• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್ ಗೂಂಡಾ ವರ್ತನೆ ವಿರುದ್ಧ ಪ್ರತಿಭಟನೆ

TNN Correspondent Posted On September 13, 2017
0


0
Shares
  • Share On Facebook
  • Tweet It

ಕುಂದಾಪುರ: ಮೂವರು ಮುಸ್ಲಿಂ ಯುವಕರು ಕಾಪು ಮೂಲದ ಹಿಂದೂ ಯುವತಿಯರೊಂದಿಗೆ ತ್ರಾಸಿಯ ಸಮುದ್ರದ ಸಮೀಪ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಅನಾಗರಿಕ ಚಟುವಟಿಕೆಗಳನ್ನು ಗಮನಿಸಿದ ಸ್ಥಳೀಯರು ಅವರನ್ನು ಅಲ್ಲಿಂದ ಓಡಿಸಿದಾಗ ಯುವತಿಯರೊಂದಿಗೆ ಇವರು ಕಾರಿನಲ್ಲಿ ಕುಂದಾಪುರ ಮಾರ್ಗವಾಗಿ ಸಾಗಿದನ್ನು ಗಮನಿಸಿದ ಸ್ಥಳೀಯರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಗಮನಕ್ಕೆ ತಂದಿದ್ದು, ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಕೂಡಲೇ ಕಾರ್ಯ ಪ್ರವರ್ತರಾದ ಹಿಂದು ಕಾರ್ಯಕರ್ತರು ಪೋಲಿಸರ ಜತೆಗೂಡಿ ಕೋಟೇಶ್ವರ ಸಮೀಪ ಕಾರನ್ನು ನಿಲ್ಲಿಸಿ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಅಲ್ಲಿಯವರೆಗೆ ಸುಮ್ಮನಿದ್ದ ಈ ಸಬ್ ಇನ್ಸ್ ಪೆಕ್ಟರ್, ಕಾರಿನಲ್ಲಿರುವವರು ತನ್ನ ಸಮುದಾಯದ ಯುವಕರು ಎಂದು ತಿಳಿದಾಗ, ಹಿಂದು ಕಾರ್ಯಕರ್ತರಿಗೆ ಠಾಣೆಗೆ ಬನ್ನಿ ಎಂದು ಹೆಳಿದ್ದಾರೆ.

ಹಿಂದು ಜಾಗರಣ ವೇದಿಕೆಯ ಮೂವರು ಜಿಲ್ಲಾ ಮುಖಂಡರು ಪ್ರಕರಣದ ಬಗ್ಗೆ ತಿಳಿಯಲು ಠಾಣೆಗೆ ಹೋದಾಗ ಏಕಾಏಕಿ ಮುಖಂಡರ ಮೈಮೇಲೆ ಎಗರಿ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಹಲ್ಲೆ ನಡೆಸಿದ್ದಾರೆ.

ಠಾಣೆಯ ಹೊರಗೆ ಜಮಾಯಿಸಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಮೇಲೂ ಲಾಠಿಯಿಂದ ಹಲ್ಲೆ ನಡೆಸಿ, ಬೋ… ಮಕ್ಳರಾ , ಸೂ…ಮಕ್ಳರಾ ಇನ್ನು ಕೆಟ್ಟ ಕೆಟ್ಟ ಶಬ್ದಗಳಿಂದ ಬೈದಿದ್ದಾರೆ.

ನಂತರದಲ್ಲಿ ಕೆಲವೇ ಹೊತ್ತಿನಲ್ಲಿ ಮುಸ್ಲಿಂ ಯುವಕರನ್ನು ಯಾವುದೇ ಪ್ರಕರಣ ದಾಖಲಿಸದೆ ಬಿಡುಗಡೆ ಮಾಡಿದ್ದಾರೆ. ಹಿಂದಿನಿಂದಲೂ ಹಲವಾರು ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಸುಳ್ಳು ಕೇಸನ್ನು ದಾಖಲಿಸುತ್ತ ಹಾಗೂ ತನ್ನ ಸಮುದಾಯವನ್ನು ಓಲೈಸಲು ದೌರ್ಜನ್ಯ ತೋರಿದ ಕುಂದಾಪುರ ಠಾಣಾಧಿಕಾರಿ “ನಾಸೀರ್ ಹುಸೇನ್”  ವಿರುದ್ಧ ಸೆ.14ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

 

ಪ್ರತಿಭಟನೆ ದಿನಾಂಕ: ಸೆ.14, ಗುರುವಾರ

ಸ್ಥಳ: ಶಾಸ್ತ್ರಿ ಸರ್ಕಲ್ ಕುಂದಾಪುರ

ಸಮಯ: ಸಂಜೆ 4 ಗಂಟೆಗೆ

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search