• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿಂಗಳಾಂತ್ಯಕ್ಕೆ ಮಂಗಳೂರು ಏರ್‍ಪೋರ್ಟ್ ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತ

TNN Correspondent Posted On September 11, 2017
0


0
Shares
  • Share On Facebook
  • Tweet It

ನಾಗರಿಕ ವಿಮಾನ ಪ್ರಯಾಣ ಸೂಪರ್‍ಫಾಸ್ಟ್!

ದೆಹಲಿ: ನಾಗರಿಕ ವಿಮಾನಯಾನ ಪ್ರಯಾಣಿಕರಿಗೆ ಪ್ರಯಾಣ ಅವಧಿ 1 ಅಥವಾ 2 ಗಂಟೆಯದಾಗಿದ್ದರೆ ಅದರಷ್ಟೇ ಸಮಯ ವ್ಯರ್ಥವಾಗುತ್ತಿದ್ದದ್ದು ಲಗ್ಗೇಜ್ ತಪಾಸಣೆ(ಸ್ಟ್ಯಾಂಪಿಂಗ್). ಮಾರುದ್ದ ಸಾಲಿನಲ್ಲಿ ನಿಂತು ಹೊತ್ತುಕೊಂಡಿದ್ದ ಲಗ್ಗೇಜ್‍ಗಳನ್ನು ಪೊಲೀಸ್ ಸಮವಸ್ತ್ರಧಾರಿಗೆ ಒಂದೊಂದಾಗಿ ನೀಡುತ್ತಾ ಕೈ ಎತ್ತಿ, ಬೆಲ್ಟ್ ಬಿಚ್ಚಿ ಎಂದು ಆತ ಕುಣಿಸಿದಂತೆ ಕುಣಿದು ವಿಮಾನಯಾನ ಸಂಸ್ಥೆ ಲಾಬಿಗೆ ಬಂದು ಕೂರುವಷ್ಟರಲ್ಲಿ ಸಾಕಪ್ಪಾ ಸಾಕು ಅನಿಸುತ್ತಿತ್ತು.


ಆದರೆ ಇನ್ಮುಂದೆ ಆ ಸಮಸ್ಯೆಯೇ ಬೇಡ ಎಂದು ಪ್ರಧಾನಿ ಮೋದಿ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ತಪಾಸಣೆಯನ್ನು ಜಾರಿಗೆ ತಂದಿತ್ತು. ಜೂನ್ 1ರಿಂದಲೇ ಚೆನ್ನೈ, ಜೈಪುರ, ಪಟನಾದಲ್ಲಿ ಆರಂಭಗೊಂಡು ಯಶಸ್ವಿಯಾಗಿತ್ತು ಕೂಡ.
ಈಗ ಮಂಗಳೂರಿಗೂ ಈ ವ್ಯವಸ್ಥೆ ವಿಸ್ತರಿಸಲಿದ್ದೇವೆ ಎಂದು ದೇಶದ ಸುಮಾರು 59 ನಾಗರಿಕ ನಾಗರಿಕ ವಿಮಾನಿಲ್ದಾಣಗಳ ಭದ್ರತೆ ಹೊಣೆ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತೆ ಪಡೆ(ಸಿಐಎಸ್‍ಎಫ್) ತಿಳಿಸಿದೆ. ಪ್ರಸ್ತುತ 17 ಏರ್‍ಪೋರ್ಟ್‍ಗಳಲ್ಲಿ ಲಗ್ಗೇಜ್ ಸ್ಟ್ಯಾಂಪಿಂಗ್ ಇಲ್ಲ. ಬದಲಿಗೆ ಅತ್ಯಾಧುನಿಕ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ. ಹೆಚ್ಚುವರಿಯಾಗಿ ಇನ್ನೂ 10 ನಗರಗಳ ನಾಗರಿಕ ವಿಮಾನ ನಿಲ್ದಾಣಗಳಲ್ಲಿ ಸ್ಯಾಂಪಿಂಗ್ ಮುಕ್ತ ತಪಾಸಣೆ ವಿಸ್ತರಿಸಲಿದ್ದೇವೆ ಎಂದು ಸಿಐಎಸ್‍ಎಫ್ ಪ್ರಧಾನ ನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.

ಅಕ್ಟೋಬರ್ ಮೊದಲ ವಾರದೊಳಗೆ ಮಂಗಳೂರು, ಅಮೃತಸರ, ವಾರಾಣಸಿ, ಉದಯಪುರ, ದಿಬ್ರುಘರ್, ನಾಗ್ಪುರಾ, ತಿರುಚ್ಚಿ, ಪುಣೆ ಹಾಗೂ ರಾಂಚಿ ನಾಗರಿಕ ವಿಮಾನ ನಿಲ್ದಾಣಗಳು ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತವಾಗಲಿವೆ ಎಂದು ಸಿಂಗ್ ತಿಳಿಸಿದ್ದಾರೆ.

0
Shares
  • Share On Facebook
  • Tweet It


airportaviationcisfciviljanardhan poojarikateelkonkaniluggagemangalamangaloremangalurumodipilotsadanandagowdastampingtulutulunadu


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search