• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕುಂದಾಪುರ ಠಾಣಾಧಿಕಾರಿ ನಾಸೀರ್ ಹುಸೇನ್ ಗೂಂಡಾ ವರ್ತನೆ ವಿರುದ್ಧ ಪ್ರತಿಭಟನೆ

TNN Correspondent Posted On September 13, 2017
0


0
Shares
  • Share On Facebook
  • Tweet It

ಕುಂದಾಪುರ: ಮೂವರು ಮುಸ್ಲಿಂ ಯುವಕರು ಕಾಪು ಮೂಲದ ಹಿಂದೂ ಯುವತಿಯರೊಂದಿಗೆ ತ್ರಾಸಿಯ ಸಮುದ್ರದ ಸಮೀಪ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಅನಾಗರಿಕ ಚಟುವಟಿಕೆಗಳನ್ನು ಗಮನಿಸಿದ ಸ್ಥಳೀಯರು ಅವರನ್ನು ಅಲ್ಲಿಂದ ಓಡಿಸಿದಾಗ ಯುವತಿಯರೊಂದಿಗೆ ಇವರು ಕಾರಿನಲ್ಲಿ ಕುಂದಾಪುರ ಮಾರ್ಗವಾಗಿ ಸಾಗಿದನ್ನು ಗಮನಿಸಿದ ಸ್ಥಳೀಯರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಗಮನಕ್ಕೆ ತಂದಿದ್ದು, ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಕೂಡಲೇ ಕಾರ್ಯ ಪ್ರವರ್ತರಾದ ಹಿಂದು ಕಾರ್ಯಕರ್ತರು ಪೋಲಿಸರ ಜತೆಗೂಡಿ ಕೋಟೇಶ್ವರ ಸಮೀಪ ಕಾರನ್ನು ನಿಲ್ಲಿಸಿ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಅಲ್ಲಿಯವರೆಗೆ ಸುಮ್ಮನಿದ್ದ ಈ ಸಬ್ ಇನ್ಸ್ ಪೆಕ್ಟರ್, ಕಾರಿನಲ್ಲಿರುವವರು ತನ್ನ ಸಮುದಾಯದ ಯುವಕರು ಎಂದು ತಿಳಿದಾಗ, ಹಿಂದು ಕಾರ್ಯಕರ್ತರಿಗೆ ಠಾಣೆಗೆ ಬನ್ನಿ ಎಂದು ಹೆಳಿದ್ದಾರೆ.

ಹಿಂದು ಜಾಗರಣ ವೇದಿಕೆಯ ಮೂವರು ಜಿಲ್ಲಾ ಮುಖಂಡರು ಪ್ರಕರಣದ ಬಗ್ಗೆ ತಿಳಿಯಲು ಠಾಣೆಗೆ ಹೋದಾಗ ಏಕಾಏಕಿ ಮುಖಂಡರ ಮೈಮೇಲೆ ಎಗರಿ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಹಲ್ಲೆ ನಡೆಸಿದ್ದಾರೆ.

ಠಾಣೆಯ ಹೊರಗೆ ಜಮಾಯಿಸಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಮೇಲೂ ಲಾಠಿಯಿಂದ ಹಲ್ಲೆ ನಡೆಸಿ, ಬೋ… ಮಕ್ಳರಾ , ಸೂ…ಮಕ್ಳರಾ ಇನ್ನು ಕೆಟ್ಟ ಕೆಟ್ಟ ಶಬ್ದಗಳಿಂದ ಬೈದಿದ್ದಾರೆ.

ನಂತರದಲ್ಲಿ ಕೆಲವೇ ಹೊತ್ತಿನಲ್ಲಿ ಮುಸ್ಲಿಂ ಯುವಕರನ್ನು ಯಾವುದೇ ಪ್ರಕರಣ ದಾಖಲಿಸದೆ ಬಿಡುಗಡೆ ಮಾಡಿದ್ದಾರೆ. ಹಿಂದಿನಿಂದಲೂ ಹಲವಾರು ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಸುಳ್ಳು ಕೇಸನ್ನು ದಾಖಲಿಸುತ್ತ ಹಾಗೂ ತನ್ನ ಸಮುದಾಯವನ್ನು ಓಲೈಸಲು ದೌರ್ಜನ್ಯ ತೋರಿದ ಕುಂದಾಪುರ ಠಾಣಾಧಿಕಾರಿ “ನಾಸೀರ್ ಹುಸೇನ್”  ವಿರುದ್ಧ ಸೆ.14ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

 

ಪ್ರತಿಭಟನೆ ದಿನಾಂಕ: ಸೆ.14, ಗುರುವಾರ

ಸ್ಥಳ: ಶಾಸ್ತ್ರಿ ಸರ್ಕಲ್ ಕುಂದಾಪುರ

ಸಮಯ: ಸಂಜೆ 4 ಗಂಟೆಗೆ

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search