• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಅಕ್ರಮ ಮದರಸಾಗಳಿಗೆ ಅನುದಾನ ಸ್ಥಗಿತಗೊಳಿಸಿದರೆ ತಪ್ಪೇನು?

-ರವೀಶ್ ಭಟ್, ಉಪ್ಪಿನಂಗಡಿ Posted On September 14, 2017
0


0
Shares
  • Share On Facebook
  • Tweet It

ಈ ಕಾಂಗ್ರೆಸ್‌ನವರ ಹಣೆಬರವೇ ಇಷ್ಟು. ಅವರಿಗೆ ಯಾವುದು ನ್ಯಾಯ, ಯಾವುದು ಅನ್ಯಾಯ ಎಂಬುದು ಬೇಕಿಲ್ಲ. ಅವರಿಗಿರುವುದು ಒಂದೇ ಉದ್ದೇಶ, ಅದು ಅಲ್ಪ ಸಂಖ್ಯಾತರ ಓಲೈಕೆ ಹಾಗೂ ಮತ ಬ್ಯಾಂಕ್ ರಾಜಕಾರಣ.

ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗೆ ಸರಕಾರ ನೀಡುತ್ತಿರುವ ಅನುದಾನವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಗಿತಗೊಳಿಸಿದ್ದಾಾರೆ.

ಇದನ್ನೇ ಮುಖ್ಯ ವಿಷಯವಾಗಿಟ್ಟುಕೊಂಡ ಕಾಂಗ್ರೆಸ್ ಯೋಗಿ ವಿರುದ್ಧ ಆರೋಪ ಮಾಡುತ್ತಿದೆ. ಬಿಜೆಪಿ ಯಾವುದೇ ಧರ್ಮವನ್ನು ಗೌರವಿಸಿಲ್ಲ. ಕಾಂಗ್ರೆಸ್ ಮಾತ್ರ ಎಲ್ಲ ಧರ್ಮವನ್ನು ಗೌರವಿಸುತ್ತಿದೆ. ಮದರಸಾಗಳಿಗೆ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿದ್ದು ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ದೂರಿದ್ದಾರೆ.

ಆದರೆ ಉತ್ತರ ಪ್ರದೇಶದಲ್ಲಿ 560 ಮದರಸಾಗಳಿದ್ದು, ಇವುಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗಷ್ಟೇ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ. ಅದೂ ವರದಿಯ ಆಧಾರದ ಮೇಲೆ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್‌ನವರ ಪ್ರಕಾರ ಅಕ್ರಮವಾದರೂ ಸರಿ, ಧರ್ಮಕ್ಕೆ ಸೀಮಿತವಾದುದು ಎಂದು ಅನುದಾನ ನೀಡಬೇಕೆ? ಇದು ಅಪರಾಧಕ್ಕೆ ಬೆಂಬಲ ನೀಡಿದ ಹಾಗಾಗುವುದಿಲ್ಲವೇ? ಮತ್ತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಆಗ್ರಹಿಸುವ ಕಾಂಗ್ರೆಸ್‌ನ ನಿಷ್ಠೆ ಇಷ್ಟೆಯೇ?

ಕನ್ನೌಜ್, ಖುಷಿನಗರ, ಕಾನ್ಪುರ, ಬನಾರ್, ಘಾಜಿಪುರ, ಬರಾಬಂಕಿ ಹಾಗೂ ಝಾನ್ಸಿ ಸೇರಿ ಹಲವೆಡೆ ಇದ್ದ 46 ಮದರಸಾಗಳಿಗೆ ಸರಕಾರ ಅನುದಾನ ಸ್ಥಗಿತಗೊಳಿಸಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
-ರವೀಶ್ ಭಟ್, ಉಪ್ಪಿನಂಗಡಿ January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
-ರವೀಶ್ ಭಟ್, ಉಪ್ಪಿನಂಗಡಿ January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search