• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಧಾರ್ ಲಿಂಕ್ ಆಗದ ಸಿಮ್ ಢಂ!

TNN Correspondent Posted On September 11, 2017
0


0
Shares
  • Share On Facebook
  • Tweet It

ಫೆ. 2018ರೊಳಗೆ ಮೊಬೈಲ್ ಸಿಮ್‍ಕಾರ್ಡ್‍ಗೆ ಆಧಾರ್ ಜೋಡಣೆ ಮುಕ್ತಾಯ

ದೆಹಲಿ : ಎಲ್ಲ ಚಾಲಿತ ಸಿಮ್‍ಕಾರ್ಡಗಳಿಗೆ ಅದನ್ನು ಬಳಸುತ್ತಿರುವ ಅಥವಾ ಸಂಬಂಧಿತ ಮೊಬೈಲ್ ಗ್ರಾಹಕನ ಸಿಮ್ ಜೋಡಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಫೆ.2018ರೊಳಗೆ ಈ ಪ್ರಕ್ರಿಯೆ ಮುಗಿಯಬೇಕಿದ್ದು, ಜೋಡಣೆ ಮಾಡಿಕೊಳ್ಳದ ಸಿಮ್‍ಗಳನ್ನು ನಿಷ್ಟ್ರಿಯಗೊಳಿಸಲು ಸರ್ಕಾರ ಆದೇಶಿಸಿದೆ.

ಕಳೆದ ಫೆಬ್ರವರಿಯಲ್ಲಿ ಲೋಕನೀತಿ ಪ್ರತಿಷ್ಠಾನ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡುವಾಗ ಸರ್ವೋಚ್ಚ ನ್ಯಾಯಾಲಯ ಒಂದು ವರ್ಷದೊಳಗೆ ಎಲ್ಲ ಸಿಮ್‍ಗಳಿಗೆ ಆಧಾರ್ ಜೋಡಿಸಿ ಎಂದು ಆದೇಶಿಸಿತ್ತು. ಅದರನ್ವಯ ಕಾರ್ಯನಿರತವಾಗಿರುವ ದೂರಸಂಪರ್ಕ ಸಚಿವಾಲಯ ಮೊಬೈಲ್ ಸೇವಾದಾರ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿತ್ತು. ಉಗ್ರರು, ವಂಚಕರು ಬೇರೆ ಯಾರದ್ದೋ ಹೆಸರಲ್ಲಿ ಸಿಮ್ ಖರೀದಿಸಿ ನಾಗರಿಕರ ಜೀವಹಾನಿಯ ಕೃತ್ಯ ಎಸಗುವುದನ್ನು ತಡೆಯಲು ಇದೊಂದು ಮಹತ್ವದ ಹೆಜ್ಜೆಯಾಗಿದೆ.

ನಿಮ್ಮ ಬೆರಳಚ್ಚು ಯಾರಿಗೂ ಸಿಗಲ್ಲ:

ಆಧಾರ್ ಆರಂಭವಾದಾಗಿನಿಂದ ಹಲವಾರು ಜನರು ನಮ್ಮ ಕಣ್ಣಿನ ಸ್ಕ್ಯಾನ್, ಬೆರಳಚ್ಚು ವಿವರಗಳನ್ನು ಹೊಂದಿರುವ ಆಧಾರ್ ಮಾಹಿತಿ ಸೋರಿಕೆಯಾದರೆ ಏನು ಮಾಡುತ್ತೀರಿ? ಎಂದು ಪ್ರಶ್ನಿಸುತ್ತಲೇ ಬಂದಿದ್ದಾರೆ. ಆಧಾರ್ ಯೋಜನೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಆಧಾರ್ ಒಳಪಡುವ ಇಲಾಖೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಕೂಡ ಯಾವುದೇ ಕಾರಣಕ್ಕೂ ನಾಗರಿಕ ವೈಯಕ್ತಿಕ ಮಾಹಿತಿ ಸೋರಿಕೆಯಾಗಲ್ಲ. ನಮ್ಮ ಜಾಲತಾಣ ಸೇವಗಳ ಭದ್ರತೆ ಹಾಗಿದೆ ಎಂದು ಸಂತೈಸುತ್ತಲೇ ಇದೆ. ಇಲ್ಲೂ ಕೂಡ ಸಿಮ್ ಕಾರ್ಡ್ ಜತೆಗ ಪಡೆಯಲಾದ ಬಯೋಮೆಟ್ರಿಕ್ ಮಾಹಿತಿಯನ್ನು ಮೊಬೈಲ್ ಸೇವಾ ಕಂಪನಿಗಳು ಸಂಗ್ರಹಿಸುವಂತಿಲ್ಲ. ಒಂದು ವೇಳೆ ಆ ಥರದ್ದು ಕಂಡುಬಂದರೆ ಆಧಾರ್ ಕಾಯ್ದೆ ಅನ್ವಯ ಮೂರು ವರ್ಷ ಸೆರೆವಾಸ ಗಟ್ಟಿ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

0
Shares
  • Share On Facebook
  • Tweet It


20172018aadharairtelbiometriccompanydocomofebruaryideamobilemodinilekaniphonesimsim cardsmartphonesupreme courttelecomuidaivodafone


Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search