• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜ್ಯ ಸರಕಾರ ಯಾವ ಎಡಪಂಥೀಯರಿಗೆ ಯಾವ ಭದ್ರತೆ ನೀಡಿದೆ ಗೊತ್ತಾ?

TNN Correspondent Posted On September 11, 2017
0


0
Shares
  • Share On Facebook
  • Tweet It

  • ಲಂಕೇಶ್ ಹತ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿನೇಶ್ ಅಮಿನ್ ಮಟ್ಟು ಸೇರಿ ಹಲವು ಎಡಪಂಥೀಯರಿಗೆ ಭದ್ರತೆ ನೀಡಿದೆ. ಯಾರಿಗೆ ಯಾವ ಭದ್ರತೆ ನೀಡಿದ್ದಾರೆ ಎಂಬ ಸಂಪೂರ್ಣ ವಿವರ ತುಳುನಾಡು ನ್ಯೂಸ್ ಸುದ್ದಿಸಂಸ್ಥೆಗೆ ಲಭ್ಯವಾಗಿದೆ.
    • ದ್ವಾರಕನಾಥ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಚನ್ನಮಲ್ಲಿಕಾರ್ಜುನ ಸ್ವಾಮಿ – ಇಬ್ಬರು ಅಂಗರಕ್ಷಕರ ನೇಮಕ
    • ಕೆ. ಮರುಳಸಿದ್ದಪ್ಪ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಡಾ.ಎಂ. ಚಿದಾನಂದಮೂರ್ತಿ, ಸಂಶೋಧಕ – ಅಂಗರಕ್ಷಕರ ಭದ್ರತೆ
    • ಬರಗೂರು ರಾಮಚಂದ್ರಪ್ಪ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಡಾ. ಸಿದ್ದಲಿಂಗಯ್ಯ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಎಚ್.ಎಸ್. ದೊರೆಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ – ಸ್ಥಳೀಯ ಪೊಲೀಸ್ ಭದ್ರತೆ
    • ಪ್ರೊ. ಚಂದ್ರಶೇಖರ್ ಪಾಟೀಲ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಬಿ. ಗೋಪಾಲ್, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ – ಇಬ್ಬರು ಅಂಗರಕ್ಷಕರ ನೇಮಕ
      • ಡಾ.ಗಿರೀಶ್ ಕಾರ್ನಾಡ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಚಂದ್ರಶೇಖರ್ ಕಂಬಾರ- ಇಬ್ಬರು ಅಂಗರಕ್ಷಕರ ನೇಮಕ
      • ಬಿ.ಟಿ. ಲಲಿತಾ ನಾಯಕ್, ಮಾಜಿ ಸಚಿವೆ – ಸ್ಥಳೀಯ ಪೊಲೀಸ್ ಭದ್ರತೆ
      • ಟಿ.ಎನ್. ಸೀತಾರಾಮ್, ಚಲನಚಿತ್ರ ನಿರ್ದೇಶಕ – ಸ್ಥಳೀಯ ಪೊಲೀಸ್ ಭದ್ರತೆ
      • ದಿನೇಶ್ ಅಮಿನ್ ಮಟ್ಟು – ಇಬ್ಬರು ಅಂಗರಕ್ಷಕರ ಭದ್ರತೆ
      • ದಿಮುಲ, ಜನತಾವಾದಿ ಮಹಿಳಾ ಸಂಘ – ಸ್ಥಳೀಯ ಪೊಲೀಸ್ ಭದ್ರತೆ
      • ಡಾ.ಎಸ್.ಎಂ. ಜಮದಾರ್, ಐಎಎಸ್ (ನಿವೃತ್ತ) – ಇಬ್ಬರು ಅಂಗರಕ್ಷಕರ ನೇಮಕ

     

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search