• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಮತಾ ಬ್ಯಾನರ್ಜಿ ನೆನಪಿರಲಿ, ವಿವೇಕಾನಂದರು ಮಾಡಿದ್ದು ರಾಜಕೀಯ ಭಾಷಣವಲ್ಲ

TNN Correspondent Posted On September 10, 2017


  • Share On Facebook
  • Tweet It

‘ಸಿಸ್ಟರ್ಸ್‌ ಆ್ಯಂಡ್ ಬ್ರದರ್ಸ್‌ ಆಫ್ ಅಮೆರಿಕ’

ಸೆ.11, 1983ರಲ್ಲಿ ಅಮೆರಿಕದ ಷಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಭಾಷಣ ಆರಂಭಿಸುತ್ತಲೇ ಆಡಿದ ಈ ಒಂದು ಮಾತು ಮಿಸ್ಟರ್, ಮಿಸ್ಟ್ರೆಸ್ ಎನ್ನುವುದೇ ಗೌರವ ಎಂದು ತಿಳಿದಿದ್ದ ಅಮೆರಿಕ ಮಾತ್ರವಲ್ಲ, ಇಡೀ ಜಗತ್ತೇ ಮಂತ್ರಮುಗ್ಧವಾಗುವಂತೆ, ಇದಪ್ಪ ಸಂಸ್ಕಾರ ಎಂದು ಮಾತನಾಡುವಂತೆ ಮಾಡಿತ್ತು! ಅಷ್ಟೇ ಅಲ್ಲ, ಅಂದು ವಿವೇಕಾನಂದರ ಪ್ರತಿ ಮಾತೂ, ಪ್ರತಿ ಪದ ದೇಶದ ತೂಕವನ್ನು ಹೆಚ್ಚಿಸಿತ್ತು.

ಇಂಥ ವಿವೇಕಾನಂದರ ಭಾಷಣಕ್ಕೆ ಸೆ.11ಕ್ಕೆ 125 ವರ್ಷ ತುಂಬುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ವಿಚಾರ ಸಂಕಿರಣ ಏರ್ಪಡಿಸಿದೆ. ನರೇಂದ್ರ ಮೋದಿ ಅವರೇ ದೇಶವನ್ನುದ್ದೇಶಿಸಿ ಈ ಕುರಿತು ಮಾತನಾಡಲಿದ್ದಾರೆ. ಹೇಳಿ, ದೇಶದ ಘನತೆ ಹೆಚ್ಚಿಸಿದ ಸಿಡಿಲ ಸನ್ಯಾಸಿ ವಿವೇಕಾನಂದರ ಭಾಷಣದ 125ನೇ ವಾರ್ಷಿಕೋತ್ಸವದ ನಿಮಿತ್ತ ಇಂಥ ಕಾರ್ಯಕ್ರಮ ಆಯೋಜಿಸುವುದರಲ್ಲಿ ತಪ್ಪೇನಿದೆ?

ಆದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ, ಇದೇ ದೊಡ್ಡ ತಪ್ಪಾಗಿ ಕಾಣಿಸುತ್ತಿದೆ…
ವಿಚಾರ ಸಂಕಿರಣವನ್ನು ವಿರೋಧಿಸಿರುವ ಮಮತಾ ಬ್ಯಾನರ್ಜಿ ಸಂಕಿರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಪ್ರಸಾರವಾಗಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾಾರೆ?
ಇದು ‘ವಿವೇಕ’ ಇರುವ ರಾಜಕಾರಣಿ ಆಡುವ ಮಾತೇ? ಕೇಂದ್ರ ಸರಕಾರದ ನಿರ್ಣಯ ವಿರೋಧಿಸಬೇಕು ಎಂದು ಮಮತಾ ಈ ಮಟ್ಟಕ್ಕೂ ಇಳಿಯಬಲ್ಲರಾ? ಅಷ್ಟಕ್ಕೂ, ವಿವೇಕಾನಂದರೇನು ಅಬು ಸಲೇಂ, ಅಫ್ಜಲ್ ಗುರುನಾ? ಷಿಕಾಗೋದಲ್ಲಿ ಮಾಡಿದ್ದು ರಾಜಕೀಯ ಭಾಷಣವಾ? ಏನಾಗಿದೆ ಇವರ ಮಿದುಳಿಗೆ?
ಇಷ್ಟು ಬೊಗಳೆ ಬಿಡುವ ಮಮತಾ ಬ್ಯಾನರ್ಜಿ ಮಾತ್ರ ಬಾಂಗ್ಲಾದೇಶಿಯರಿಗೆ ವೋಟರ್ ಐಡಿ ಕೊಟ್ಟು ಮಕ್ಕಳಂತೆ ಬಂಗಾಳದಲ್ಲಿ ಸಾಕುತ್ತಿದ್ದಾರೆ. ಹಿಂದೂಗಳನ್ನು ಮಲಮಕ್ಕಳಂತೆ ಕಾಣುವುದಲ್ಲದೇ, ಅವರ ವಿರುದ್ಧ ಎತ್ತಿಕಟ್ಟುತ್ತಾರೆ. ಹಿಂದೂಗಳ ಹಬ್ಬಗಳಿಗೆ ನಿಷೇಧ ಹೇರುತ್ತಾರೆ. ಆದರೆ ವಿಶ್ವವೇ ಮೆಚ್ಚಿದ ವಿವೇಕಾನಂದರ ಕುರಿತ ವಿಚಾರ ಸಂಕಿರಣಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ವಿಚಾರ, ವಿವೇಕ ಇರುವವರು ಹೀಗೆ ಮಾಡುವುದಿಲ್ಲ ಮಮತಾ. ಕಮ್ಯುನಿಸ್ಟರ ವಿರುದ್ಧ ಹೋರಾಡಿ, ಈಗ ಕಮ್ಯುನಿಷ್ಟರಂತೆಯೇ ವರ್ತಿಸುತ್ತಿರುವ ಮಮತಾರ ‘ಕಮ್ಮಿನಿಷ್ಠೆೆ ಗೊತ್ತು ಬಿಡಿ.

-ಅಶ್ವಿನ್ ಉಬ್ಬಜ್ಜಿಪಲ್

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search