• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿವೇಕಾನಂದರ ಕಲ್ಪನೆಯಂತೆ ಭಾರತ, ಚೀನಾದತ್ತ 21ನೇ ಶತಮಾನ: ಮೋದಿ

TNN Correspondent Posted On September 11, 2017


  • Share On Facebook
  • Tweet It

ದೆಹಲಿ: ವಿಶ್ವಕ್ಕೆ ಮೊದಲ ಬಾರಿ ‘ಒನ್ ಏಷ್ಯಾ’ ಕಲ್ಪನೆಯನ್ನು ನೀಡಿದ್ದು ಸ್ವಾಮಿ ವಿವೇಕಾನಂದರು. ಅವರ ಕಲ್ಪನೆಯಂತೆ 21ನೇ ಶತಮಾನ ಭಾರತ ಮತ್ತು ಚೀನಾದ್ದು ಎಂಬುದು ಸಾಬೀತಾಗುತ್ತಿದೆ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ವಿಶ್ವಕ್ಕೆ ಭಾರತದ ಸಂಸ್ಕೃತಿಯ ತಾಕತ್ತನ್ನು ತಿಳಿಸಿದ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ 125ನೇ ವರ್ಷಾಚರಣೆ ಮತ್ತು ದಿನದಯಾಳ ಶತಮಾನೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಕಾಲೇಜುಗಳಲ್ಲಿ ‘ರೋಸ್ ಡೆ’ ಆಚರಿಸುವುದನ್ನು ವಿರೋಧಿಸುವುದಿಲ್ಲ. ಆ ದಿನ ಕೇರಳ ದಿನ, ಪಂಜಾಬ್ ದಿನವಾಗಿ ಪರಿವರ್ತಿತನೆಯಾಗಬೇಕು. ಅದರ ಮೂಲಕ ಆಯಾ ರಾಜ್ಯದ ಕಲೆ, ಸಂಸ್ಕೃತಿ ಬಿಂಬಿತವಾಗಬೇಕು. ಯುವಕರು ಸಂಸ್ಕೃತಿಯನ್ನು ಅರಿತುಕೊಳ್ಳಲು ಸಹಕಾರಿಯಾಗಬೇಕು ಎಂದು ಹೇಳಿದರು.
ಸ್ವಚ್ಛತೆ ಮಾಡುವ ಪೌರಕಾರ್ಮಿಕರ ಆರೋಗ್ಯದತ್ತ ಗಮನ ಹರಿಸಬೇಕು. ಕೊಳಕು ತುಂಬಿದ ಗಂಗೆಯನ್ನು ನಾವು ಹೇಗೆ ಸ್ವೀಕರಿಸಬೇಕು. ಗಂಗೆಯ ಪಾವಿತ್ರ್ಯ ಕಾಪಾಡುವುದು ನಮ್ಮ ಕರ್ತವ್ಯ. ಗಂಗೆಯ ಮಾಲಿನ್ಯ ತಡೆದು ನಾವು ನಂತರ ವಂದೆ ಮಾತರಂ ಹಾಡಿದರೆ ಅದಕ್ಕೆ ಅರ್ಥ ದೊರೆಯುತ್ತದೆ ಎಂದು ಹೇಳಿದರು.
ಸೆ.11ರಂದು ಭಯೋತ್ಪಾಾದಕರ ದಾಳಿ ಬಗ್ಗೆಯೇ ಚರ್ಚೆಯಾಗುತ್ತದೆ. ಆದರೆ 1983 ಸೆ.11ರಂದು ಸ್ವಾಮಿ ವಿವೇಕಾನಂದರು ನೀಡಿದ ಸ್ಫೂರ್ತಿದಾಯಕ ಭಾಷಣದ ಸ್ಮರಣೆ, ಆರಾಧನೆ ನಡೆಯಬೇಕು. ಅಮೆರಿಕನ್ನರು 1983 ಸೆ.11ರ ದಿನವನ್ನು ಮರೆತಿದ್ದಾರೆ.ಆ ಸ್ಮರಣೀಯ ದಿನದ ಜಾಗಕ್ಕೆ 2011ರ ಸೆ.11ರ ದಾಳಿಯ ಕಹಿ ನೆನಪು ವಕ್ಕರಿಸಿದೆ ಎಂದು ಹೇಳಿದರು.

ವಂದೇ ಮಾತರಂ ಹೇಳಲು ಹೆಮ್ಮೆ

ನನ್ನ ಹೃದಯ ವಂದೇ ಮಾತರಂ ಹೇಳಿದರೆ ನನ್ನ ಹೃದಯ ಮೀಡಿಯುತ್ತೇ, ಹೆಮ್ಮೆ ಉಕ್ಕಿ ಬರುತ್ತೆ. ಆದರೆ ಕೆಲವು ಜನ ವಂದೇ ಮಾತರಂ ಘೋಷಣೆ ಹೇಳಲು ಹಿಂಜರಿಯುತ್ತಿದ್ದಾರೆ ಎಂದು ರಾಷ್ಟ್ರವಿರೋಧಿಗಳಿಗೆ ಟಾಂಗ್ ನೀಡಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search