• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಧಾರ್ ಲಿಂಕ್ ಆಗದ ಸಿಮ್ ಢಂ!

TNN Correspondent Posted On September 11, 2017
0


0
Shares
  • Share On Facebook
  • Tweet It

ಫೆ. 2018ರೊಳಗೆ ಮೊಬೈಲ್ ಸಿಮ್‍ಕಾರ್ಡ್‍ಗೆ ಆಧಾರ್ ಜೋಡಣೆ ಮುಕ್ತಾಯ

ದೆಹಲಿ : ಎಲ್ಲ ಚಾಲಿತ ಸಿಮ್‍ಕಾರ್ಡಗಳಿಗೆ ಅದನ್ನು ಬಳಸುತ್ತಿರುವ ಅಥವಾ ಸಂಬಂಧಿತ ಮೊಬೈಲ್ ಗ್ರಾಹಕನ ಸಿಮ್ ಜೋಡಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಫೆ.2018ರೊಳಗೆ ಈ ಪ್ರಕ್ರಿಯೆ ಮುಗಿಯಬೇಕಿದ್ದು, ಜೋಡಣೆ ಮಾಡಿಕೊಳ್ಳದ ಸಿಮ್‍ಗಳನ್ನು ನಿಷ್ಟ್ರಿಯಗೊಳಿಸಲು ಸರ್ಕಾರ ಆದೇಶಿಸಿದೆ.

ಕಳೆದ ಫೆಬ್ರವರಿಯಲ್ಲಿ ಲೋಕನೀತಿ ಪ್ರತಿಷ್ಠಾನ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡುವಾಗ ಸರ್ವೋಚ್ಚ ನ್ಯಾಯಾಲಯ ಒಂದು ವರ್ಷದೊಳಗೆ ಎಲ್ಲ ಸಿಮ್‍ಗಳಿಗೆ ಆಧಾರ್ ಜೋಡಿಸಿ ಎಂದು ಆದೇಶಿಸಿತ್ತು. ಅದರನ್ವಯ ಕಾರ್ಯನಿರತವಾಗಿರುವ ದೂರಸಂಪರ್ಕ ಸಚಿವಾಲಯ ಮೊಬೈಲ್ ಸೇವಾದಾರ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿತ್ತು. ಉಗ್ರರು, ವಂಚಕರು ಬೇರೆ ಯಾರದ್ದೋ ಹೆಸರಲ್ಲಿ ಸಿಮ್ ಖರೀದಿಸಿ ನಾಗರಿಕರ ಜೀವಹಾನಿಯ ಕೃತ್ಯ ಎಸಗುವುದನ್ನು ತಡೆಯಲು ಇದೊಂದು ಮಹತ್ವದ ಹೆಜ್ಜೆಯಾಗಿದೆ.

ನಿಮ್ಮ ಬೆರಳಚ್ಚು ಯಾರಿಗೂ ಸಿಗಲ್ಲ:

ಆಧಾರ್ ಆರಂಭವಾದಾಗಿನಿಂದ ಹಲವಾರು ಜನರು ನಮ್ಮ ಕಣ್ಣಿನ ಸ್ಕ್ಯಾನ್, ಬೆರಳಚ್ಚು ವಿವರಗಳನ್ನು ಹೊಂದಿರುವ ಆಧಾರ್ ಮಾಹಿತಿ ಸೋರಿಕೆಯಾದರೆ ಏನು ಮಾಡುತ್ತೀರಿ? ಎಂದು ಪ್ರಶ್ನಿಸುತ್ತಲೇ ಬಂದಿದ್ದಾರೆ. ಆಧಾರ್ ಯೋಜನೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಆಧಾರ್ ಒಳಪಡುವ ಇಲಾಖೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಕೂಡ ಯಾವುದೇ ಕಾರಣಕ್ಕೂ ನಾಗರಿಕ ವೈಯಕ್ತಿಕ ಮಾಹಿತಿ ಸೋರಿಕೆಯಾಗಲ್ಲ. ನಮ್ಮ ಜಾಲತಾಣ ಸೇವಗಳ ಭದ್ರತೆ ಹಾಗಿದೆ ಎಂದು ಸಂತೈಸುತ್ತಲೇ ಇದೆ. ಇಲ್ಲೂ ಕೂಡ ಸಿಮ್ ಕಾರ್ಡ್ ಜತೆಗ ಪಡೆಯಲಾದ ಬಯೋಮೆಟ್ರಿಕ್ ಮಾಹಿತಿಯನ್ನು ಮೊಬೈಲ್ ಸೇವಾ ಕಂಪನಿಗಳು ಸಂಗ್ರಹಿಸುವಂತಿಲ್ಲ. ಒಂದು ವೇಳೆ ಆ ಥರದ್ದು ಕಂಡುಬಂದರೆ ಆಧಾರ್ ಕಾಯ್ದೆ ಅನ್ವಯ ಮೂರು ವರ್ಷ ಸೆರೆವಾಸ ಗಟ್ಟಿ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

0
Shares
  • Share On Facebook
  • Tweet It


20172018aadharairtelbiometriccompanydocomofebruaryideamobilemodinilekaniphonesimsim cardsmartphonesupreme courttelecomuidaivodafone


Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search