• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಕಟೀಲ್ ಬಂಧನ: ಈ ಕಾಂಗ್ರೆೆಸ್ಸಿಗರಿಗೆ ನೈತಿಕತೆ ಇದೆಯೇ?

ನಾಗರಾಜ್ ತಮ್ಮಯ್ಯ, ಮಡಿಕೇರಿ Posted On September 9, 2017
0


0
Shares
  • Share On Facebook
  • Tweet It

ರಾಜ್ಯದಲ್ಲಿ ಕಾಂಗ್ರೆೆಸ್ ಆಡಳಿತಕ್ಕೆೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಾದಿಯಾಗಿ ಯಾರಿಗಾದರೂ ನೈತಿಕತೆ ಇದೆ ಎನಿಸುತ್ತದೆಯೇ?
ಹೌದು, ಹೀಗೊಂದು ಪ್ರಶ್ನೆೆ ಕೇಳಲೇಬೇಕಾಗಿದೆ.

ಮೊದಮೊದಲು ತಮ್ಮದು ಜಾತ್ಯತೀತ ಸರಕಾರ ಎಂದ ಸಿದ್ದರಾಮಯ್ಯ ಅವರು ಶಾದಿಭಾಗ್ಯ ತಂದು ಒಡಕು ಮೂಡಿಸಲು ಯತ್ನಿಸಿದರು. ಮಕ್ಕಳ ಶೈಕ್ಷಣಿಕ ಪ್ರವಾಸದಲ್ಲೂ ಜಾತಿ ಹುಡುಕಿದರು. ರೈತರು ಬರದಿಂದ ಬಳಲುತ್ತಿದ್ದರೆ, ಅವರ ಸಾಲ ಮನ್ನಾಾ ಮಾಡದೇ ಕೇಂದ್ರದತ್ತ ಬೆರಳು ತೋರಿಸಿದರು. ಹೀಗೆ ಹೇಳುತ್ತ ಹೋದರೆ ನೂರು ಅಂಶಗಳು ಸಿಗುತ್ತವೆ.

ಇಷ್ಟೆೆಲ್ಲ ಆದಮೇಲೂ, ಸುಮ್ಮನಿರದ ಕಾಂಗ್ರೆೆಸ್ ಈಗ ಬಿಜೆಪಿಯವರ ಮಂಗಳೂರು ರ್ಯಾಲಿಗೆ ವಿರೋಧ ವ್ಯಕ್ತಪಡಿಸಿದೆ. ಇದು ಪ್ರಜಾಪ್ರಭುತ್ವ, ಇಲ್ಲಿ ಹೋರಾಟ, ರ್ಯಾಾಲಿ ಅಂಗಗಳು ಎಂಬುದನ್ನು ಮರೆತ ಸರಕಾರ, ಬಳ್ಳಾಾರಿವರೆಗೆ ಪಾದಯಾತ್ರೆೆ ಮಾಡಿದ್ದ ಸಿದ್ದರಾಮಯ್ಯ ಪೊಲೀಸರನ್ನು ಬಿಟ್ಟು ಹೋರಾಟ ಹತ್ತಿಕ್ಕಲು ಮುಂದಾದರು.

ಎ.ಸಿ. ವಿನಯ್ ರಾಜ್

ಇವರದ್ದು ಎಂಥಾ ಇಬ್ಬಂದಿತನ, ಎಂಥಾ ನೈತಿಕ ಅಧಃಪತನ ನೋಡಿ…
ಇದೇ ಕಾಂಗ್ರೆೆಸ್ ಸರಕಾರದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅವರನ್ನು ಬಂಧಿಸಿದಾಗ ಮಂಗಳೂರಿನಲ್ಲಿ ಕಾಂಗ್ರೆೆಸ್ ಕಾರ್ಪೋರೇಟರ್ ಎ.ಸಿ. ವಿನಯ್ ರಾಜ್ ಐಟಿ ಕಚೇರಿ ಮೇಲೆ ಕಲ್ಲೆೆಸಿದಿದ್ದಕ್ಕೆೆ ಪ್ರಕರಣ ದಾಖಲಾಯಿತು. ಆದರೂ ಅವರನ್ನು ಬಂಧಿಸಲಿಲ್ಲ.

ಇತ್ತ ಬಿಜೆಪಿ ವತಿಯಿಂದ ಮಂಗಳೂರು ರ್ಯಾಲಿ ಏರ್ಪಡಿಸಿ, ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು ಎಂದು ಸಾರಲು ಹೊರಟ ಸಂಸದ ನಳಿನ್ ಕುಮಾರ್ ಕಟೀಲ್‌ರನ್ನು ಬಂಧಿಸಿ ಉದ್ಧಟತನ ಮೆರೆದಿದೆ.
ಇದು ಹೀಗೆಯೇ ಮುಂದುವರಿದರೆ ಕಾಂಗ್ರೆೆಸ್ ಮುಕ್ತ ಕರ್ನಾಟಕವಾಗುವುದರಲ್ಲಿ ಸಂಶಯವೇ ಇಲ್ಲ. ಹಾಗನಿಸುತ್ತದೆ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
ನಾಗರಾಜ್ ತಮ್ಮಯ್ಯ, ಮಡಿಕೇರಿ July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
ನಾಗರಾಜ್ ತಮ್ಮಯ್ಯ, ಮಡಿಕೇರಿ July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search