• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬುಲೆಟ್ ಟ್ರೇನ್ ಕಾಮಗಾರಿಗೆ ಚಾಲನೆ

TNN Correspondent Posted On September 14, 2017
0


0
Shares
  • Share On Facebook
  • Tweet It

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ಬುಲೆಟ್ ರೈಲಿಗೆ ಚಾಲನೆ ನೀಡಲಾಗಿದೆ. ಭಾರತೀಯ ರೈಲ್ವೆ  ಮಾತ್ರವಲ್ಲದೇ ಮೂಲಸೌಕರ್ಯಕ್ಕೆ ವೇಗ ನೀಡಲಿರುವ ದೇಶದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಾಪನೆ ನೆರವೇರಿದೆ.

ಅಹಮದಾಬಾದ್‌ನ ಸಬರಮತಿ ರೈಲ್ವೆ ನಿಲ್ದಾಾಣದ ಬಳಿ ವಿದ್ಯುಕ್ತವಾಗಿ ಗುದ್ದಲಿ ಪೂಜೆ ನೆರವೇರಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂರೆ ಅಬೆ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ. ದೇಶದ ಪ್ರಬಲ ಕೈಗಾರಿಕಾ ವಲಯದಲ್ಲಿ ಬರುವ ಮುಂಬೈ-ಅಹಮದಾಬಾದ್ ನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಸದರಿ ಯೋಜನೆ ಮೇಲೆ ಜಪಾನ್ 12 ಶತಕೋಟಿ ಡಾಲರ್(88 ಸಾವಿರ ಕೋಟಿ ರು) ಹೂಡುತ್ತಿದ್ದು, ಸ್ವತಂತ್ರ ಭಾರತದ ಅತಿ ದೊಡ್ಡ ವಿದೇಶೀ ಬಂಡವಾಳ ಹೂಡಿಕೆಗಳಲ್ಲಿ ಒಂದಾಗಿದೆ. ಯೋಜನೆಗೆ 1,10,000 ಕೋಟಿ ರು.ಗಳು ತಗಲುವ ಅಂದಾಜಿದೆ. ಹೂಡಿಕೆ ಮೇಲೆ ಶೇ 0.1ರ ಬಡ್ಡಿಿ ದರದಲ್ಲಿ ಸಾಲವನ್ನು ಮರುಪಾವತಿ ಮಾಡಲು ಭಾರತಕ್ಕೆ 50 ವರ್ಷಗಳ ಕಾಲಾವಕಾಶ ಹಾಗೂ ಈ ಕುರಿತ ಒಡಂಬಡಿಕೆಯಲ್ಲಿ ತಂತ್ರಜ್ಞಾನ ವರ್ಗಾವಣೆಗೆ ಜಪಾನ್ ಮುಂದಾಗಿರುವುದು ಮೋದಿಯವರ ‘ಮೇಕ್ ಇನ್ ಇಂಡಿಯಾ’ ಧ್ಯೇಯೋದ್ದೇಶಕ್ಕೆ ಇಂಬು ದೊರಕಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search