• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿವೇಕಾನಂದರ ಕಲ್ಪನೆಯಂತೆ ಭಾರತ, ಚೀನಾದತ್ತ 21ನೇ ಶತಮಾನ: ಮೋದಿ

TNN Correspondent Posted On September 11, 2017
0


0
Shares
  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಮೊದಲ ಬಾರಿ ‘ಒನ್ ಏಷ್ಯಾ’ ಕಲ್ಪನೆಯನ್ನು ನೀಡಿದ್ದು ಸ್ವಾಮಿ ವಿವೇಕಾನಂದರು. ಅವರ ಕಲ್ಪನೆಯಂತೆ 21ನೇ ಶತಮಾನ ಭಾರತ ಮತ್ತು ಚೀನಾದ್ದು ಎಂಬುದು ಸಾಬೀತಾಗುತ್ತಿದೆ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ವಿಶ್ವಕ್ಕೆ ಭಾರತದ ಸಂಸ್ಕೃತಿಯ ತಾಕತ್ತನ್ನು ತಿಳಿಸಿದ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ 125ನೇ ವರ್ಷಾಚರಣೆ ಮತ್ತು ದಿನದಯಾಳ ಶತಮಾನೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಕಾಲೇಜುಗಳಲ್ಲಿ ‘ರೋಸ್ ಡೆ’ ಆಚರಿಸುವುದನ್ನು ವಿರೋಧಿಸುವುದಿಲ್ಲ. ಆ ದಿನ ಕೇರಳ ದಿನ, ಪಂಜಾಬ್ ದಿನವಾಗಿ ಪರಿವರ್ತಿತನೆಯಾಗಬೇಕು. ಅದರ ಮೂಲಕ ಆಯಾ ರಾಜ್ಯದ ಕಲೆ, ಸಂಸ್ಕೃತಿ ಬಿಂಬಿತವಾಗಬೇಕು. ಯುವಕರು ಸಂಸ್ಕೃತಿಯನ್ನು ಅರಿತುಕೊಳ್ಳಲು ಸಹಕಾರಿಯಾಗಬೇಕು ಎಂದು ಹೇಳಿದರು.
ಸ್ವಚ್ಛತೆ ಮಾಡುವ ಪೌರಕಾರ್ಮಿಕರ ಆರೋಗ್ಯದತ್ತ ಗಮನ ಹರಿಸಬೇಕು. ಕೊಳಕು ತುಂಬಿದ ಗಂಗೆಯನ್ನು ನಾವು ಹೇಗೆ ಸ್ವೀಕರಿಸಬೇಕು. ಗಂಗೆಯ ಪಾವಿತ್ರ್ಯ ಕಾಪಾಡುವುದು ನಮ್ಮ ಕರ್ತವ್ಯ. ಗಂಗೆಯ ಮಾಲಿನ್ಯ ತಡೆದು ನಾವು ನಂತರ ವಂದೆ ಮಾತರಂ ಹಾಡಿದರೆ ಅದಕ್ಕೆ ಅರ್ಥ ದೊರೆಯುತ್ತದೆ ಎಂದು ಹೇಳಿದರು.
ಸೆ.11ರಂದು ಭಯೋತ್ಪಾಾದಕರ ದಾಳಿ ಬಗ್ಗೆಯೇ ಚರ್ಚೆಯಾಗುತ್ತದೆ. ಆದರೆ 1983 ಸೆ.11ರಂದು ಸ್ವಾಮಿ ವಿವೇಕಾನಂದರು ನೀಡಿದ ಸ್ಫೂರ್ತಿದಾಯಕ ಭಾಷಣದ ಸ್ಮರಣೆ, ಆರಾಧನೆ ನಡೆಯಬೇಕು. ಅಮೆರಿಕನ್ನರು 1983 ಸೆ.11ರ ದಿನವನ್ನು ಮರೆತಿದ್ದಾರೆ.ಆ ಸ್ಮರಣೀಯ ದಿನದ ಜಾಗಕ್ಕೆ 2011ರ ಸೆ.11ರ ದಾಳಿಯ ಕಹಿ ನೆನಪು ವಕ್ಕರಿಸಿದೆ ಎಂದು ಹೇಳಿದರು.

ವಂದೇ ಮಾತರಂ ಹೇಳಲು ಹೆಮ್ಮೆ

ನನ್ನ ಹೃದಯ ವಂದೇ ಮಾತರಂ ಹೇಳಿದರೆ ನನ್ನ ಹೃದಯ ಮೀಡಿಯುತ್ತೇ, ಹೆಮ್ಮೆ ಉಕ್ಕಿ ಬರುತ್ತೆ. ಆದರೆ ಕೆಲವು ಜನ ವಂದೇ ಮಾತರಂ ಘೋಷಣೆ ಹೇಳಲು ಹಿಂಜರಿಯುತ್ತಿದ್ದಾರೆ ಎಂದು ರಾಷ್ಟ್ರವಿರೋಧಿಗಳಿಗೆ ಟಾಂಗ್ ನೀಡಿದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search