• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಾಜ್ಯ ಸರಕಾರ ಯಾವ ಎಡಪಂಥೀಯರಿಗೆ ಯಾವ ಭದ್ರತೆ ನೀಡಿದೆ ಗೊತ್ತಾ?

TNN Correspondent Posted On September 11, 2017
0


0
Shares
  • Share On Facebook
  • Tweet It

  • ಲಂಕೇಶ್ ಹತ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿನೇಶ್ ಅಮಿನ್ ಮಟ್ಟು ಸೇರಿ ಹಲವು ಎಡಪಂಥೀಯರಿಗೆ ಭದ್ರತೆ ನೀಡಿದೆ. ಯಾರಿಗೆ ಯಾವ ಭದ್ರತೆ ನೀಡಿದ್ದಾರೆ ಎಂಬ ಸಂಪೂರ್ಣ ವಿವರ ತುಳುನಾಡು ನ್ಯೂಸ್ ಸುದ್ದಿಸಂಸ್ಥೆಗೆ ಲಭ್ಯವಾಗಿದೆ.
    • ದ್ವಾರಕನಾಥ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಚನ್ನಮಲ್ಲಿಕಾರ್ಜುನ ಸ್ವಾಮಿ – ಇಬ್ಬರು ಅಂಗರಕ್ಷಕರ ನೇಮಕ
    • ಕೆ. ಮರುಳಸಿದ್ದಪ್ಪ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ – ಸ್ಥಳೀಯ ಪೊಲೀಸ್ ಭದ್ರತೆ
    • ಡಾ.ಎಂ. ಚಿದಾನಂದಮೂರ್ತಿ, ಸಂಶೋಧಕ – ಅಂಗರಕ್ಷಕರ ಭದ್ರತೆ
    • ಬರಗೂರು ರಾಮಚಂದ್ರಪ್ಪ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಡಾ. ಸಿದ್ದಲಿಂಗಯ್ಯ, ಸಾಹಿತಿ – ಇಬ್ಬರು ಅಂಗರಕ್ಷಕರ ಭದ್ರತೆ
    • ಎಚ್.ಎಸ್. ದೊರೆಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ – ಸ್ಥಳೀಯ ಪೊಲೀಸ್ ಭದ್ರತೆ
    • ಪ್ರೊ. ಚಂದ್ರಶೇಖರ್ ಪಾಟೀಲ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಬಿ. ಗೋಪಾಲ್, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ – ಇಬ್ಬರು ಅಂಗರಕ್ಷಕರ ನೇಮಕ
      • ಡಾ.ಗಿರೀಶ್ ಕಾರ್ನಾಡ್, ಸಾಹಿತಿ – ಇಬ್ಬರು ಅಂಗರಕ್ಷಕರ ನೇಮಕ
      • ಚಂದ್ರಶೇಖರ್ ಕಂಬಾರ- ಇಬ್ಬರು ಅಂಗರಕ್ಷಕರ ನೇಮಕ
      • ಬಿ.ಟಿ. ಲಲಿತಾ ನಾಯಕ್, ಮಾಜಿ ಸಚಿವೆ – ಸ್ಥಳೀಯ ಪೊಲೀಸ್ ಭದ್ರತೆ
      • ಟಿ.ಎನ್. ಸೀತಾರಾಮ್, ಚಲನಚಿತ್ರ ನಿರ್ದೇಶಕ – ಸ್ಥಳೀಯ ಪೊಲೀಸ್ ಭದ್ರತೆ
      • ದಿನೇಶ್ ಅಮಿನ್ ಮಟ್ಟು – ಇಬ್ಬರು ಅಂಗರಕ್ಷಕರ ಭದ್ರತೆ
      • ದಿಮುಲ, ಜನತಾವಾದಿ ಮಹಿಳಾ ಸಂಘ – ಸ್ಥಳೀಯ ಪೊಲೀಸ್ ಭದ್ರತೆ
      • ಡಾ.ಎಸ್.ಎಂ. ಜಮದಾರ್, ಐಎಎಸ್ (ನಿವೃತ್ತ) – ಇಬ್ಬರು ಅಂಗರಕ್ಷಕರ ನೇಮಕ

     

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search