• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಧಾರ್ ಲಿಂಕ್ ಆಗದ ಸಿಮ್ ಢಂ!

TNN Correspondent Posted On September 11, 2017
0


0
Shares
  • Share On Facebook
  • Tweet It

ಫೆ. 2018ರೊಳಗೆ ಮೊಬೈಲ್ ಸಿಮ್‍ಕಾರ್ಡ್‍ಗೆ ಆಧಾರ್ ಜೋಡಣೆ ಮುಕ್ತಾಯ

ದೆಹಲಿ : ಎಲ್ಲ ಚಾಲಿತ ಸಿಮ್‍ಕಾರ್ಡಗಳಿಗೆ ಅದನ್ನು ಬಳಸುತ್ತಿರುವ ಅಥವಾ ಸಂಬಂಧಿತ ಮೊಬೈಲ್ ಗ್ರಾಹಕನ ಸಿಮ್ ಜೋಡಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಫೆ.2018ರೊಳಗೆ ಈ ಪ್ರಕ್ರಿಯೆ ಮುಗಿಯಬೇಕಿದ್ದು, ಜೋಡಣೆ ಮಾಡಿಕೊಳ್ಳದ ಸಿಮ್‍ಗಳನ್ನು ನಿಷ್ಟ್ರಿಯಗೊಳಿಸಲು ಸರ್ಕಾರ ಆದೇಶಿಸಿದೆ.

ಕಳೆದ ಫೆಬ್ರವರಿಯಲ್ಲಿ ಲೋಕನೀತಿ ಪ್ರತಿಷ್ಠಾನ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡುವಾಗ ಸರ್ವೋಚ್ಚ ನ್ಯಾಯಾಲಯ ಒಂದು ವರ್ಷದೊಳಗೆ ಎಲ್ಲ ಸಿಮ್‍ಗಳಿಗೆ ಆಧಾರ್ ಜೋಡಿಸಿ ಎಂದು ಆದೇಶಿಸಿತ್ತು. ಅದರನ್ವಯ ಕಾರ್ಯನಿರತವಾಗಿರುವ ದೂರಸಂಪರ್ಕ ಸಚಿವಾಲಯ ಮೊಬೈಲ್ ಸೇವಾದಾರ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿತ್ತು. ಉಗ್ರರು, ವಂಚಕರು ಬೇರೆ ಯಾರದ್ದೋ ಹೆಸರಲ್ಲಿ ಸಿಮ್ ಖರೀದಿಸಿ ನಾಗರಿಕರ ಜೀವಹಾನಿಯ ಕೃತ್ಯ ಎಸಗುವುದನ್ನು ತಡೆಯಲು ಇದೊಂದು ಮಹತ್ವದ ಹೆಜ್ಜೆಯಾಗಿದೆ.

ನಿಮ್ಮ ಬೆರಳಚ್ಚು ಯಾರಿಗೂ ಸಿಗಲ್ಲ:

ಆಧಾರ್ ಆರಂಭವಾದಾಗಿನಿಂದ ಹಲವಾರು ಜನರು ನಮ್ಮ ಕಣ್ಣಿನ ಸ್ಕ್ಯಾನ್, ಬೆರಳಚ್ಚು ವಿವರಗಳನ್ನು ಹೊಂದಿರುವ ಆಧಾರ್ ಮಾಹಿತಿ ಸೋರಿಕೆಯಾದರೆ ಏನು ಮಾಡುತ್ತೀರಿ? ಎಂದು ಪ್ರಶ್ನಿಸುತ್ತಲೇ ಬಂದಿದ್ದಾರೆ. ಆಧಾರ್ ಯೋಜನೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಆಧಾರ್ ಒಳಪಡುವ ಇಲಾಖೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಕೂಡ ಯಾವುದೇ ಕಾರಣಕ್ಕೂ ನಾಗರಿಕ ವೈಯಕ್ತಿಕ ಮಾಹಿತಿ ಸೋರಿಕೆಯಾಗಲ್ಲ. ನಮ್ಮ ಜಾಲತಾಣ ಸೇವಗಳ ಭದ್ರತೆ ಹಾಗಿದೆ ಎಂದು ಸಂತೈಸುತ್ತಲೇ ಇದೆ. ಇಲ್ಲೂ ಕೂಡ ಸಿಮ್ ಕಾರ್ಡ್ ಜತೆಗ ಪಡೆಯಲಾದ ಬಯೋಮೆಟ್ರಿಕ್ ಮಾಹಿತಿಯನ್ನು ಮೊಬೈಲ್ ಸೇವಾ ಕಂಪನಿಗಳು ಸಂಗ್ರಹಿಸುವಂತಿಲ್ಲ. ಒಂದು ವೇಳೆ ಆ ಥರದ್ದು ಕಂಡುಬಂದರೆ ಆಧಾರ್ ಕಾಯ್ದೆ ಅನ್ವಯ ಮೂರು ವರ್ಷ ಸೆರೆವಾಸ ಗಟ್ಟಿ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

0
Shares
  • Share On Facebook
  • Tweet It


20172018aadharairtelbiometriccompanydocomofebruaryideamobilemodinilekaniphonesimsim cardsmartphonesupreme courttelecomuidaivodafone


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search