• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟ್ಯಂತರ ವಿಫಲ ಅನ್ನೋರು ಈ ಸುದ್ದಿ ಓದಿ

TNN Correspondent Posted On September 9, 2017


  • Share On Facebook
  • Tweet It

ಚೆನ್ನೈ: ಒಂದೇ ಸಮನೆ ಬೊಬ್ಬೆೆ. ನೋಟ್ಯಂತರ ವಿಫಲ ಆಯ್ತು, ಕಪ್ಪು ಹಣ ಮೂಲದಲ್ಲೇ ಉಳಿಯಿತು, ಮೋದಿ ಸುಮ್ಮನೇ ಜನರನ್ನು ಬ್ಯಾಾಂಕ್ ಎದುರು ಕ್ಯೂ ನಿಲ್ಲುವಂತೆ ಮಾಡಿದರು, ಪ್ರಚಾರಕ್ಕಾಗಿ ಕೇಂದ್ರ ಸರಕಾರ ಗಿಮಿಕ್ ಮಾಡಿತು…

ನ.8, 2016ರ ಬಳಿಕ ಇಂಥಾದ್ದೇ ಮಾತುಗಳು…
ಆದರೆ ಇತ್ತೀಚಿನ ಬೆಳವಣಿಗೆಗಳನ್ನು ನೋಡಿದರೆ, ನೋಟ್ಯಂತರ ಪರಿಣಾಮ ಗೊತ್ತಾಾಗುತ್ತಿದೆ. ಈಗ ಇಂಥದ್ದೇ ಪರಿಣಾಮದ ರೂಪದಲ್ಲಿತಮಿಳುನಾಡಿನಲ್ಲಿ ನೋಟ್ಯಂತರದ ವೇಳೆ ಒಂದೇ ಬಾರಿಗೆ, ಬ್ಯಾಾಂಕ್‌ಗೆ ಬರೋಬ್ಬರಿ 246 ಕೋಟಿ ರುಪಾಯಿ ಠೇವಣಿಯಾಗಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆೆಹಚ್ಚಿದ್ದಾಾರೆ.

ರಾಜ್ಯದಲ್ಲಿ ನೋಟ್ಯಂತರದ ವೇಳೆ ಬ್ಯಾಾಂಕ್‌ಗಳಿಗೆ ಜಮೆಯಾದ ಲಕ್ಷಾಾಂತರ ಖಾತೆ ಪರಿಶೀಲನೆ ವೇಳೆ ಈ ಅಂಶ ಬೆಳಕಿಗೆ ಬಂದಿದ್ದು, ಇಷ್ಟೂ ಹಣ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಆದಾಗ್ಯೂ, ಹಣ ವರ್ಗಾವಣೆ ಕುರಿತು ಸಂಶಯದ ಹಿನ್ನೆೆಲೆಯಲ್ಲಿ 27,739 ಖಾತೆದಾರರಿಗೆ ವಿವರಣೆ ಕೇಳಿ ಐಟಿ ನೋಟಿಸ್ ನೀಡಿದೆ. ಅಲ್ಲದೆ ನೋಟ್ಯಂತರದಿಂದ ಲಕ್ಷಾಾಂತರ ತೆರಿಗೆದಾರರು ಸೃಷ್ಟಿಯಾಗಿದ್ದಾರೆ, ಲಕ್ಷಾಾಂತರ ನಕಲಿ ಕಂಪನಿಗಳ ನೋಂದಣಿ ರದ್ದಾಗಿವೆ. ಹೇಳಿ ನೋಟ್ಯಂತರ ವಿಫಲವಾದರೆ ಇಷ್ಟೆೆಲ್ಲ ಸಾಧ್ಯವಾಗುತ್ತಿತ್ತಾ? ಇನ್ನಾದರೂ ಬೊಬ್ಬೇ ಹಾಕೋದು ಬಿಡಿ.

ಯಾರು ಆ ರಾಜಕಾರಣಿ?
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಎಲ್ಲ ಹಣ ರಾಜಕಾರಣಿಯೊಬ್ಬರಿಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಈ ಕುರಿತು ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search