• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಅಕ್ರಮ ಮದರಸಾಗಳಿಗೆ ಅನುದಾನ ಸ್ಥಗಿತಗೊಳಿಸಿದರೆ ತಪ್ಪೇನು?

-ರವೀಶ್ ಭಟ್, ಉಪ್ಪಿನಂಗಡಿ Posted On September 14, 2017
0


0
Shares
  • Share On Facebook
  • Tweet It

ಈ ಕಾಂಗ್ರೆಸ್‌ನವರ ಹಣೆಬರವೇ ಇಷ್ಟು. ಅವರಿಗೆ ಯಾವುದು ನ್ಯಾಯ, ಯಾವುದು ಅನ್ಯಾಯ ಎಂಬುದು ಬೇಕಿಲ್ಲ. ಅವರಿಗಿರುವುದು ಒಂದೇ ಉದ್ದೇಶ, ಅದು ಅಲ್ಪ ಸಂಖ್ಯಾತರ ಓಲೈಕೆ ಹಾಗೂ ಮತ ಬ್ಯಾಂಕ್ ರಾಜಕಾರಣ.

ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗೆ ಸರಕಾರ ನೀಡುತ್ತಿರುವ ಅನುದಾನವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಗಿತಗೊಳಿಸಿದ್ದಾಾರೆ.

ಇದನ್ನೇ ಮುಖ್ಯ ವಿಷಯವಾಗಿಟ್ಟುಕೊಂಡ ಕಾಂಗ್ರೆಸ್ ಯೋಗಿ ವಿರುದ್ಧ ಆರೋಪ ಮಾಡುತ್ತಿದೆ. ಬಿಜೆಪಿ ಯಾವುದೇ ಧರ್ಮವನ್ನು ಗೌರವಿಸಿಲ್ಲ. ಕಾಂಗ್ರೆಸ್ ಮಾತ್ರ ಎಲ್ಲ ಧರ್ಮವನ್ನು ಗೌರವಿಸುತ್ತಿದೆ. ಮದರಸಾಗಳಿಗೆ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿದ್ದು ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ದೂರಿದ್ದಾರೆ.

ಆದರೆ ಉತ್ತರ ಪ್ರದೇಶದಲ್ಲಿ 560 ಮದರಸಾಗಳಿದ್ದು, ಇವುಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗಷ್ಟೇ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ. ಅದೂ ವರದಿಯ ಆಧಾರದ ಮೇಲೆ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್‌ನವರ ಪ್ರಕಾರ ಅಕ್ರಮವಾದರೂ ಸರಿ, ಧರ್ಮಕ್ಕೆ ಸೀಮಿತವಾದುದು ಎಂದು ಅನುದಾನ ನೀಡಬೇಕೆ? ಇದು ಅಪರಾಧಕ್ಕೆ ಬೆಂಬಲ ನೀಡಿದ ಹಾಗಾಗುವುದಿಲ್ಲವೇ? ಮತ್ತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಆಗ್ರಹಿಸುವ ಕಾಂಗ್ರೆಸ್‌ನ ನಿಷ್ಠೆ ಇಷ್ಟೆಯೇ?

ಕನ್ನೌಜ್, ಖುಷಿನಗರ, ಕಾನ್ಪುರ, ಬನಾರ್, ಘಾಜಿಪುರ, ಬರಾಬಂಕಿ ಹಾಗೂ ಝಾನ್ಸಿ ಸೇರಿ ಹಲವೆಡೆ ಇದ್ದ 46 ಮದರಸಾಗಳಿಗೆ ಸರಕಾರ ಅನುದಾನ ಸ್ಥಗಿತಗೊಳಿಸಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
-ರವೀಶ್ ಭಟ್, ಉಪ್ಪಿನಂಗಡಿ December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
-ರವೀಶ್ ಭಟ್, ಉಪ್ಪಿನಂಗಡಿ December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search