• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ, ಕ್ರೈಸ್ತರಲ್ಲಿ ಇರುವ “ಕಪಟ ಬಾಬಾ”ಗಳ ಪಟ್ಟಿ ಬರಬೇಕು!

satish Posted On September 11, 2017
0


0
Shares
  • Share On Facebook
  • Tweet It

ಅಖಿಲ ಭಾರತ ಹಿಂದೂ ಸಂತರ ಆಖಾಡದ ಕಡೆಯಿಂದ 20 ಜನ “ಫೇಕ್ ಬಾಬಾಸ್” ಗಳ ಪಟ್ಟಿ ಬಿಡುಗಡೆಯಾಗಿದೆ. ಅದರಲ್ಲಿ ಬಾಬಾ ರಾಮ್ ರಹೀಂ ಸಹಿತ ರಾಧೆ ಮಾ ಸೇರಿಕೊಂಡು ವಿವಾದದಲ್ಲಿರುವ, ಪ್ರಕರಣದಲ್ಲಿ ಸಿಕ್ಕಿಕೊಂಡಿರುವ 20 ಜನ ಸಂತರಿದ್ದಾರೆ. ಅದನ್ನು ಇಟ್ಟುಕೊಂಡು ರಾಷ್ಟ್ರೀಯ ವಾಹಿನಿಯೊಂದು ಪ್ರೋಗ್ರಾಂ ಮಾಡಿತ್ತು.
ನಿಜಕ್ಕೂ ಹಿಂದೂ ಸಂತ ಅಖಾಡದ ಹಿರಿಯರನ್ನು ಮೆಚ್ಚಲೇಬೇಕು. ತಮ್ಮ ಧರ್ಮದಲ್ಲಿರುವ ಯಾರ್ಯಾರು ಸಂತರು ಎನ್ನುವ ಹೆಸರಲ್ಲಿ ಅತ್ಯಾಚಾರ, ವಂಚನೆ ಮಾಡಿ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೋ ಅವರ ಪಟ್ಟಿ ಬಿಡುಗಡೆ ಮಾಡಿ ಇವರು ಕಪಟ ಬಾಬಾಗಳು ಎಂದು ಘೋಷಿಸಿಬಿಟ್ಟಿದ್ದಾರೆ. ಇವರನ್ನು ನಂಬಬೇಡಿ ಎನ್ನುವ ಸಂದೇಶ ಸಾರಿದ್ದಾರೆ. ಈ ಕಪಟ ಬಾಬಾಗಳು ಕೇವಲ ಒಂದೇ ಧರ್ಮದಲ್ಲಿ ಇದ್ದಾರೆ ಎಂದಲ್ಲ. ಆದರೆ ಬೇರೆ ಧರ್ಮಗಳ ಮುಖಂಡರು ಆ ಧೈರ್ಯ ಮಾಡಿಲ್ಲ. ಕ್ರೈಸ್ತ ಧರ್ಮದಲ್ಲಿ ಭೋದಕರು ಎಂದು ಇರುವ ಅನೇಕರು ಈ ಮತಾಂತರದ ಹೆಸರಲ್ಲಿ ಧರ್ಮ ಭೋದನೆ ಮಾಡುತ್ತಾರೆ. ಮತಾಂತರ ಎನ್ನುವುದು ತಪ್ಪು ತಾನೆ. ಅದನ್ನು ಉದ್ದೇಶ ಇಟ್ಟು ಮಾಡುವುದು ಕೂಡ ಕಪಟ. ಇನ್ನು ತಾವು ಕೊಡುವ ಔಷಧ ಸೇವಿಸಿದರೆ ಯಾವುದೇ ರೋಗವೂ ಗುಣವಾಗುತ್ತದೆ ಎಂದು ಸುಳ್ಳು ಹೇಳಿ ಔಷಧ ಮಾರುವ ನೆಪದಲ್ಲಿ ತಮ್ಮ ಧರ್ಮವನ್ನು ಬಳಸುವ ಹಲವು ಭೋದಕರು ಇದ್ದಾರೆ. ಅವರು ಯೇಸುವಿನ ಫೋಟೋ ಕೆಳಗೆ ಭೋದನೆಗೆ ಕುಳಿತುಕೊಳ್ಳುತ್ತಾರೆ. ಅವರ ಔಷಧ ವ್ಯಾಪಾರಕ್ಕೆ ಧರ್ಮ ಬಲಿ ಮಾಡುತ್ತಾರೆ. ಇನ್ನು ಕೆಲವರು ತಾವು ಮುಟ್ಟಿದರೆ ರೋಗ ಗುಣವಾಗುತ್ತದೆ. ತಮಗೆ ಯೇಸುವಿನ ಶಕ್ತಿ ಇದೆ ಎಂದು ಸುಳ್ಳು ಹೇಳಿ ಅದನ್ನು ಟಿವಿಯಲ್ಲಿ ಪ್ರಚಾರ ಮಾಡಿ ಕೋಟ್ಯಾಂತರ ರೂಪಾಯಿ ಹಣ ಸಂಪಾದಿಸುತ್ತಾರಲ್ಲ, ಅವರು ಬಳಸುವುದು ಯೇಸುವಿನ ಶಿಲುಬೆಯ ಚಿತ್ರವನ್ನು. ಇಂತವರ ಪಟ್ಟಿ ಕ್ರೈಸ್ತ ಹಿರಿಯ ಮುಖಂಡರು ರಾಷ್ಟ್ರಮಟ್ಟದಲ್ಲಿ ಮಾಡುತ್ತಾರಾ? ಅಂತಹ ಕಪಟಿಗಳು ನಮ್ಮ ದೇಶಕ್ಕೆ ಬಂದು ಇಲ್ಲಿ ನಾಟಕ ಮಾಡಿ ಹೋಗಬಾರದು ಎಂದು ನಿಶ್ಚಯಿಸುತ್ತಾರಾ? ಹಾಗೇ ಮುಸಲ್ಮಾನರಲ್ಲಿಯೂ ಹೆಚ್ಚು ಕಡಿಮೆ ಇಂತಹುದೇ ಬಾಬಾಗಳಿದ್ದಾರೆ. ಅವರು ಕೂಡ ಕಪಟ ಔಷಧ ಮಾರುತ್ತಾರೆ. ಹಳ್ಳಿಗಾಡಿನಲ್ಲಿ ಮುಗ್ಧ ಹೆಣ್ಣುಮಕ್ಕಳಲ್ಲಿ ಯಾವುದ್ಯಾವುದೋ ಆಸೆ ಹುಟ್ಟಿಸಿ ಅತ್ಯಾಚಾರ ಮಾಡುತ್ತಾರೆ. ಇಸ್ಲಾಂ ಹೆಸರಲ್ಲಿ ಜಿಹಾದ್ ಗೆ ಕರೆ ಕೊಡುತ್ತಾರೆ. ಲವ್ ಜಿಹಾದ್ ಗೆ ಪ್ರೇರೆಪಿಸುವ ಭೋದಕರಿದ್ದಾರೆ. ಬಾಂಬ್ ಸ್ಫೋಟಕ್ಕೆ ಯುವಕರು ಸೆಳೆಯುವ ಭೋದಕರಿದ್ದಾರೆ. ಅಂತವರ ಪಟ್ಟಿ ಅಖಿಲ ಭಾರತೀಯ ಮುಸ್ಲಿಂ ಬೋರ್ಡ್ ಮಾಡುತ್ತಾ?
ಹೇಗೆ ಹಿಂದೂ ಸಾಧು ಸಂತರು ಸೇರಿಕೊಂಡು ಇಂತಿಂತವರಿಂದ ಹೀಗೆ ಮೋಸವಾಗಿದೆ, ಇವರು ಕಪಟ ಬಾಬಾಗಳು ಎಂದು ಪಟ್ಟಿ ಮಾಡಿದಂತೆ ಮುಸಲ್ಮಾನ, ಕ್ರೈಸ್ತ ಧರ್ಮಗುರುಗಳು ಸೇರಿ ಯಾವಾಗ ಪಟ್ಟಿ ಮಾಡುತ್ತಾರೆ? ಆ ಸಾಮರ್ಥ್ಯ ಇದೆಯಾ? ನಮ್ಮದು ತಪ್ಪು ಎಂದು ಒಪ್ಪಿಕೊಳ್ಳಲು ನೈತಿಕತೆ ಬೇಕು. ಝಾಕೀರ್ ನೈಕ್ ನಂತವರು ಬಹಿರಂಗವಾಗಿ ಹಿಂದೂ ದೇವರಿಗೆ ಬೈದು ತಿರುಗಾಡುತ್ತಿದ್ದಾನೆ. ಸೈಯದ್ ಮದನಿಯ ಬಗ್ಗೆ ಪುನ: ಹೇಳಬೇಕಾಗಿಲ್ಲ. ಇವರಂತಹ ಹತ್ತಾರು ಜನ ನಮ್ಮ ಎದುರೇ ಇದ್ದಾರೆ. ಇರುವುದು 17 ಶೇಕಡಾವಾದರೂ ಕಣ್ಣು ಮುಚ್ಚಿದರೂ ಇಪ್ಪತ್ತು ಜನ ಸಿಗುತ್ತಾರೆ. ಪಟ್ಟಿ ಯಾವಾಗ ಮಾಡುವುದು!

 

0
Shares
  • Share On Facebook
  • Tweet It


madanizakir naik


Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
satish January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
satish January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search