• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕಟೀಲ್ ಬಂಧನ: ಈ ಕಾಂಗ್ರೆೆಸ್ಸಿಗರಿಗೆ ನೈತಿಕತೆ ಇದೆಯೇ?

ನಾಗರಾಜ್ ತಮ್ಮಯ್ಯ, ಮಡಿಕೇರಿ Posted On September 9, 2017
0


0
Shares
  • Share On Facebook
  • Tweet It

ರಾಜ್ಯದಲ್ಲಿ ಕಾಂಗ್ರೆೆಸ್ ಆಡಳಿತಕ್ಕೆೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಾದಿಯಾಗಿ ಯಾರಿಗಾದರೂ ನೈತಿಕತೆ ಇದೆ ಎನಿಸುತ್ತದೆಯೇ?
ಹೌದು, ಹೀಗೊಂದು ಪ್ರಶ್ನೆೆ ಕೇಳಲೇಬೇಕಾಗಿದೆ.

ಮೊದಮೊದಲು ತಮ್ಮದು ಜಾತ್ಯತೀತ ಸರಕಾರ ಎಂದ ಸಿದ್ದರಾಮಯ್ಯ ಅವರು ಶಾದಿಭಾಗ್ಯ ತಂದು ಒಡಕು ಮೂಡಿಸಲು ಯತ್ನಿಸಿದರು. ಮಕ್ಕಳ ಶೈಕ್ಷಣಿಕ ಪ್ರವಾಸದಲ್ಲೂ ಜಾತಿ ಹುಡುಕಿದರು. ರೈತರು ಬರದಿಂದ ಬಳಲುತ್ತಿದ್ದರೆ, ಅವರ ಸಾಲ ಮನ್ನಾಾ ಮಾಡದೇ ಕೇಂದ್ರದತ್ತ ಬೆರಳು ತೋರಿಸಿದರು. ಹೀಗೆ ಹೇಳುತ್ತ ಹೋದರೆ ನೂರು ಅಂಶಗಳು ಸಿಗುತ್ತವೆ.

ಇಷ್ಟೆೆಲ್ಲ ಆದಮೇಲೂ, ಸುಮ್ಮನಿರದ ಕಾಂಗ್ರೆೆಸ್ ಈಗ ಬಿಜೆಪಿಯವರ ಮಂಗಳೂರು ರ್ಯಾಲಿಗೆ ವಿರೋಧ ವ್ಯಕ್ತಪಡಿಸಿದೆ. ಇದು ಪ್ರಜಾಪ್ರಭುತ್ವ, ಇಲ್ಲಿ ಹೋರಾಟ, ರ್ಯಾಾಲಿ ಅಂಗಗಳು ಎಂಬುದನ್ನು ಮರೆತ ಸರಕಾರ, ಬಳ್ಳಾಾರಿವರೆಗೆ ಪಾದಯಾತ್ರೆೆ ಮಾಡಿದ್ದ ಸಿದ್ದರಾಮಯ್ಯ ಪೊಲೀಸರನ್ನು ಬಿಟ್ಟು ಹೋರಾಟ ಹತ್ತಿಕ್ಕಲು ಮುಂದಾದರು.

ಎ.ಸಿ. ವಿನಯ್ ರಾಜ್

ಇವರದ್ದು ಎಂಥಾ ಇಬ್ಬಂದಿತನ, ಎಂಥಾ ನೈತಿಕ ಅಧಃಪತನ ನೋಡಿ…
ಇದೇ ಕಾಂಗ್ರೆೆಸ್ ಸರಕಾರದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅವರನ್ನು ಬಂಧಿಸಿದಾಗ ಮಂಗಳೂರಿನಲ್ಲಿ ಕಾಂಗ್ರೆೆಸ್ ಕಾರ್ಪೋರೇಟರ್ ಎ.ಸಿ. ವಿನಯ್ ರಾಜ್ ಐಟಿ ಕಚೇರಿ ಮೇಲೆ ಕಲ್ಲೆೆಸಿದಿದ್ದಕ್ಕೆೆ ಪ್ರಕರಣ ದಾಖಲಾಯಿತು. ಆದರೂ ಅವರನ್ನು ಬಂಧಿಸಲಿಲ್ಲ.

ಇತ್ತ ಬಿಜೆಪಿ ವತಿಯಿಂದ ಮಂಗಳೂರು ರ್ಯಾಲಿ ಏರ್ಪಡಿಸಿ, ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು ಎಂದು ಸಾರಲು ಹೊರಟ ಸಂಸದ ನಳಿನ್ ಕುಮಾರ್ ಕಟೀಲ್‌ರನ್ನು ಬಂಧಿಸಿ ಉದ್ಧಟತನ ಮೆರೆದಿದೆ.
ಇದು ಹೀಗೆಯೇ ಮುಂದುವರಿದರೆ ಕಾಂಗ್ರೆೆಸ್ ಮುಕ್ತ ಕರ್ನಾಟಕವಾಗುವುದರಲ್ಲಿ ಸಂಶಯವೇ ಇಲ್ಲ. ಹಾಗನಿಸುತ್ತದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
ನಾಗರಾಜ್ ತಮ್ಮಯ್ಯ, ಮಡಿಕೇರಿ March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
ನಾಗರಾಜ್ ತಮ್ಮಯ್ಯ, ಮಡಿಕೇರಿ March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search