• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿಂಗಳಾಂತ್ಯಕ್ಕೆ ಮಂಗಳೂರು ಏರ್‍ಪೋರ್ಟ್ ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತ

TNN Correspondent Posted On September 11, 2017
0


0
Shares
  • Share On Facebook
  • Tweet It

ನಾಗರಿಕ ವಿಮಾನ ಪ್ರಯಾಣ ಸೂಪರ್‍ಫಾಸ್ಟ್!

ದೆಹಲಿ: ನಾಗರಿಕ ವಿಮಾನಯಾನ ಪ್ರಯಾಣಿಕರಿಗೆ ಪ್ರಯಾಣ ಅವಧಿ 1 ಅಥವಾ 2 ಗಂಟೆಯದಾಗಿದ್ದರೆ ಅದರಷ್ಟೇ ಸಮಯ ವ್ಯರ್ಥವಾಗುತ್ತಿದ್ದದ್ದು ಲಗ್ಗೇಜ್ ತಪಾಸಣೆ(ಸ್ಟ್ಯಾಂಪಿಂಗ್). ಮಾರುದ್ದ ಸಾಲಿನಲ್ಲಿ ನಿಂತು ಹೊತ್ತುಕೊಂಡಿದ್ದ ಲಗ್ಗೇಜ್‍ಗಳನ್ನು ಪೊಲೀಸ್ ಸಮವಸ್ತ್ರಧಾರಿಗೆ ಒಂದೊಂದಾಗಿ ನೀಡುತ್ತಾ ಕೈ ಎತ್ತಿ, ಬೆಲ್ಟ್ ಬಿಚ್ಚಿ ಎಂದು ಆತ ಕುಣಿಸಿದಂತೆ ಕುಣಿದು ವಿಮಾನಯಾನ ಸಂಸ್ಥೆ ಲಾಬಿಗೆ ಬಂದು ಕೂರುವಷ್ಟರಲ್ಲಿ ಸಾಕಪ್ಪಾ ಸಾಕು ಅನಿಸುತ್ತಿತ್ತು.


ಆದರೆ ಇನ್ಮುಂದೆ ಆ ಸಮಸ್ಯೆಯೇ ಬೇಡ ಎಂದು ಪ್ರಧಾನಿ ಮೋದಿ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ತಪಾಸಣೆಯನ್ನು ಜಾರಿಗೆ ತಂದಿತ್ತು. ಜೂನ್ 1ರಿಂದಲೇ ಚೆನ್ನೈ, ಜೈಪುರ, ಪಟನಾದಲ್ಲಿ ಆರಂಭಗೊಂಡು ಯಶಸ್ವಿಯಾಗಿತ್ತು ಕೂಡ.
ಈಗ ಮಂಗಳೂರಿಗೂ ಈ ವ್ಯವಸ್ಥೆ ವಿಸ್ತರಿಸಲಿದ್ದೇವೆ ಎಂದು ದೇಶದ ಸುಮಾರು 59 ನಾಗರಿಕ ನಾಗರಿಕ ವಿಮಾನಿಲ್ದಾಣಗಳ ಭದ್ರತೆ ಹೊಣೆ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತೆ ಪಡೆ(ಸಿಐಎಸ್‍ಎಫ್) ತಿಳಿಸಿದೆ. ಪ್ರಸ್ತುತ 17 ಏರ್‍ಪೋರ್ಟ್‍ಗಳಲ್ಲಿ ಲಗ್ಗೇಜ್ ಸ್ಟ್ಯಾಂಪಿಂಗ್ ಇಲ್ಲ. ಬದಲಿಗೆ ಅತ್ಯಾಧುನಿಕ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ. ಹೆಚ್ಚುವರಿಯಾಗಿ ಇನ್ನೂ 10 ನಗರಗಳ ನಾಗರಿಕ ವಿಮಾನ ನಿಲ್ದಾಣಗಳಲ್ಲಿ ಸ್ಯಾಂಪಿಂಗ್ ಮುಕ್ತ ತಪಾಸಣೆ ವಿಸ್ತರಿಸಲಿದ್ದೇವೆ ಎಂದು ಸಿಐಎಸ್‍ಎಫ್ ಪ್ರಧಾನ ನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.

ಅಕ್ಟೋಬರ್ ಮೊದಲ ವಾರದೊಳಗೆ ಮಂಗಳೂರು, ಅಮೃತಸರ, ವಾರಾಣಸಿ, ಉದಯಪುರ, ದಿಬ್ರುಘರ್, ನಾಗ್ಪುರಾ, ತಿರುಚ್ಚಿ, ಪುಣೆ ಹಾಗೂ ರಾಂಚಿ ನಾಗರಿಕ ವಿಮಾನ ನಿಲ್ದಾಣಗಳು ಲಗ್ಗೇಜ್ ಸ್ಟ್ಯಾಂಪಿಂಗ್ ಮುಕ್ತವಾಗಲಿವೆ ಎಂದು ಸಿಂಗ್ ತಿಳಿಸಿದ್ದಾರೆ.

0
Shares
  • Share On Facebook
  • Tweet It


airportaviationcisfciviljanardhan poojarikateelkonkaniluggagemangalamangaloremangalurumodipilotsadanandagowdastampingtulutulunadu


Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search