• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನೋಟ್ಯಂತರ ವಿಫಲ ಅನ್ನೋರು ಈ ಸುದ್ದಿ ಓದಿ

TNN Correspondent Posted On September 9, 2017
0


0
Shares
  • Share On Facebook
  • Tweet It

ಚೆನ್ನೈ: ಒಂದೇ ಸಮನೆ ಬೊಬ್ಬೆೆ. ನೋಟ್ಯಂತರ ವಿಫಲ ಆಯ್ತು, ಕಪ್ಪು ಹಣ ಮೂಲದಲ್ಲೇ ಉಳಿಯಿತು, ಮೋದಿ ಸುಮ್ಮನೇ ಜನರನ್ನು ಬ್ಯಾಾಂಕ್ ಎದುರು ಕ್ಯೂ ನಿಲ್ಲುವಂತೆ ಮಾಡಿದರು, ಪ್ರಚಾರಕ್ಕಾಗಿ ಕೇಂದ್ರ ಸರಕಾರ ಗಿಮಿಕ್ ಮಾಡಿತು…

ನ.8, 2016ರ ಬಳಿಕ ಇಂಥಾದ್ದೇ ಮಾತುಗಳು…
ಆದರೆ ಇತ್ತೀಚಿನ ಬೆಳವಣಿಗೆಗಳನ್ನು ನೋಡಿದರೆ, ನೋಟ್ಯಂತರ ಪರಿಣಾಮ ಗೊತ್ತಾಾಗುತ್ತಿದೆ. ಈಗ ಇಂಥದ್ದೇ ಪರಿಣಾಮದ ರೂಪದಲ್ಲಿತಮಿಳುನಾಡಿನಲ್ಲಿ ನೋಟ್ಯಂತರದ ವೇಳೆ ಒಂದೇ ಬಾರಿಗೆ, ಬ್ಯಾಾಂಕ್‌ಗೆ ಬರೋಬ್ಬರಿ 246 ಕೋಟಿ ರುಪಾಯಿ ಠೇವಣಿಯಾಗಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆೆಹಚ್ಚಿದ್ದಾಾರೆ.

ರಾಜ್ಯದಲ್ಲಿ ನೋಟ್ಯಂತರದ ವೇಳೆ ಬ್ಯಾಾಂಕ್‌ಗಳಿಗೆ ಜಮೆಯಾದ ಲಕ್ಷಾಾಂತರ ಖಾತೆ ಪರಿಶೀಲನೆ ವೇಳೆ ಈ ಅಂಶ ಬೆಳಕಿಗೆ ಬಂದಿದ್ದು, ಇಷ್ಟೂ ಹಣ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಆದಾಗ್ಯೂ, ಹಣ ವರ್ಗಾವಣೆ ಕುರಿತು ಸಂಶಯದ ಹಿನ್ನೆೆಲೆಯಲ್ಲಿ 27,739 ಖಾತೆದಾರರಿಗೆ ವಿವರಣೆ ಕೇಳಿ ಐಟಿ ನೋಟಿಸ್ ನೀಡಿದೆ. ಅಲ್ಲದೆ ನೋಟ್ಯಂತರದಿಂದ ಲಕ್ಷಾಾಂತರ ತೆರಿಗೆದಾರರು ಸೃಷ್ಟಿಯಾಗಿದ್ದಾರೆ, ಲಕ್ಷಾಾಂತರ ನಕಲಿ ಕಂಪನಿಗಳ ನೋಂದಣಿ ರದ್ದಾಗಿವೆ. ಹೇಳಿ ನೋಟ್ಯಂತರ ವಿಫಲವಾದರೆ ಇಷ್ಟೆೆಲ್ಲ ಸಾಧ್ಯವಾಗುತ್ತಿತ್ತಾ? ಇನ್ನಾದರೂ ಬೊಬ್ಬೇ ಹಾಕೋದು ಬಿಡಿ.

ಯಾರು ಆ ರಾಜಕಾರಣಿ?
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಎಲ್ಲ ಹಣ ರಾಜಕಾರಣಿಯೊಬ್ಬರಿಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಈ ಕುರಿತು ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search