• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಅಕ್ರಮ ಮದರಸಾಗಳಿಗೆ ಅನುದಾನ ಸ್ಥಗಿತಗೊಳಿಸಿದರೆ ತಪ್ಪೇನು?

-ರವೀಶ್ ಭಟ್, ಉಪ್ಪಿನಂಗಡಿ Posted On September 14, 2017
0


0
Shares
  • Share On Facebook
  • Tweet It

ಈ ಕಾಂಗ್ರೆಸ್‌ನವರ ಹಣೆಬರವೇ ಇಷ್ಟು. ಅವರಿಗೆ ಯಾವುದು ನ್ಯಾಯ, ಯಾವುದು ಅನ್ಯಾಯ ಎಂಬುದು ಬೇಕಿಲ್ಲ. ಅವರಿಗಿರುವುದು ಒಂದೇ ಉದ್ದೇಶ, ಅದು ಅಲ್ಪ ಸಂಖ್ಯಾತರ ಓಲೈಕೆ ಹಾಗೂ ಮತ ಬ್ಯಾಂಕ್ ರಾಜಕಾರಣ.

ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗೆ ಸರಕಾರ ನೀಡುತ್ತಿರುವ ಅನುದಾನವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಗಿತಗೊಳಿಸಿದ್ದಾಾರೆ.

ಇದನ್ನೇ ಮುಖ್ಯ ವಿಷಯವಾಗಿಟ್ಟುಕೊಂಡ ಕಾಂಗ್ರೆಸ್ ಯೋಗಿ ವಿರುದ್ಧ ಆರೋಪ ಮಾಡುತ್ತಿದೆ. ಬಿಜೆಪಿ ಯಾವುದೇ ಧರ್ಮವನ್ನು ಗೌರವಿಸಿಲ್ಲ. ಕಾಂಗ್ರೆಸ್ ಮಾತ್ರ ಎಲ್ಲ ಧರ್ಮವನ್ನು ಗೌರವಿಸುತ್ತಿದೆ. ಮದರಸಾಗಳಿಗೆ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿದ್ದು ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ದೂರಿದ್ದಾರೆ.

ಆದರೆ ಉತ್ತರ ಪ್ರದೇಶದಲ್ಲಿ 560 ಮದರಸಾಗಳಿದ್ದು, ಇವುಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗಷ್ಟೇ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ. ಅದೂ ವರದಿಯ ಆಧಾರದ ಮೇಲೆ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್‌ನವರ ಪ್ರಕಾರ ಅಕ್ರಮವಾದರೂ ಸರಿ, ಧರ್ಮಕ್ಕೆ ಸೀಮಿತವಾದುದು ಎಂದು ಅನುದಾನ ನೀಡಬೇಕೆ? ಇದು ಅಪರಾಧಕ್ಕೆ ಬೆಂಬಲ ನೀಡಿದ ಹಾಗಾಗುವುದಿಲ್ಲವೇ? ಮತ್ತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಆಗ್ರಹಿಸುವ ಕಾಂಗ್ರೆಸ್‌ನ ನಿಷ್ಠೆ ಇಷ್ಟೆಯೇ?

ಕನ್ನೌಜ್, ಖುಷಿನಗರ, ಕಾನ್ಪುರ, ಬನಾರ್, ಘಾಜಿಪುರ, ಬರಾಬಂಕಿ ಹಾಗೂ ಝಾನ್ಸಿ ಸೇರಿ ಹಲವೆಡೆ ಇದ್ದ 46 ಮದರಸಾಗಳಿಗೆ ಸರಕಾರ ಅನುದಾನ ಸ್ಥಗಿತಗೊಳಿಸಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
-ರವೀಶ್ ಭಟ್, ಉಪ್ಪಿನಂಗಡಿ February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
-ರವೀಶ್ ಭಟ್, ಉಪ್ಪಿನಂಗಡಿ February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search