• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಗ್ರೆಸ್ ಸರಕಾರ ಕೊಲೆಗಳನ್ನು ಬಯಸುತ್ತಿದೆ, ವಿಚಾರವಾದಿಗಳಿಗೆ ಎಚ್ಚರ: ಕೆಪಿ ಶಶಿಕಲಾ

TNN Correspondent Posted On September 11, 2017
0


0
Shares
  • Share On Facebook
  • Tweet It

ಕೊಲ್ಲಂ: ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವೇ ಕೊಲೆಗಳನ್ನು ಬಯಸುತ್ತಿದೆ. ಹುಸಿ ಜಾತ್ಯಾತೀತವಾದಿಗಳೇ ಎಚ್ಚರ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಜೀವ ಉಳಿಸಿಕೊಳ್ಳಲು ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮ ಮಾಡಿ ಎಂದು ಕೇರಳದ ಹಿಂದೂ ಐಕ್ಯವಾದಿ ಸಂಘಟನೆ ಮುಖ್ಯಸ್ಥೆ, ಪ್ರಬಲ ಹಿಂದೂತ್ವವಾದಿ ಕೆ.ಪಿ.ಶಶಿಕಲಾ ಎಚ್ಚರಿಕೆ ನೀಡಿದ್ದಾರೆ.
ಬುದ್ದಿಜೀವಿಗಳೇ ಜೀವ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ಶಿವ ದೇವಾಲಯದಲ್ಲಿ ಮೃತ್ಯುಂಜಯ ಹೋಮಮಾಡಿ. ಇಲ್ಲದಿದ್ದರೇ ನಿಮ್ಮವರೇ ನಿಮ್ಮನ್ನು ಕೊಲ್ಲಬಹುದು. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಕೊಲೆಗಳು ಆಗುವುದನ್ನು ಬಯಸುತ್ತಿದೆ. ಅಲ್ಲದೇ ಗೌರಿ ಕೊಲೆಯಲ್ಲಿ ಅನುಕಂಪದ ವೋಟು ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಕೊಲೆಗಳನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ವೋಟು ಪಡೆಯುವ ಉದ್ದೇಶ ಹೊಂದಿದೆ. ಗೌರಿಯಂತಹ ಸ್ವಾತಂತ್ರ್ಯ ಚಿಂತಕರು ತಮ್ಮ ಜೀವನ ಉಳಿಸಿಕೊಳ್ಳುವ ಆಸೆಯಿದ್ದರೇ ಹಿಂದೂ ದೇವರ ಮೊರೆಹೋಗಬೇಕು ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಹಲವು ವಿರೋಧಗಳ ಮಧ್ಯೆ ವಿಶ್ವಾದ್ಯಂತ ಬೆಳೆಯುತ್ತಿದೆ. ವಿರುದ್ಧ ವಿಚಾರಧಾರೆಯವರ ಹತ್ಯಗಳನ್ನು ನಡೆಸಿ ಆರ್‌ಎಸ್‌ಎಸ್ ಬೆಳೆಸುವ ಗತಿ ಇಲ್ಲ. ಗೌರಿ ಲಂಕೇಶ್ ಜೀವನದ ಕೊನೆಯವರೆಗೂ ಬಲಪಂಥಿಯ ವಿಚಾರಧಾರೆಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಅವರ ಹತ್ಯೆಯಲ್ಲಿ ಬಲಪಂಥೀಯರ ಕೈವಾಡ ಇರಬಹುದು ಎಂಬ ಶಂಕೆ ಮೂಡುವುದು ಸಹಜ. ಆದರೆ ಅವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೋಗಿ ಗೌರಿ ಲಂಕೇಶ ಅದೇ ಸಂಘಟನೆಯ ಕೆಲವರ ವಿರೋಧ ಕಟ್ಟಿಕೊಂಡಿದ್ದರ ಮಾಹಿತಿ ಇದೆ. ಅವರೂ ಈ ಕೊಲೆಗಳನ್ನು ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶಶಿಕಲಾ ಅವರ ಭಾಷಣ ಪ್ರಚೋದನಕಾರಿಯಾಗಿದೆ ಎಂದು ಪರವೂರ್ ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಪೊಲೀಸರಿಗೆ ದೂರು ನೀಡಿದ್ದು, ಶಶಿಕಲಾ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search