• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜ್ಯ ಸರಕಾರ ಯಾವ ಎಡಪಂಥೀಯರಿಗೆ ಯಾವ ಭದ್ರತೆ ನೀಡಿದೆ ಗೊತ್ತಾ?

TNN Correspondent Posted On September 11, 2017
0


0
Shares
  • Share On Facebook
  • Tweet It

  • ಲಂಕೇಶ್ ಹತ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿನೇಶ್ ಅಮಿನ್ ಮಟ್ಟು ಸೇರಿ ಹಲವು ಎಡಪಂಥೀಯರಿಗೆ ಭದ್ರತೆ ನೀಡಿದೆ. ಯಾರಿಗೆ ಯಾವ ಭದ್ರತೆ ನೀಡಿದ್ದಾರೆ ಎಂಬ ಸಂಪೂರ್ಣ ವಿವರ ತುಳುನಾಡು ನ್ಯೂಸ್ ಸುದ್ದಿಸಂಸ್ಥೆಗೆ ಲಭ್ಯವಾಗಿದೆ.
    • ದ್ವಾರಕನಾಥ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಚನ್ನಮಲ್ಲಿಕಾರ್ಜುನ ಸ್ವಾಮಿ – ಇಬ್ಬರು ಅಂಗರಕ್ಷಕರ ನೇಮಕ
    • ಕೆ. ಮರುಳಸಿದ್ದಪ್ಪ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಡಾ.ಎಂ. ಚಿದಾನಂದಮೂರ್ತಿ, ಸಂಶೋಧಕ – ಅಂಗರಕ್ಷಕರ ಭದ್ರತೆ
    • ಬರಗೂರು ರಾಮಚಂದ್ರಪ್ಪ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಡಾ. ಸಿದ್ದಲಿಂಗಯ್ಯ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಎಚ್.ಎಸ್. ದೊರೆಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ – ಸ್ಥಳೀಯ ಪೊಲೀಸ್ ಭದ್ರತೆ
    • ಪ್ರೊ. ಚಂದ್ರಶೇಖರ್ ಪಾಟೀಲ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಬಿ. ಗೋಪಾಲ್, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ – ಇಬ್ಬರು ಅಂಗರಕ್ಷಕರ ನೇಮಕ
      • ಡಾ.ಗಿರೀಶ್ ಕಾರ್ನಾಡ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಚಂದ್ರಶೇಖರ್ ಕಂಬಾರ- ಇಬ್ಬರು ಅಂಗರಕ್ಷಕರ ನೇಮಕ
      • ಬಿ.ಟಿ. ಲಲಿತಾ ನಾಯಕ್, ಮಾಜಿ ಸಚಿವೆ – ಸ್ಥಳೀಯ ಪೊಲೀಸ್ ಭದ್ರತೆ
      • ಟಿ.ಎನ್. ಸೀತಾರಾಮ್, ಚಲನಚಿತ್ರ ನಿರ್ದೇಶಕ – ಸ್ಥಳೀಯ ಪೊಲೀಸ್ ಭದ್ರತೆ
      • ದಿನೇಶ್ ಅಮಿನ್ ಮಟ್ಟು – ಇಬ್ಬರು ಅಂಗರಕ್ಷಕರ ಭದ್ರತೆ
      • ದಿಮುಲ, ಜನತಾವಾದಿ ಮಹಿಳಾ ಸಂಘ – ಸ್ಥಳೀಯ ಪೊಲೀಸ್ ಭದ್ರತೆ
      • ಡಾ.ಎಸ್.ಎಂ. ಜಮದಾರ್, ಐಎಎಸ್ (ನಿವೃತ್ತ) – ಇಬ್ಬರು ಅಂಗರಕ್ಷಕರ ನೇಮಕ

     

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search