• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಕ್ರಮ ಮದರಸಾಗಳಿಗೆ ಅನುದಾನ ಸ್ಥಗಿತಗೊಳಿಸಿದರೆ ತಪ್ಪೇನು?

-ರವೀಶ್ ಭಟ್, ಉಪ್ಪಿನಂಗಡಿ Posted On September 14, 2017


  • Share On Facebook
  • Tweet It

ಈ ಕಾಂಗ್ರೆಸ್‌ನವರ ಹಣೆಬರವೇ ಇಷ್ಟು. ಅವರಿಗೆ ಯಾವುದು ನ್ಯಾಯ, ಯಾವುದು ಅನ್ಯಾಯ ಎಂಬುದು ಬೇಕಿಲ್ಲ. ಅವರಿಗಿರುವುದು ಒಂದೇ ಉದ್ದೇಶ, ಅದು ಅಲ್ಪ ಸಂಖ್ಯಾತರ ಓಲೈಕೆ ಹಾಗೂ ಮತ ಬ್ಯಾಂಕ್ ರಾಜಕಾರಣ.

ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗೆ ಸರಕಾರ ನೀಡುತ್ತಿರುವ ಅನುದಾನವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಗಿತಗೊಳಿಸಿದ್ದಾಾರೆ.

ಇದನ್ನೇ ಮುಖ್ಯ ವಿಷಯವಾಗಿಟ್ಟುಕೊಂಡ ಕಾಂಗ್ರೆಸ್ ಯೋಗಿ ವಿರುದ್ಧ ಆರೋಪ ಮಾಡುತ್ತಿದೆ. ಬಿಜೆಪಿ ಯಾವುದೇ ಧರ್ಮವನ್ನು ಗೌರವಿಸಿಲ್ಲ. ಕಾಂಗ್ರೆಸ್ ಮಾತ್ರ ಎಲ್ಲ ಧರ್ಮವನ್ನು ಗೌರವಿಸುತ್ತಿದೆ. ಮದರಸಾಗಳಿಗೆ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿದ್ದು ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ದೂರಿದ್ದಾರೆ.

ಆದರೆ ಉತ್ತರ ಪ್ರದೇಶದಲ್ಲಿ 560 ಮದರಸಾಗಳಿದ್ದು, ಇವುಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗಷ್ಟೇ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ. ಅದೂ ವರದಿಯ ಆಧಾರದ ಮೇಲೆ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್‌ನವರ ಪ್ರಕಾರ ಅಕ್ರಮವಾದರೂ ಸರಿ, ಧರ್ಮಕ್ಕೆ ಸೀಮಿತವಾದುದು ಎಂದು ಅನುದಾನ ನೀಡಬೇಕೆ? ಇದು ಅಪರಾಧಕ್ಕೆ ಬೆಂಬಲ ನೀಡಿದ ಹಾಗಾಗುವುದಿಲ್ಲವೇ? ಮತ್ತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಆಗ್ರಹಿಸುವ ಕಾಂಗ್ರೆಸ್‌ನ ನಿಷ್ಠೆ ಇಷ್ಟೆಯೇ?

ಕನ್ನೌಜ್, ಖುಷಿನಗರ, ಕಾನ್ಪುರ, ಬನಾರ್, ಘಾಜಿಪುರ, ಬರಾಬಂಕಿ ಹಾಗೂ ಝಾನ್ಸಿ ಸೇರಿ ಹಲವೆಡೆ ಇದ್ದ 46 ಮದರಸಾಗಳಿಗೆ ಸರಕಾರ ಅನುದಾನ ಸ್ಥಗಿತಗೊಳಿಸಿದೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
-ರವೀಶ್ ಭಟ್, ಉಪ್ಪಿನಂಗಡಿ May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
-ರವೀಶ್ ಭಟ್, ಉಪ್ಪಿನಂಗಡಿ May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search