• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟ್ಯಂತರ ವಿಫಲ ಅನ್ನೋರು ಈ ಸುದ್ದಿ ಓದಿ

TNN Correspondent Posted On September 9, 2017


  • Share On Facebook
  • Tweet It

ಚೆನ್ನೈ: ಒಂದೇ ಸಮನೆ ಬೊಬ್ಬೆೆ. ನೋಟ್ಯಂತರ ವಿಫಲ ಆಯ್ತು, ಕಪ್ಪು ಹಣ ಮೂಲದಲ್ಲೇ ಉಳಿಯಿತು, ಮೋದಿ ಸುಮ್ಮನೇ ಜನರನ್ನು ಬ್ಯಾಾಂಕ್ ಎದುರು ಕ್ಯೂ ನಿಲ್ಲುವಂತೆ ಮಾಡಿದರು, ಪ್ರಚಾರಕ್ಕಾಗಿ ಕೇಂದ್ರ ಸರಕಾರ ಗಿಮಿಕ್ ಮಾಡಿತು…

ನ.8, 2016ರ ಬಳಿಕ ಇಂಥಾದ್ದೇ ಮಾತುಗಳು…
ಆದರೆ ಇತ್ತೀಚಿನ ಬೆಳವಣಿಗೆಗಳನ್ನು ನೋಡಿದರೆ, ನೋಟ್ಯಂತರ ಪರಿಣಾಮ ಗೊತ್ತಾಾಗುತ್ತಿದೆ. ಈಗ ಇಂಥದ್ದೇ ಪರಿಣಾಮದ ರೂಪದಲ್ಲಿತಮಿಳುನಾಡಿನಲ್ಲಿ ನೋಟ್ಯಂತರದ ವೇಳೆ ಒಂದೇ ಬಾರಿಗೆ, ಬ್ಯಾಾಂಕ್‌ಗೆ ಬರೋಬ್ಬರಿ 246 ಕೋಟಿ ರುಪಾಯಿ ಠೇವಣಿಯಾಗಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆೆಹಚ್ಚಿದ್ದಾಾರೆ.

ರಾಜ್ಯದಲ್ಲಿ ನೋಟ್ಯಂತರದ ವೇಳೆ ಬ್ಯಾಾಂಕ್‌ಗಳಿಗೆ ಜಮೆಯಾದ ಲಕ್ಷಾಾಂತರ ಖಾತೆ ಪರಿಶೀಲನೆ ವೇಳೆ ಈ ಅಂಶ ಬೆಳಕಿಗೆ ಬಂದಿದ್ದು, ಇಷ್ಟೂ ಹಣ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಆದಾಗ್ಯೂ, ಹಣ ವರ್ಗಾವಣೆ ಕುರಿತು ಸಂಶಯದ ಹಿನ್ನೆೆಲೆಯಲ್ಲಿ 27,739 ಖಾತೆದಾರರಿಗೆ ವಿವರಣೆ ಕೇಳಿ ಐಟಿ ನೋಟಿಸ್ ನೀಡಿದೆ. ಅಲ್ಲದೆ ನೋಟ್ಯಂತರದಿಂದ ಲಕ್ಷಾಾಂತರ ತೆರಿಗೆದಾರರು ಸೃಷ್ಟಿಯಾಗಿದ್ದಾರೆ, ಲಕ್ಷಾಾಂತರ ನಕಲಿ ಕಂಪನಿಗಳ ನೋಂದಣಿ ರದ್ದಾಗಿವೆ. ಹೇಳಿ ನೋಟ್ಯಂತರ ವಿಫಲವಾದರೆ ಇಷ್ಟೆೆಲ್ಲ ಸಾಧ್ಯವಾಗುತ್ತಿತ್ತಾ? ಇನ್ನಾದರೂ ಬೊಬ್ಬೇ ಹಾಕೋದು ಬಿಡಿ.

ಯಾರು ಆ ರಾಜಕಾರಣಿ?
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಎಲ್ಲ ಹಣ ರಾಜಕಾರಣಿಯೊಬ್ಬರಿಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಈ ಕುರಿತು ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search