• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್ ಗೂಂಡಾ ವರ್ತನೆ ವಿರುದ್ಧ ಪ್ರತಿಭಟನೆ

TNN Correspondent Posted On September 13, 2017
0


0
Shares
  • Share On Facebook
  • Tweet It

ಕುಂದಾಪುರ: ಮೂವರು ಮುಸ್ಲಿಂ ಯುವಕರು ಕಾಪು ಮೂಲದ ಹಿಂದೂ ಯುವತಿಯರೊಂದಿಗೆ ತ್ರಾಸಿಯ ಸಮುದ್ರದ ಸಮೀಪ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಅನಾಗರಿಕ ಚಟುವಟಿಕೆಗಳನ್ನು ಗಮನಿಸಿದ ಸ್ಥಳೀಯರು ಅವರನ್ನು ಅಲ್ಲಿಂದ ಓಡಿಸಿದಾಗ ಯುವತಿಯರೊಂದಿಗೆ ಇವರು ಕಾರಿನಲ್ಲಿ ಕುಂದಾಪುರ ಮಾರ್ಗವಾಗಿ ಸಾಗಿದನ್ನು ಗಮನಿಸಿದ ಸ್ಥಳೀಯರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಗಮನಕ್ಕೆ ತಂದಿದ್ದು, ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಕೂಡಲೇ ಕಾರ್ಯ ಪ್ರವರ್ತರಾದ ಹಿಂದು ಕಾರ್ಯಕರ್ತರು ಪೋಲಿಸರ ಜತೆಗೂಡಿ ಕೋಟೇಶ್ವರ ಸಮೀಪ ಕಾರನ್ನು ನಿಲ್ಲಿಸಿ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಅಲ್ಲಿಯವರೆಗೆ ಸುಮ್ಮನಿದ್ದ ಈ ಸಬ್ ಇನ್ಸ್ ಪೆಕ್ಟರ್, ಕಾರಿನಲ್ಲಿರುವವರು ತನ್ನ ಸಮುದಾಯದ ಯುವಕರು ಎಂದು ತಿಳಿದಾಗ, ಹಿಂದು ಕಾರ್ಯಕರ್ತರಿಗೆ ಠಾಣೆಗೆ ಬನ್ನಿ ಎಂದು ಹೆಳಿದ್ದಾರೆ.

ಹಿಂದು ಜಾಗರಣ ವೇದಿಕೆಯ ಮೂವರು ಜಿಲ್ಲಾ ಮುಖಂಡರು ಪ್ರಕರಣದ ಬಗ್ಗೆ ತಿಳಿಯಲು ಠಾಣೆಗೆ ಹೋದಾಗ ಏಕಾಏಕಿ ಮುಖಂಡರ ಮೈಮೇಲೆ ಎಗರಿ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಹಲ್ಲೆ ನಡೆಸಿದ್ದಾರೆ.

ಠಾಣೆಯ ಹೊರಗೆ ಜಮಾಯಿಸಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಮೇಲೂ ಲಾಠಿಯಿಂದ ಹಲ್ಲೆ ನಡೆಸಿ, ಬೋ… ಮಕ್ಳರಾ , ಸೂ…ಮಕ್ಳರಾ ಇನ್ನು ಕೆಟ್ಟ ಕೆಟ್ಟ ಶಬ್ದಗಳಿಂದ ಬೈದಿದ್ದಾರೆ.

ನಂತರದಲ್ಲಿ ಕೆಲವೇ ಹೊತ್ತಿನಲ್ಲಿ ಮುಸ್ಲಿಂ ಯುವಕರನ್ನು ಯಾವುದೇ ಪ್ರಕರಣ ದಾಖಲಿಸದೆ ಬಿಡುಗಡೆ ಮಾಡಿದ್ದಾರೆ. ಹಿಂದಿನಿಂದಲೂ ಹಲವಾರು ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಸುಳ್ಳು ಕೇಸನ್ನು ದಾಖಲಿಸುತ್ತ ಹಾಗೂ ತನ್ನ ಸಮುದಾಯವನ್ನು ಓಲೈಸಲು ದೌರ್ಜನ್ಯ ತೋರಿದ ಕುಂದಾಪುರ ಠಾಣಾಧಿಕಾರಿ “ನಾಸೀರ್ ಹುಸೇನ್”  ವಿರುದ್ಧ ಸೆ.14ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

 

ಪ್ರತಿಭಟನೆ ದಿನಾಂಕ: ಸೆ.14, ಗುರುವಾರ

ಸ್ಥಳ: ಶಾಸ್ತ್ರಿ ಸರ್ಕಲ್ ಕುಂದಾಪುರ

ಸಮಯ: ಸಂಜೆ 4 ಗಂಟೆಗೆ

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!

  • Privacy Policy
  • Contact
© Tulunadu Infomedia.

Press enter/return to begin your search