ಹೋಮಕುಂಡದಲ್ಲಿ ಉದ್ಯಮಿ ಶೆಟ್ಟಿ ಶವ ದಹನ: ಆರೋಪಿಗಳಿಗೆ ಜೈಲಿನಲ್ಲಿ ಹಲ್ಲೆ
Posted On September 11, 2017
ಮಂಗಳೂರು: ಹೋಮ ಕುಂಡದಲ್ಲಿ ಉದ್ಯಮಿ ಭಾಸ್ಕರ್ ಶವ ದಹಿಸಿದ ಆರೋಪದಲ್ಲಿ ಜೈಲುಪಾಲಾಗಿರುವ ಆರೋಪಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಭಾಸ್ಕರ್ ಶೆಟ್ಟಿ ಬೆಂಬಲಿಗರೇ ಈ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಈ ಕುರಿತು ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದಾಗ್ಯೂ, ಜೈಲಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಿಲ್ಲ. ಹೋಟೆಲ್ ದುರ್ಗಾ ಇಂಟರ್ ನ್ಯಾಷನಲ್ ಮಾಲೀಕರಾಗಿದ್ದು ಜುಲೈ 28ರಂದು ಕಾರ್ಕಳದಲ್ಲಿ ಶವವಾಗಿ ಪತ್ತೆಯಾಗಿದ್ದರು.
- Advertisement -
Trending Now
ನಳಿನ್ ಎಂಬ ಸ್ಥಿತಪ್ರಜ್ಞ ಪ್ರಚಾರಕನಿಂದ ಪ್ರಸ್ತುತದ ತನಕ ಹೇಗೆ ಸಾಧ್ಯ?
October 2, 2024
ರಸ್ತೆ ಸುರಕ್ಷತೆ ಮತ್ತು ಸೈಬರ್ ಅಪರಾಧದ ಕುರಿತು ಜಾಗೃತಿ -ಅನುಪಮ್ ಅಗರ್ವಾಲ್
September 27, 2024
Leave A Reply