• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕಟೀಲ್ ಬಂಧನ: ಈ ಕಾಂಗ್ರೆೆಸ್ಸಿಗರಿಗೆ ನೈತಿಕತೆ ಇದೆಯೇ?

ನಾಗರಾಜ್ ತಮ್ಮಯ್ಯ, ಮಡಿಕೇರಿ Posted On September 9, 2017
0


0
Shares
  • Share On Facebook
  • Tweet It

ರಾಜ್ಯದಲ್ಲಿ ಕಾಂಗ್ರೆೆಸ್ ಆಡಳಿತಕ್ಕೆೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಾದಿಯಾಗಿ ಯಾರಿಗಾದರೂ ನೈತಿಕತೆ ಇದೆ ಎನಿಸುತ್ತದೆಯೇ?
ಹೌದು, ಹೀಗೊಂದು ಪ್ರಶ್ನೆೆ ಕೇಳಲೇಬೇಕಾಗಿದೆ.

ಮೊದಮೊದಲು ತಮ್ಮದು ಜಾತ್ಯತೀತ ಸರಕಾರ ಎಂದ ಸಿದ್ದರಾಮಯ್ಯ ಅವರು ಶಾದಿಭಾಗ್ಯ ತಂದು ಒಡಕು ಮೂಡಿಸಲು ಯತ್ನಿಸಿದರು. ಮಕ್ಕಳ ಶೈಕ್ಷಣಿಕ ಪ್ರವಾಸದಲ್ಲೂ ಜಾತಿ ಹುಡುಕಿದರು. ರೈತರು ಬರದಿಂದ ಬಳಲುತ್ತಿದ್ದರೆ, ಅವರ ಸಾಲ ಮನ್ನಾಾ ಮಾಡದೇ ಕೇಂದ್ರದತ್ತ ಬೆರಳು ತೋರಿಸಿದರು. ಹೀಗೆ ಹೇಳುತ್ತ ಹೋದರೆ ನೂರು ಅಂಶಗಳು ಸಿಗುತ್ತವೆ.

ಇಷ್ಟೆೆಲ್ಲ ಆದಮೇಲೂ, ಸುಮ್ಮನಿರದ ಕಾಂಗ್ರೆೆಸ್ ಈಗ ಬಿಜೆಪಿಯವರ ಮಂಗಳೂರು ರ್ಯಾಲಿಗೆ ವಿರೋಧ ವ್ಯಕ್ತಪಡಿಸಿದೆ. ಇದು ಪ್ರಜಾಪ್ರಭುತ್ವ, ಇಲ್ಲಿ ಹೋರಾಟ, ರ್ಯಾಾಲಿ ಅಂಗಗಳು ಎಂಬುದನ್ನು ಮರೆತ ಸರಕಾರ, ಬಳ್ಳಾಾರಿವರೆಗೆ ಪಾದಯಾತ್ರೆೆ ಮಾಡಿದ್ದ ಸಿದ್ದರಾಮಯ್ಯ ಪೊಲೀಸರನ್ನು ಬಿಟ್ಟು ಹೋರಾಟ ಹತ್ತಿಕ್ಕಲು ಮುಂದಾದರು.

ಎ.ಸಿ. ವಿನಯ್ ರಾಜ್

ಇವರದ್ದು ಎಂಥಾ ಇಬ್ಬಂದಿತನ, ಎಂಥಾ ನೈತಿಕ ಅಧಃಪತನ ನೋಡಿ…
ಇದೇ ಕಾಂಗ್ರೆೆಸ್ ಸರಕಾರದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅವರನ್ನು ಬಂಧಿಸಿದಾಗ ಮಂಗಳೂರಿನಲ್ಲಿ ಕಾಂಗ್ರೆೆಸ್ ಕಾರ್ಪೋರೇಟರ್ ಎ.ಸಿ. ವಿನಯ್ ರಾಜ್ ಐಟಿ ಕಚೇರಿ ಮೇಲೆ ಕಲ್ಲೆೆಸಿದಿದ್ದಕ್ಕೆೆ ಪ್ರಕರಣ ದಾಖಲಾಯಿತು. ಆದರೂ ಅವರನ್ನು ಬಂಧಿಸಲಿಲ್ಲ.

ಇತ್ತ ಬಿಜೆಪಿ ವತಿಯಿಂದ ಮಂಗಳೂರು ರ್ಯಾಲಿ ಏರ್ಪಡಿಸಿ, ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು ಎಂದು ಸಾರಲು ಹೊರಟ ಸಂಸದ ನಳಿನ್ ಕುಮಾರ್ ಕಟೀಲ್‌ರನ್ನು ಬಂಧಿಸಿ ಉದ್ಧಟತನ ಮೆರೆದಿದೆ.
ಇದು ಹೀಗೆಯೇ ಮುಂದುವರಿದರೆ ಕಾಂಗ್ರೆೆಸ್ ಮುಕ್ತ ಕರ್ನಾಟಕವಾಗುವುದರಲ್ಲಿ ಸಂಶಯವೇ ಇಲ್ಲ. ಹಾಗನಿಸುತ್ತದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
ನಾಗರಾಜ್ ತಮ್ಮಯ್ಯ, ಮಡಿಕೇರಿ May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search