• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜ್ಯ ಸರಕಾರ ಯಾವ ಎಡಪಂಥೀಯರಿಗೆ ಯಾವ ಭದ್ರತೆ ನೀಡಿದೆ ಗೊತ್ತಾ?

TNN Correspondent Posted On September 11, 2017
0


0
Shares
  • Share On Facebook
  • Tweet It

  • ಲಂಕೇಶ್ ಹತ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿನೇಶ್ ಅಮಿನ್ ಮಟ್ಟು ಸೇರಿ ಹಲವು ಎಡಪಂಥೀಯರಿಗೆ ಭದ್ರತೆ ನೀಡಿದೆ. ಯಾರಿಗೆ ಯಾವ ಭದ್ರತೆ ನೀಡಿದ್ದಾರೆ ಎಂಬ ಸಂಪೂರ್ಣ ವಿವರ ತುಳುನಾಡು ನ್ಯೂಸ್ ಸುದ್ದಿಸಂಸ್ಥೆಗೆ ಲಭ್ಯವಾಗಿದೆ.
    • ದ್ವಾರಕನಾಥ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಚನ್ನಮಲ್ಲಿಕಾರ್ಜುನ ಸ್ವಾಮಿ – ಇಬ್ಬರು ಅಂಗರಕ್ಷಕರ ನೇಮಕ
    • ಕೆ. ಮರುಳಸಿದ್ದಪ್ಪ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಡಾ.ಎಂ. ಚಿದಾನಂದಮೂರ್ತಿ, ಸಂಶೋಧಕ – ಅಂಗರಕ್ಷಕರ ಭದ್ರತೆ
    • ಬರಗೂರು ರಾಮಚಂದ್ರಪ್ಪ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಡಾ. ಸಿದ್ದಲಿಂಗಯ್ಯ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಎಚ್.ಎಸ್. ದೊರೆಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ – ಸ್ಥಳೀಯ ಪೊಲೀಸ್ ಭದ್ರತೆ
    • ಪ್ರೊ. ಚಂದ್ರಶೇಖರ್ ಪಾಟೀಲ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಬಿ. ಗೋಪಾಲ್, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ – ಇಬ್ಬರು ಅಂಗರಕ್ಷಕರ ನೇಮಕ
      • ಡಾ.ಗಿರೀಶ್ ಕಾರ್ನಾಡ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಚಂದ್ರಶೇಖರ್ ಕಂಬಾರ- ಇಬ್ಬರು ಅಂಗರಕ್ಷಕರ ನೇಮಕ
      • ಬಿ.ಟಿ. ಲಲಿತಾ ನಾಯಕ್, ಮಾಜಿ ಸಚಿವೆ – ಸ್ಥಳೀಯ ಪೊಲೀಸ್ ಭದ್ರತೆ
      • ಟಿ.ಎನ್. ಸೀತಾರಾಮ್, ಚಲನಚಿತ್ರ ನಿರ್ದೇಶಕ – ಸ್ಥಳೀಯ ಪೊಲೀಸ್ ಭದ್ರತೆ
      • ದಿನೇಶ್ ಅಮಿನ್ ಮಟ್ಟು – ಇಬ್ಬರು ಅಂಗರಕ್ಷಕರ ಭದ್ರತೆ
      • ದಿಮುಲ, ಜನತಾವಾದಿ ಮಹಿಳಾ ಸಂಘ – ಸ್ಥಳೀಯ ಪೊಲೀಸ್ ಭದ್ರತೆ
      • ಡಾ.ಎಸ್.ಎಂ. ಜಮದಾರ್, ಐಎಎಸ್ (ನಿವೃತ್ತ) – ಇಬ್ಬರು ಅಂಗರಕ್ಷಕರ ನೇಮಕ

     

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!

  • Privacy Policy
  • Contact
© Tulunadu Infomedia.

Press enter/return to begin your search