• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕಟೀಲ್ ಬಂಧನ: ಈ ಕಾಂಗ್ರೆೆಸ್ಸಿಗರಿಗೆ ನೈತಿಕತೆ ಇದೆಯೇ?

ನಾಗರಾಜ್ ತಮ್ಮಯ್ಯ, ಮಡಿಕೇರಿ Posted On September 9, 2017
0


0
Shares
  • Share On Facebook
  • Tweet It

ರಾಜ್ಯದಲ್ಲಿ ಕಾಂಗ್ರೆೆಸ್ ಆಡಳಿತಕ್ಕೆೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಾದಿಯಾಗಿ ಯಾರಿಗಾದರೂ ನೈತಿಕತೆ ಇದೆ ಎನಿಸುತ್ತದೆಯೇ?
ಹೌದು, ಹೀಗೊಂದು ಪ್ರಶ್ನೆೆ ಕೇಳಲೇಬೇಕಾಗಿದೆ.

ಮೊದಮೊದಲು ತಮ್ಮದು ಜಾತ್ಯತೀತ ಸರಕಾರ ಎಂದ ಸಿದ್ದರಾಮಯ್ಯ ಅವರು ಶಾದಿಭಾಗ್ಯ ತಂದು ಒಡಕು ಮೂಡಿಸಲು ಯತ್ನಿಸಿದರು. ಮಕ್ಕಳ ಶೈಕ್ಷಣಿಕ ಪ್ರವಾಸದಲ್ಲೂ ಜಾತಿ ಹುಡುಕಿದರು. ರೈತರು ಬರದಿಂದ ಬಳಲುತ್ತಿದ್ದರೆ, ಅವರ ಸಾಲ ಮನ್ನಾಾ ಮಾಡದೇ ಕೇಂದ್ರದತ್ತ ಬೆರಳು ತೋರಿಸಿದರು. ಹೀಗೆ ಹೇಳುತ್ತ ಹೋದರೆ ನೂರು ಅಂಶಗಳು ಸಿಗುತ್ತವೆ.

ಇಷ್ಟೆೆಲ್ಲ ಆದಮೇಲೂ, ಸುಮ್ಮನಿರದ ಕಾಂಗ್ರೆೆಸ್ ಈಗ ಬಿಜೆಪಿಯವರ ಮಂಗಳೂರು ರ್ಯಾಲಿಗೆ ವಿರೋಧ ವ್ಯಕ್ತಪಡಿಸಿದೆ. ಇದು ಪ್ರಜಾಪ್ರಭುತ್ವ, ಇಲ್ಲಿ ಹೋರಾಟ, ರ್ಯಾಾಲಿ ಅಂಗಗಳು ಎಂಬುದನ್ನು ಮರೆತ ಸರಕಾರ, ಬಳ್ಳಾಾರಿವರೆಗೆ ಪಾದಯಾತ್ರೆೆ ಮಾಡಿದ್ದ ಸಿದ್ದರಾಮಯ್ಯ ಪೊಲೀಸರನ್ನು ಬಿಟ್ಟು ಹೋರಾಟ ಹತ್ತಿಕ್ಕಲು ಮುಂದಾದರು.

ಎ.ಸಿ. ವಿನಯ್ ರಾಜ್

ಇವರದ್ದು ಎಂಥಾ ಇಬ್ಬಂದಿತನ, ಎಂಥಾ ನೈತಿಕ ಅಧಃಪತನ ನೋಡಿ…
ಇದೇ ಕಾಂಗ್ರೆೆಸ್ ಸರಕಾರದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅವರನ್ನು ಬಂಧಿಸಿದಾಗ ಮಂಗಳೂರಿನಲ್ಲಿ ಕಾಂಗ್ರೆೆಸ್ ಕಾರ್ಪೋರೇಟರ್ ಎ.ಸಿ. ವಿನಯ್ ರಾಜ್ ಐಟಿ ಕಚೇರಿ ಮೇಲೆ ಕಲ್ಲೆೆಸಿದಿದ್ದಕ್ಕೆೆ ಪ್ರಕರಣ ದಾಖಲಾಯಿತು. ಆದರೂ ಅವರನ್ನು ಬಂಧಿಸಲಿಲ್ಲ.

ಇತ್ತ ಬಿಜೆಪಿ ವತಿಯಿಂದ ಮಂಗಳೂರು ರ್ಯಾಲಿ ಏರ್ಪಡಿಸಿ, ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು ಎಂದು ಸಾರಲು ಹೊರಟ ಸಂಸದ ನಳಿನ್ ಕುಮಾರ್ ಕಟೀಲ್‌ರನ್ನು ಬಂಧಿಸಿ ಉದ್ಧಟತನ ಮೆರೆದಿದೆ.
ಇದು ಹೀಗೆಯೇ ಮುಂದುವರಿದರೆ ಕಾಂಗ್ರೆೆಸ್ ಮುಕ್ತ ಕರ್ನಾಟಕವಾಗುವುದರಲ್ಲಿ ಸಂಶಯವೇ ಇಲ್ಲ. ಹಾಗನಿಸುತ್ತದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
ನಾಗರಾಜ್ ತಮ್ಮಯ್ಯ, ಮಡಿಕೇರಿ November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
ನಾಗರಾಜ್ ತಮ್ಮಯ್ಯ, ಮಡಿಕೇರಿ November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search