೆೆಲ್ಲ ಸಾಧ್ಯವಾಗುತ್ತಿತ್ತಾ? ಇನ್ನಾದರೂ ಬೊಬ್ಬೇ ಹಾಕೋದು ಬಿಡಿ.

ಯಾರು ಆ ರಾಜಕಾರಣಿ?
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಎಲ್ಲ ಹಣ ರಾಜಕಾರಣಿಯೊಬ್ಬರಿಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಈ ಕುರಿತು ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search